AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋರಾಗಿ ಸಾಂಗ್​ ಹಾಕಬೇಡ ಅಂದಿದ್ದಕ್ಕೆ ಮನಬಂದಂತೆ ಹಲ್ಲೆ, ಎಲ್ಲಿ?

ಬೆಂಗಳೂರು: ಆಟೋದಲ್ಲಿ ಹೆಚ್ಚು ಸೌಂಡ್ ಕೊಟ್ಟು ಹಾಡು ಹಾಕಿದ್ದನ್ನ ಪ್ರಶ್ನಿಸಿದ ಯುವಕನನ್ನ ಮನಬಂದಂತೆ ಥಳಿಸಿರುವ ಘಟನೆ ನಾಗರಭಾವಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಸಂತೋಷ್ ಕುಮಾರ್ (26) ಎಂಬುವವರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್​ ಬಳಿ ನಿನ್ನೆ ಸಾಯಂಕಾಲ ಸಂತೋಷ್ ನಡೆದುಕೊಂಡು ಹೋಗುತ್ತಿದ್ದನಂತೆ. ಈ ವೇಳೆ ವ್ಯಕ್ತಿಯೊಬ್ಬ ಆಟೋದಲ್ಲಿ ಜೋರಾಗಿ ಸೌಂಡ್ ಕೊಟ್ಟು ಸಾಂಗ್​ ಹಾಕಿಕೊಂಡು ಹೋಗುತ್ತಿದ್ದ. ಇದನ್ನ ಕಂಡು ಸೌಂಡ್ ಕಡಿಮೆ ಮಾಡುವಂತೆ ಸಂತೋಷ್ ಹೇಳಿದ್ದಾನೆ. ತನ್ನನ್ನು ಪ್ರಶ್ನಿಸಿದ್ದಕ್ಕೆ ಆ […]

ಜೋರಾಗಿ ಸಾಂಗ್​ ಹಾಕಬೇಡ ಅಂದಿದ್ದಕ್ಕೆ ಮನಬಂದಂತೆ ಹಲ್ಲೆ, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on: Aug 03, 2020 | 5:19 PM

Share

ಬೆಂಗಳೂರು: ಆಟೋದಲ್ಲಿ ಹೆಚ್ಚು ಸೌಂಡ್ ಕೊಟ್ಟು ಹಾಡು ಹಾಕಿದ್ದನ್ನ ಪ್ರಶ್ನಿಸಿದ ಯುವಕನನ್ನ ಮನಬಂದಂತೆ ಥಳಿಸಿರುವ ಘಟನೆ ನಾಗರಭಾವಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಸಂತೋಷ್ ಕುಮಾರ್ (26) ಎಂಬುವವರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್​ ಬಳಿ ನಿನ್ನೆ ಸಾಯಂಕಾಲ ಸಂತೋಷ್ ನಡೆದುಕೊಂಡು ಹೋಗುತ್ತಿದ್ದನಂತೆ. ಈ ವೇಳೆ ವ್ಯಕ್ತಿಯೊಬ್ಬ ಆಟೋದಲ್ಲಿ ಜೋರಾಗಿ ಸೌಂಡ್ ಕೊಟ್ಟು ಸಾಂಗ್​ ಹಾಕಿಕೊಂಡು ಹೋಗುತ್ತಿದ್ದ. ಇದನ್ನ ಕಂಡು ಸೌಂಡ್ ಕಡಿಮೆ ಮಾಡುವಂತೆ ಸಂತೋಷ್ ಹೇಳಿದ್ದಾನೆ.

ತನ್ನನ್ನು ಪ್ರಶ್ನಿಸಿದ್ದಕ್ಕೆ ಆ ವ್ಯಕ್ತಿ ಸಂತೋಷ್ ಜೊತೆ ವಾಗ್ವಾದಕ್ಕೆ ಇಳಿದಿದ್ದಾನೆ. ಮಾತಿಗೆ ಮಾತು ಬೆಳೆದು ಕೊನೆಗೆ ಆ ವ್ಯಕ್ತಿ ತನ್ನ 15 ಜನ ಸ್ನೇಹಿತರನ್ನ ಕರೆಸಿ ಸಂತೋಷ್​ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರಂತೆ.

ಇನ್ನು ಘಟನೆ ಸಂಭವಿಸಿದ ನಂತರ ಹಲ್ಲೆಗೊಳಗಾದ ಸಂತೋಷ್ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಸದ್ಯ ಘಟನೆಯ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow Us
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್