AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದಿದ್ದ.. ಹೆಣವಾಗಿ ಮಸಣ ಸೇರಿದ, ಎಲ್ಲಿ?

ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯನ್ನ ಕೊಲೆಗೈದಿರುವ ಘಟನೆ ನಿನ್ನೆ ರಾತ್ರಿ ನಗರದ ಶಾಮಣ್ಣ ಗಾರ್ಡನ್ ಬಳಿ ನಡೆದಿದೆ. ಇಸ್ಲಾಂ ಖಾನ್(36) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ಶಾಮಣ್ಣ ಗಾರ್ಡನ್​ ಬಳಿಯ ಈರಾ ಮಸೀದಿ ಮುಂಭಾದಲ್ಲಿ ಘಟನೆ ಸಂಭವಿಸಿದೆ. ದುಷ್ಕರ್ಮಿಗಳ ತಂಡವೊಂದು ಇಸ್ಲಾಂ ಖಾನ್​ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಸ್ಲಾಮ್​ನನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ, ಗಾಯಾಳು ಚಿಕಿತ್ಸೆಗೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಮೃತನ ಮೇಲೆ ಈ ಹಿಂದೆ ಕೊಲೆ […]

ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದಿದ್ದ.. ಹೆಣವಾಗಿ ಮಸಣ ಸೇರಿದ, ಎಲ್ಲಿ?
KUSHAL V
|

Updated on: Aug 09, 2020 | 9:41 AM

Share

ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯನ್ನ ಕೊಲೆಗೈದಿರುವ ಘಟನೆ ನಿನ್ನೆ ರಾತ್ರಿ ನಗರದ ಶಾಮಣ್ಣ ಗಾರ್ಡನ್ ಬಳಿ ನಡೆದಿದೆ. ಇಸ್ಲಾಂ ಖಾನ್(36) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಶಾಮಣ್ಣ ಗಾರ್ಡನ್​ ಬಳಿಯ ಈರಾ ಮಸೀದಿ ಮುಂಭಾದಲ್ಲಿ ಘಟನೆ ಸಂಭವಿಸಿದೆ. ದುಷ್ಕರ್ಮಿಗಳ ತಂಡವೊಂದು ಇಸ್ಲಾಂ ಖಾನ್​ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಸ್ಲಾಮ್​ನನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ, ಗಾಯಾಳು ಚಿಕಿತ್ಸೆಗೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಮೃತನ ಮೇಲೆ ಈ ಹಿಂದೆ ಕೊಲೆ ಹಾಗೂ ಕೊಲೆಯತ್ನ ಪ್ರಕರಣಗಳು ದಾಖಲಾಗಿದ್ದವು. ಜೊತೆಗೆ, ಆತ ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದು ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು ಗೂಡ್ಸ್ ಆಟೋ ಓಡಿಸಿಕೊಂಡಿದ್ದ.

ಸದ್ಯ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೃತ್ಯ ಎಸಗಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು