AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋರಾಗಿ ಸಾಂಗ್​ ಹಾಕಬೇಡ ಅಂದಿದ್ದಕ್ಕೆ ಮನಬಂದಂತೆ ಹಲ್ಲೆ, ಎಲ್ಲಿ?

ಬೆಂಗಳೂರು: ಆಟೋದಲ್ಲಿ ಹೆಚ್ಚು ಸೌಂಡ್ ಕೊಟ್ಟು ಹಾಡು ಹಾಕಿದ್ದನ್ನ ಪ್ರಶ್ನಿಸಿದ ಯುವಕನನ್ನ ಮನಬಂದಂತೆ ಥಳಿಸಿರುವ ಘಟನೆ ನಾಗರಭಾವಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಸಂತೋಷ್ ಕುಮಾರ್ (26) ಎಂಬುವವರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್​ ಬಳಿ ನಿನ್ನೆ ಸಾಯಂಕಾಲ ಸಂತೋಷ್ ನಡೆದುಕೊಂಡು ಹೋಗುತ್ತಿದ್ದನಂತೆ. ಈ ವೇಳೆ ವ್ಯಕ್ತಿಯೊಬ್ಬ ಆಟೋದಲ್ಲಿ ಜೋರಾಗಿ ಸೌಂಡ್ ಕೊಟ್ಟು ಸಾಂಗ್​ ಹಾಕಿಕೊಂಡು ಹೋಗುತ್ತಿದ್ದ. ಇದನ್ನ ಕಂಡು ಸೌಂಡ್ ಕಡಿಮೆ ಮಾಡುವಂತೆ ಸಂತೋಷ್ ಹೇಳಿದ್ದಾನೆ. ತನ್ನನ್ನು ಪ್ರಶ್ನಿಸಿದ್ದಕ್ಕೆ ಆ […]

ಜೋರಾಗಿ ಸಾಂಗ್​ ಹಾಕಬೇಡ ಅಂದಿದ್ದಕ್ಕೆ ಮನಬಂದಂತೆ ಹಲ್ಲೆ, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on: Aug 03, 2020 | 5:19 PM

Share

ಬೆಂಗಳೂರು: ಆಟೋದಲ್ಲಿ ಹೆಚ್ಚು ಸೌಂಡ್ ಕೊಟ್ಟು ಹಾಡು ಹಾಕಿದ್ದನ್ನ ಪ್ರಶ್ನಿಸಿದ ಯುವಕನನ್ನ ಮನಬಂದಂತೆ ಥಳಿಸಿರುವ ಘಟನೆ ನಾಗರಭಾವಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಸಂತೋಷ್ ಕುಮಾರ್ (26) ಎಂಬುವವರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್​ ಬಳಿ ನಿನ್ನೆ ಸಾಯಂಕಾಲ ಸಂತೋಷ್ ನಡೆದುಕೊಂಡು ಹೋಗುತ್ತಿದ್ದನಂತೆ. ಈ ವೇಳೆ ವ್ಯಕ್ತಿಯೊಬ್ಬ ಆಟೋದಲ್ಲಿ ಜೋರಾಗಿ ಸೌಂಡ್ ಕೊಟ್ಟು ಸಾಂಗ್​ ಹಾಕಿಕೊಂಡು ಹೋಗುತ್ತಿದ್ದ. ಇದನ್ನ ಕಂಡು ಸೌಂಡ್ ಕಡಿಮೆ ಮಾಡುವಂತೆ ಸಂತೋಷ್ ಹೇಳಿದ್ದಾನೆ.

ತನ್ನನ್ನು ಪ್ರಶ್ನಿಸಿದ್ದಕ್ಕೆ ಆ ವ್ಯಕ್ತಿ ಸಂತೋಷ್ ಜೊತೆ ವಾಗ್ವಾದಕ್ಕೆ ಇಳಿದಿದ್ದಾನೆ. ಮಾತಿಗೆ ಮಾತು ಬೆಳೆದು ಕೊನೆಗೆ ಆ ವ್ಯಕ್ತಿ ತನ್ನ 15 ಜನ ಸ್ನೇಹಿತರನ್ನ ಕರೆಸಿ ಸಂತೋಷ್​ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರಂತೆ.

ಇನ್ನು ಘಟನೆ ಸಂಭವಿಸಿದ ನಂತರ ಹಲ್ಲೆಗೊಳಗಾದ ಸಂತೋಷ್ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಸದ್ಯ ಘಟನೆಯ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ