AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋರಾಗಿ ಸಾಂಗ್​ ಹಾಕಬೇಡ ಅಂದಿದ್ದಕ್ಕೆ ಮನಬಂದಂತೆ ಹಲ್ಲೆ, ಎಲ್ಲಿ?

ಬೆಂಗಳೂರು: ಆಟೋದಲ್ಲಿ ಹೆಚ್ಚು ಸೌಂಡ್ ಕೊಟ್ಟು ಹಾಡು ಹಾಕಿದ್ದನ್ನ ಪ್ರಶ್ನಿಸಿದ ಯುವಕನನ್ನ ಮನಬಂದಂತೆ ಥಳಿಸಿರುವ ಘಟನೆ ನಾಗರಭಾವಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಸಂತೋಷ್ ಕುಮಾರ್ (26) ಎಂಬುವವರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್​ ಬಳಿ ನಿನ್ನೆ ಸಾಯಂಕಾಲ ಸಂತೋಷ್ ನಡೆದುಕೊಂಡು ಹೋಗುತ್ತಿದ್ದನಂತೆ. ಈ ವೇಳೆ ವ್ಯಕ್ತಿಯೊಬ್ಬ ಆಟೋದಲ್ಲಿ ಜೋರಾಗಿ ಸೌಂಡ್ ಕೊಟ್ಟು ಸಾಂಗ್​ ಹಾಕಿಕೊಂಡು ಹೋಗುತ್ತಿದ್ದ. ಇದನ್ನ ಕಂಡು ಸೌಂಡ್ ಕಡಿಮೆ ಮಾಡುವಂತೆ ಸಂತೋಷ್ ಹೇಳಿದ್ದಾನೆ. ತನ್ನನ್ನು ಪ್ರಶ್ನಿಸಿದ್ದಕ್ಕೆ ಆ […]

ಜೋರಾಗಿ ಸಾಂಗ್​ ಹಾಕಬೇಡ ಅಂದಿದ್ದಕ್ಕೆ ಮನಬಂದಂತೆ ಹಲ್ಲೆ, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on: Aug 03, 2020 | 5:19 PM

Share

ಬೆಂಗಳೂರು: ಆಟೋದಲ್ಲಿ ಹೆಚ್ಚು ಸೌಂಡ್ ಕೊಟ್ಟು ಹಾಡು ಹಾಕಿದ್ದನ್ನ ಪ್ರಶ್ನಿಸಿದ ಯುವಕನನ್ನ ಮನಬಂದಂತೆ ಥಳಿಸಿರುವ ಘಟನೆ ನಾಗರಭಾವಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಸಂತೋಷ್ ಕುಮಾರ್ (26) ಎಂಬುವವರ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲ್​ ಬಳಿ ನಿನ್ನೆ ಸಾಯಂಕಾಲ ಸಂತೋಷ್ ನಡೆದುಕೊಂಡು ಹೋಗುತ್ತಿದ್ದನಂತೆ. ಈ ವೇಳೆ ವ್ಯಕ್ತಿಯೊಬ್ಬ ಆಟೋದಲ್ಲಿ ಜೋರಾಗಿ ಸೌಂಡ್ ಕೊಟ್ಟು ಸಾಂಗ್​ ಹಾಕಿಕೊಂಡು ಹೋಗುತ್ತಿದ್ದ. ಇದನ್ನ ಕಂಡು ಸೌಂಡ್ ಕಡಿಮೆ ಮಾಡುವಂತೆ ಸಂತೋಷ್ ಹೇಳಿದ್ದಾನೆ.

ತನ್ನನ್ನು ಪ್ರಶ್ನಿಸಿದ್ದಕ್ಕೆ ಆ ವ್ಯಕ್ತಿ ಸಂತೋಷ್ ಜೊತೆ ವಾಗ್ವಾದಕ್ಕೆ ಇಳಿದಿದ್ದಾನೆ. ಮಾತಿಗೆ ಮಾತು ಬೆಳೆದು ಕೊನೆಗೆ ಆ ವ್ಯಕ್ತಿ ತನ್ನ 15 ಜನ ಸ್ನೇಹಿತರನ್ನ ಕರೆಸಿ ಸಂತೋಷ್​ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರಂತೆ.

ಇನ್ನು ಘಟನೆ ಸಂಭವಿಸಿದ ನಂತರ ಹಲ್ಲೆಗೊಳಗಾದ ಸಂತೋಷ್ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಸದ್ಯ ಘಟನೆಯ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ