AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋರಾಗಿ ಸಾಂಗ್​ ಹಾಕಬೇಡ ಅಂದಿದ್ದಕ್ಕೆ ಮನಬಂದಂತೆ ಹಲ್ಲೆ, ಎಲ್ಲಿ?

ಬೆಂಗಳೂರು: ಆಟೋದಲ್ಲಿ ಹೆಚ್ಚು ಸೌಂಡ್ ಕೊಟ್ಟು ಹಾಡು ಹಾಕಿದ್ದನ್ನ ಪ್ರಶ್ನಿಸಿದ ಯುವಕನನ್ನ ಮನಬಂದಂತೆ ಥಳಿಸಿರುವ ಘಟನೆ ನಾಗರಭಾವಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಸಂತೋಷ್ ಕುಮಾರ್ (26) ಎಂಬುವವರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್​ ಬಳಿ ನಿನ್ನೆ ಸಾಯಂಕಾಲ ಸಂತೋಷ್ ನಡೆದುಕೊಂಡು ಹೋಗುತ್ತಿದ್ದನಂತೆ. ಈ ವೇಳೆ ವ್ಯಕ್ತಿಯೊಬ್ಬ ಆಟೋದಲ್ಲಿ ಜೋರಾಗಿ ಸೌಂಡ್ ಕೊಟ್ಟು ಸಾಂಗ್​ ಹಾಕಿಕೊಂಡು ಹೋಗುತ್ತಿದ್ದ. ಇದನ್ನ ಕಂಡು ಸೌಂಡ್ ಕಡಿಮೆ ಮಾಡುವಂತೆ ಸಂತೋಷ್ ಹೇಳಿದ್ದಾನೆ. ತನ್ನನ್ನು ಪ್ರಶ್ನಿಸಿದ್ದಕ್ಕೆ ಆ […]

ಜೋರಾಗಿ ಸಾಂಗ್​ ಹಾಕಬೇಡ ಅಂದಿದ್ದಕ್ಕೆ ಮನಬಂದಂತೆ ಹಲ್ಲೆ, ಎಲ್ಲಿ?
KUSHAL V
| Edited By: |

Updated on: Aug 03, 2020 | 5:19 PM

Share

ಬೆಂಗಳೂರು: ಆಟೋದಲ್ಲಿ ಹೆಚ್ಚು ಸೌಂಡ್ ಕೊಟ್ಟು ಹಾಡು ಹಾಕಿದ್ದನ್ನ ಪ್ರಶ್ನಿಸಿದ ಯುವಕನನ್ನ ಮನಬಂದಂತೆ ಥಳಿಸಿರುವ ಘಟನೆ ನಾಗರಭಾವಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಸಂತೋಷ್ ಕುಮಾರ್ (26) ಎಂಬುವವರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್​ ಬಳಿ ನಿನ್ನೆ ಸಾಯಂಕಾಲ ಸಂತೋಷ್ ನಡೆದುಕೊಂಡು ಹೋಗುತ್ತಿದ್ದನಂತೆ. ಈ ವೇಳೆ ವ್ಯಕ್ತಿಯೊಬ್ಬ ಆಟೋದಲ್ಲಿ ಜೋರಾಗಿ ಸೌಂಡ್ ಕೊಟ್ಟು ಸಾಂಗ್​ ಹಾಕಿಕೊಂಡು ಹೋಗುತ್ತಿದ್ದ. ಇದನ್ನ ಕಂಡು ಸೌಂಡ್ ಕಡಿಮೆ ಮಾಡುವಂತೆ ಸಂತೋಷ್ ಹೇಳಿದ್ದಾನೆ.

ತನ್ನನ್ನು ಪ್ರಶ್ನಿಸಿದ್ದಕ್ಕೆ ಆ ವ್ಯಕ್ತಿ ಸಂತೋಷ್ ಜೊತೆ ವಾಗ್ವಾದಕ್ಕೆ ಇಳಿದಿದ್ದಾನೆ. ಮಾತಿಗೆ ಮಾತು ಬೆಳೆದು ಕೊನೆಗೆ ಆ ವ್ಯಕ್ತಿ ತನ್ನ 15 ಜನ ಸ್ನೇಹಿತರನ್ನ ಕರೆಸಿ ಸಂತೋಷ್​ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರಂತೆ.

ಇನ್ನು ಘಟನೆ ಸಂಭವಿಸಿದ ನಂತರ ಹಲ್ಲೆಗೊಳಗಾದ ಸಂತೋಷ್ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಸದ್ಯ ಘಟನೆಯ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!