AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋರಾಗಿ ಸಾಂಗ್​ ಹಾಕಬೇಡ ಅಂದಿದ್ದಕ್ಕೆ ಮನಬಂದಂತೆ ಹಲ್ಲೆ, ಎಲ್ಲಿ?

ಬೆಂಗಳೂರು: ಆಟೋದಲ್ಲಿ ಹೆಚ್ಚು ಸೌಂಡ್ ಕೊಟ್ಟು ಹಾಡು ಹಾಕಿದ್ದನ್ನ ಪ್ರಶ್ನಿಸಿದ ಯುವಕನನ್ನ ಮನಬಂದಂತೆ ಥಳಿಸಿರುವ ಘಟನೆ ನಾಗರಭಾವಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಸಂತೋಷ್ ಕುಮಾರ್ (26) ಎಂಬುವವರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್​ ಬಳಿ ನಿನ್ನೆ ಸಾಯಂಕಾಲ ಸಂತೋಷ್ ನಡೆದುಕೊಂಡು ಹೋಗುತ್ತಿದ್ದನಂತೆ. ಈ ವೇಳೆ ವ್ಯಕ್ತಿಯೊಬ್ಬ ಆಟೋದಲ್ಲಿ ಜೋರಾಗಿ ಸೌಂಡ್ ಕೊಟ್ಟು ಸಾಂಗ್​ ಹಾಕಿಕೊಂಡು ಹೋಗುತ್ತಿದ್ದ. ಇದನ್ನ ಕಂಡು ಸೌಂಡ್ ಕಡಿಮೆ ಮಾಡುವಂತೆ ಸಂತೋಷ್ ಹೇಳಿದ್ದಾನೆ. ತನ್ನನ್ನು ಪ್ರಶ್ನಿಸಿದ್ದಕ್ಕೆ ಆ […]

ಜೋರಾಗಿ ಸಾಂಗ್​ ಹಾಕಬೇಡ ಅಂದಿದ್ದಕ್ಕೆ ಮನಬಂದಂತೆ ಹಲ್ಲೆ, ಎಲ್ಲಿ?
KUSHAL V
| Updated By: ಸಾಧು ಶ್ರೀನಾಥ್​|

Updated on: Aug 03, 2020 | 5:19 PM

Share

ಬೆಂಗಳೂರು: ಆಟೋದಲ್ಲಿ ಹೆಚ್ಚು ಸೌಂಡ್ ಕೊಟ್ಟು ಹಾಡು ಹಾಕಿದ್ದನ್ನ ಪ್ರಶ್ನಿಸಿದ ಯುವಕನನ್ನ ಮನಬಂದಂತೆ ಥಳಿಸಿರುವ ಘಟನೆ ನಾಗರಭಾವಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಸಂತೋಷ್ ಕುಮಾರ್ (26) ಎಂಬುವವರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್​ ಬಳಿ ನಿನ್ನೆ ಸಾಯಂಕಾಲ ಸಂತೋಷ್ ನಡೆದುಕೊಂಡು ಹೋಗುತ್ತಿದ್ದನಂತೆ. ಈ ವೇಳೆ ವ್ಯಕ್ತಿಯೊಬ್ಬ ಆಟೋದಲ್ಲಿ ಜೋರಾಗಿ ಸೌಂಡ್ ಕೊಟ್ಟು ಸಾಂಗ್​ ಹಾಕಿಕೊಂಡು ಹೋಗುತ್ತಿದ್ದ. ಇದನ್ನ ಕಂಡು ಸೌಂಡ್ ಕಡಿಮೆ ಮಾಡುವಂತೆ ಸಂತೋಷ್ ಹೇಳಿದ್ದಾನೆ.

ತನ್ನನ್ನು ಪ್ರಶ್ನಿಸಿದ್ದಕ್ಕೆ ಆ ವ್ಯಕ್ತಿ ಸಂತೋಷ್ ಜೊತೆ ವಾಗ್ವಾದಕ್ಕೆ ಇಳಿದಿದ್ದಾನೆ. ಮಾತಿಗೆ ಮಾತು ಬೆಳೆದು ಕೊನೆಗೆ ಆ ವ್ಯಕ್ತಿ ತನ್ನ 15 ಜನ ಸ್ನೇಹಿತರನ್ನ ಕರೆಸಿ ಸಂತೋಷ್​ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರಂತೆ.

ಇನ್ನು ಘಟನೆ ಸಂಭವಿಸಿದ ನಂತರ ಹಲ್ಲೆಗೊಳಗಾದ ಸಂತೋಷ್ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಸದ್ಯ ಘಟನೆಯ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ