AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋರಾಗಿ ಸಾಂಗ್​ ಹಾಕಬೇಡ ಅಂದಿದ್ದಕ್ಕೆ ಮನಬಂದಂತೆ ಹಲ್ಲೆ, ಎಲ್ಲಿ?

ಬೆಂಗಳೂರು: ಆಟೋದಲ್ಲಿ ಹೆಚ್ಚು ಸೌಂಡ್ ಕೊಟ್ಟು ಹಾಡು ಹಾಕಿದ್ದನ್ನ ಪ್ರಶ್ನಿಸಿದ ಯುವಕನನ್ನ ಮನಬಂದಂತೆ ಥಳಿಸಿರುವ ಘಟನೆ ನಾಗರಭಾವಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಸಂತೋಷ್ ಕುಮಾರ್ (26) ಎಂಬುವವರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್​ ಬಳಿ ನಿನ್ನೆ ಸಾಯಂಕಾಲ ಸಂತೋಷ್ ನಡೆದುಕೊಂಡು ಹೋಗುತ್ತಿದ್ದನಂತೆ. ಈ ವೇಳೆ ವ್ಯಕ್ತಿಯೊಬ್ಬ ಆಟೋದಲ್ಲಿ ಜೋರಾಗಿ ಸೌಂಡ್ ಕೊಟ್ಟು ಸಾಂಗ್​ ಹಾಕಿಕೊಂಡು ಹೋಗುತ್ತಿದ್ದ. ಇದನ್ನ ಕಂಡು ಸೌಂಡ್ ಕಡಿಮೆ ಮಾಡುವಂತೆ ಸಂತೋಷ್ ಹೇಳಿದ್ದಾನೆ. ತನ್ನನ್ನು ಪ್ರಶ್ನಿಸಿದ್ದಕ್ಕೆ ಆ […]

ಜೋರಾಗಿ ಸಾಂಗ್​ ಹಾಕಬೇಡ ಅಂದಿದ್ದಕ್ಕೆ ಮನಬಂದಂತೆ ಹಲ್ಲೆ, ಎಲ್ಲಿ?
KUSHAL V
| Edited By: |

Updated on: Aug 03, 2020 | 5:19 PM

Share

ಬೆಂಗಳೂರು: ಆಟೋದಲ್ಲಿ ಹೆಚ್ಚು ಸೌಂಡ್ ಕೊಟ್ಟು ಹಾಡು ಹಾಕಿದ್ದನ್ನ ಪ್ರಶ್ನಿಸಿದ ಯುವಕನನ್ನ ಮನಬಂದಂತೆ ಥಳಿಸಿರುವ ಘಟನೆ ನಾಗರಭಾವಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಸಂತೋಷ್ ಕುಮಾರ್ (26) ಎಂಬುವವರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್​ ಬಳಿ ನಿನ್ನೆ ಸಾಯಂಕಾಲ ಸಂತೋಷ್ ನಡೆದುಕೊಂಡು ಹೋಗುತ್ತಿದ್ದನಂತೆ. ಈ ವೇಳೆ ವ್ಯಕ್ತಿಯೊಬ್ಬ ಆಟೋದಲ್ಲಿ ಜೋರಾಗಿ ಸೌಂಡ್ ಕೊಟ್ಟು ಸಾಂಗ್​ ಹಾಕಿಕೊಂಡು ಹೋಗುತ್ತಿದ್ದ. ಇದನ್ನ ಕಂಡು ಸೌಂಡ್ ಕಡಿಮೆ ಮಾಡುವಂತೆ ಸಂತೋಷ್ ಹೇಳಿದ್ದಾನೆ.

ತನ್ನನ್ನು ಪ್ರಶ್ನಿಸಿದ್ದಕ್ಕೆ ಆ ವ್ಯಕ್ತಿ ಸಂತೋಷ್ ಜೊತೆ ವಾಗ್ವಾದಕ್ಕೆ ಇಳಿದಿದ್ದಾನೆ. ಮಾತಿಗೆ ಮಾತು ಬೆಳೆದು ಕೊನೆಗೆ ಆ ವ್ಯಕ್ತಿ ತನ್ನ 15 ಜನ ಸ್ನೇಹಿತರನ್ನ ಕರೆಸಿ ಸಂತೋಷ್​ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರಂತೆ.

ಇನ್ನು ಘಟನೆ ಸಂಭವಿಸಿದ ನಂತರ ಹಲ್ಲೆಗೊಳಗಾದ ಸಂತೋಷ್ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಸದ್ಯ ಘಟನೆಯ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್