AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತರ ಅಶ್ಲೀಲ ವಿಡಿಯೋ ಮಾರಾಟ ಮಾಡ್ತಿದ್ದ ಅಯೋಗ್ಯ.. ಖಾಕಿ ವಶಕ್ಕೆ

ಬೆಂಗಳೂರು: ಆನ್‌ಲೈನ್‌ನಲ್ಲಿ ಅಪ್ರಾಪ್ತ ವಯಸ್ಸಿನವರ ಅಶ್ಲೀಲ ವಿಡಿಯೋಗಳನ್ನ ಮಾರಾಟ ಮಾಡುತ್ತಿದ್ದವನನ್ನ ಸೈಬರ್​ ಕ್ರೈಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ಮೂಲದ ಸೌರವ್ ಶೆಟ್ಟಿ (21) ಬಂಧಿತ ಆರೋಪಿ. Instagram ಮೂಲಕ ಅಪ್ರಾಪ್ತ ವಯಸ್ಸಿನವರ ಅಶ್ಲೀಲ ವಿಡಿಯೋಗಳಿರುವ ಲಿಂಕ್​ಗಳನ್ನ ಆರೋಪಿ ಗ್ರಾಹಕರೊಂದಿಗೆ ಶೇರ್​ ಮಾಡ್ತಿದ್ದ ಎಂದು ತಿಳಿದುಬಂದಿದೆ. ಇನ್ನು ರಾಷ್ಟ್ರೀಯ ಅಪರಾಧ ದಾಖಲಾತಿ ಘಟಕದ (NCRB) ಮಾಹಿತಿಯನ್ನ ಆಧರಿಸಿ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲಾಗಿತ್ತು. ಬಂಧಿತ ಆರೋಪಿಯ ತನಿಖೆ ವೇಳೆ ಆತನ ಆನ್‌ಲೈನ್ ಸ್ಟೋರೇಜ್​ನಲ್ಲೂ ಇಂಥದ್ದೆ ಸಾಕಷ್ಟು […]

ಅಪ್ರಾಪ್ತರ ಅಶ್ಲೀಲ ವಿಡಿಯೋ ಮಾರಾಟ ಮಾಡ್ತಿದ್ದ ಅಯೋಗ್ಯ.. ಖಾಕಿ ವಶಕ್ಕೆ
KUSHAL V
| Edited By: |

Updated on:Jul 30, 2020 | 4:03 PM

Share

ಬೆಂಗಳೂರು: ಆನ್‌ಲೈನ್‌ನಲ್ಲಿ ಅಪ್ರಾಪ್ತ ವಯಸ್ಸಿನವರ ಅಶ್ಲೀಲ ವಿಡಿಯೋಗಳನ್ನ ಮಾರಾಟ ಮಾಡುತ್ತಿದ್ದವನನ್ನ ಸೈಬರ್​ ಕ್ರೈಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ಮೂಲದ ಸೌರವ್ ಶೆಟ್ಟಿ (21) ಬಂಧಿತ ಆರೋಪಿ.

Instagram ಮೂಲಕ ಅಪ್ರಾಪ್ತ ವಯಸ್ಸಿನವರ ಅಶ್ಲೀಲ ವಿಡಿಯೋಗಳಿರುವ ಲಿಂಕ್​ಗಳನ್ನ ಆರೋಪಿ ಗ್ರಾಹಕರೊಂದಿಗೆ ಶೇರ್​ ಮಾಡ್ತಿದ್ದ ಎಂದು ತಿಳಿದುಬಂದಿದೆ. ಇನ್ನು ರಾಷ್ಟ್ರೀಯ ಅಪರಾಧ ದಾಖಲಾತಿ ಘಟಕದ (NCRB) ಮಾಹಿತಿಯನ್ನ ಆಧರಿಸಿ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲಾಗಿತ್ತು.

ಬಂಧಿತ ಆರೋಪಿಯ ತನಿಖೆ ವೇಳೆ ಆತನ ಆನ್‌ಲೈನ್ ಸ್ಟೋರೇಜ್​ನಲ್ಲೂ ಇಂಥದ್ದೆ ಸಾಕಷ್ಟು ವಿಡಿಯೋಗಳನ್ನ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಜೊತೆಗೆ, ಆರೋಪಿಯ ಡಿಜಿಟಲ್ ಉಪಕರಣಗಳು ಹಾಗೂ ಕ್ಲೌಡ್ ಡಾಟಾ ಖಾತೆ ಸಹ ಜಪ್ತಿ ಮಾಡಲಾಗಿದೆ. ಇದಲ್ಲದೆ, ಪ್ರಕರಣದಲ್ಲಿ ಅನ್ಯ ರಾಜ್ಯಗಳ ಇತರೆ ಆರೋಪಿಗಳೂ ಶಾಮೀಲಾಗಿರುವುದು ಕಂಡು ಬಂದಿದೆ. ಹಾಗಾಗಿ, ಸಂಬಂಧಪಟ್ಟ ನೋಡಲ್ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

Published On - 7:14 pm, Tue, 28 July 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ