AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದಿದ್ದ.. ಹೆಣವಾಗಿ ಮಸಣ ಸೇರಿದ, ಎಲ್ಲಿ?

ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯನ್ನ ಕೊಲೆಗೈದಿರುವ ಘಟನೆ ನಿನ್ನೆ ರಾತ್ರಿ ನಗರದ ಶಾಮಣ್ಣ ಗಾರ್ಡನ್ ಬಳಿ ನಡೆದಿದೆ. ಇಸ್ಲಾಂ ಖಾನ್(36) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ಶಾಮಣ್ಣ ಗಾರ್ಡನ್​ ಬಳಿಯ ಈರಾ ಮಸೀದಿ ಮುಂಭಾದಲ್ಲಿ ಘಟನೆ ಸಂಭವಿಸಿದೆ. ದುಷ್ಕರ್ಮಿಗಳ ತಂಡವೊಂದು ಇಸ್ಲಾಂ ಖಾನ್​ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಸ್ಲಾಮ್​ನನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ, ಗಾಯಾಳು ಚಿಕಿತ್ಸೆಗೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಮೃತನ ಮೇಲೆ ಈ ಹಿಂದೆ ಕೊಲೆ […]

ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದಿದ್ದ.. ಹೆಣವಾಗಿ ಮಸಣ ಸೇರಿದ, ಎಲ್ಲಿ?
KUSHAL V
|

Updated on: Aug 09, 2020 | 9:41 AM

Share

ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯನ್ನ ಕೊಲೆಗೈದಿರುವ ಘಟನೆ ನಿನ್ನೆ ರಾತ್ರಿ ನಗರದ ಶಾಮಣ್ಣ ಗಾರ್ಡನ್ ಬಳಿ ನಡೆದಿದೆ. ಇಸ್ಲಾಂ ಖಾನ್(36) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಶಾಮಣ್ಣ ಗಾರ್ಡನ್​ ಬಳಿಯ ಈರಾ ಮಸೀದಿ ಮುಂಭಾದಲ್ಲಿ ಘಟನೆ ಸಂಭವಿಸಿದೆ. ದುಷ್ಕರ್ಮಿಗಳ ತಂಡವೊಂದು ಇಸ್ಲಾಂ ಖಾನ್​ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಸ್ಲಾಮ್​ನನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ, ಗಾಯಾಳು ಚಿಕಿತ್ಸೆಗೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಮೃತನ ಮೇಲೆ ಈ ಹಿಂದೆ ಕೊಲೆ ಹಾಗೂ ಕೊಲೆಯತ್ನ ಪ್ರಕರಣಗಳು ದಾಖಲಾಗಿದ್ದವು. ಜೊತೆಗೆ, ಆತ ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದು ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು ಗೂಡ್ಸ್ ಆಟೋ ಓಡಿಸಿಕೊಂಡಿದ್ದ.

ಸದ್ಯ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೃತ್ಯ ಎಸಗಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ