AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋರಾಗಿ ಸಾಂಗ್​ ಹಾಕಬೇಡ ಅಂದಿದ್ದಕ್ಕೆ ಮನಬಂದಂತೆ ಹಲ್ಲೆ, ಎಲ್ಲಿ?

ಬೆಂಗಳೂರು: ಆಟೋದಲ್ಲಿ ಹೆಚ್ಚು ಸೌಂಡ್ ಕೊಟ್ಟು ಹಾಡು ಹಾಕಿದ್ದನ್ನ ಪ್ರಶ್ನಿಸಿದ ಯುವಕನನ್ನ ಮನಬಂದಂತೆ ಥಳಿಸಿರುವ ಘಟನೆ ನಾಗರಭಾವಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಸಂತೋಷ್ ಕುಮಾರ್ (26) ಎಂಬುವವರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್​ ಬಳಿ ನಿನ್ನೆ ಸಾಯಂಕಾಲ ಸಂತೋಷ್ ನಡೆದುಕೊಂಡು ಹೋಗುತ್ತಿದ್ದನಂತೆ. ಈ ವೇಳೆ ವ್ಯಕ್ತಿಯೊಬ್ಬ ಆಟೋದಲ್ಲಿ ಜೋರಾಗಿ ಸೌಂಡ್ ಕೊಟ್ಟು ಸಾಂಗ್​ ಹಾಕಿಕೊಂಡು ಹೋಗುತ್ತಿದ್ದ. ಇದನ್ನ ಕಂಡು ಸೌಂಡ್ ಕಡಿಮೆ ಮಾಡುವಂತೆ ಸಂತೋಷ್ ಹೇಳಿದ್ದಾನೆ. ತನ್ನನ್ನು ಪ್ರಶ್ನಿಸಿದ್ದಕ್ಕೆ ಆ […]

ಜೋರಾಗಿ ಸಾಂಗ್​ ಹಾಕಬೇಡ ಅಂದಿದ್ದಕ್ಕೆ ಮನಬಂದಂತೆ ಹಲ್ಲೆ, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on: Aug 03, 2020 | 5:19 PM

Share

ಬೆಂಗಳೂರು: ಆಟೋದಲ್ಲಿ ಹೆಚ್ಚು ಸೌಂಡ್ ಕೊಟ್ಟು ಹಾಡು ಹಾಕಿದ್ದನ್ನ ಪ್ರಶ್ನಿಸಿದ ಯುವಕನನ್ನ ಮನಬಂದಂತೆ ಥಳಿಸಿರುವ ಘಟನೆ ನಾಗರಭಾವಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಸಂತೋಷ್ ಕುಮಾರ್ (26) ಎಂಬುವವರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್​ ಬಳಿ ನಿನ್ನೆ ಸಾಯಂಕಾಲ ಸಂತೋಷ್ ನಡೆದುಕೊಂಡು ಹೋಗುತ್ತಿದ್ದನಂತೆ. ಈ ವೇಳೆ ವ್ಯಕ್ತಿಯೊಬ್ಬ ಆಟೋದಲ್ಲಿ ಜೋರಾಗಿ ಸೌಂಡ್ ಕೊಟ್ಟು ಸಾಂಗ್​ ಹಾಕಿಕೊಂಡು ಹೋಗುತ್ತಿದ್ದ. ಇದನ್ನ ಕಂಡು ಸೌಂಡ್ ಕಡಿಮೆ ಮಾಡುವಂತೆ ಸಂತೋಷ್ ಹೇಳಿದ್ದಾನೆ.

ತನ್ನನ್ನು ಪ್ರಶ್ನಿಸಿದ್ದಕ್ಕೆ ಆ ವ್ಯಕ್ತಿ ಸಂತೋಷ್ ಜೊತೆ ವಾಗ್ವಾದಕ್ಕೆ ಇಳಿದಿದ್ದಾನೆ. ಮಾತಿಗೆ ಮಾತು ಬೆಳೆದು ಕೊನೆಗೆ ಆ ವ್ಯಕ್ತಿ ತನ್ನ 15 ಜನ ಸ್ನೇಹಿತರನ್ನ ಕರೆಸಿ ಸಂತೋಷ್​ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರಂತೆ.

ಇನ್ನು ಘಟನೆ ಸಂಭವಿಸಿದ ನಂತರ ಹಲ್ಲೆಗೊಳಗಾದ ಸಂತೋಷ್ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಸದ್ಯ ಘಟನೆಯ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್