AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಕ್ಕಳೇ ಮಾರಕಾಸ್ತ್ರಗಳಿಂದ ತಲೆ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ರು

ವಿಜಯಪುರ: ಅಕ್ಕನ ಮಕ್ಕಳೇ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರದ ಸಾಯಿ ಪಾರ್ಕ್ ಬಳಿ ನಡೆದಿದೆ. ತಡರಾತ್ರಿ ಮನೆಯಿಂದ ಹೊರಗೆ ಎಳೆದೊಯ್ದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಉಸ್ಮಾನ್ ಪಾಶಾ ಅಹ್ಮದಸಾಬ್ ಇನಾಮದಾರ(71) ಕೊಲೆಯಾದ ವ್ಯಕ್ತಿ. ಉಸ್ಮಾನ್‌ ಹಾಗೂ ಆತನ ಅಕ್ಕನ ನಾಲ್ವರು ಮಕ್ಕಳಲ್ಲಿ ಆಗಾಗ ಪರಸ್ಪರ ಜಗಳವಾಗುತ್ತಿತ್ತು. ಕೊನೆಯ ಅಳಿಯನ ಪರ ವಕಾಲತ್ತು ವಹಿಸಿದ್ದ. ಹಾಗಾಗಿ ಉಳಿದ ಮೂವರು ಸಹೋದರರಾದ ಜಿಲಾನಿ ಪಾಶಾ ಜಾಗೀರದಾರ್(45), ನದೀಮ್ ಜಾಗೀರದಾರ್(40), ಖಾದ್ರಿ ಜಾಗೀರದಾರ್(38) ಸೇರಿ […]

ಅಕ್ಕನ ಮಕ್ಕಳೇ ಮಾರಕಾಸ್ತ್ರಗಳಿಂದ ತಲೆ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ರು
ಸಾಧು ಶ್ರೀನಾಥ್​
|

Updated on:May 30, 2020 | 1:44 PM

Share

ವಿಜಯಪುರ: ಅಕ್ಕನ ಮಕ್ಕಳೇ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರದ ಸಾಯಿ ಪಾರ್ಕ್ ಬಳಿ ನಡೆದಿದೆ. ತಡರಾತ್ರಿ ಮನೆಯಿಂದ ಹೊರಗೆ ಎಳೆದೊಯ್ದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಉಸ್ಮಾನ್ ಪಾಶಾ ಅಹ್ಮದಸಾಬ್ ಇನಾಮದಾರ(71) ಕೊಲೆಯಾದ ವ್ಯಕ್ತಿ.

ಉಸ್ಮಾನ್‌ ಹಾಗೂ ಆತನ ಅಕ್ಕನ ನಾಲ್ವರು ಮಕ್ಕಳಲ್ಲಿ ಆಗಾಗ ಪರಸ್ಪರ ಜಗಳವಾಗುತ್ತಿತ್ತು. ಕೊನೆಯ ಅಳಿಯನ ಪರ ವಕಾಲತ್ತು ವಹಿಸಿದ್ದ. ಹಾಗಾಗಿ ಉಳಿದ ಮೂವರು ಸಹೋದರರಾದ ಜಿಲಾನಿ ಪಾಶಾ ಜಾಗೀರದಾರ್(45), ನದೀಮ್ ಜಾಗೀರದಾರ್(40), ಖಾದ್ರಿ ಜಾಗೀರದಾರ್(38) ಸೇರಿ ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Published On - 1:37 pm, Sat, 30 May 20

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ