AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಕ್ಕಳೇ ಮಾರಕಾಸ್ತ್ರಗಳಿಂದ ತಲೆ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ರು

ವಿಜಯಪುರ: ಅಕ್ಕನ ಮಕ್ಕಳೇ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರದ ಸಾಯಿ ಪಾರ್ಕ್ ಬಳಿ ನಡೆದಿದೆ. ತಡರಾತ್ರಿ ಮನೆಯಿಂದ ಹೊರಗೆ ಎಳೆದೊಯ್ದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಉಸ್ಮಾನ್ ಪಾಶಾ ಅಹ್ಮದಸಾಬ್ ಇನಾಮದಾರ(71) ಕೊಲೆಯಾದ ವ್ಯಕ್ತಿ. ಉಸ್ಮಾನ್‌ ಹಾಗೂ ಆತನ ಅಕ್ಕನ ನಾಲ್ವರು ಮಕ್ಕಳಲ್ಲಿ ಆಗಾಗ ಪರಸ್ಪರ ಜಗಳವಾಗುತ್ತಿತ್ತು. ಕೊನೆಯ ಅಳಿಯನ ಪರ ವಕಾಲತ್ತು ವಹಿಸಿದ್ದ. ಹಾಗಾಗಿ ಉಳಿದ ಮೂವರು ಸಹೋದರರಾದ ಜಿಲಾನಿ ಪಾಶಾ ಜಾಗೀರದಾರ್(45), ನದೀಮ್ ಜಾಗೀರದಾರ್(40), ಖಾದ್ರಿ ಜಾಗೀರದಾರ್(38) ಸೇರಿ […]

ಅಕ್ಕನ ಮಕ್ಕಳೇ ಮಾರಕಾಸ್ತ್ರಗಳಿಂದ ತಲೆ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ರು
ಸಾಧು ಶ್ರೀನಾಥ್​
|

Updated on:May 30, 2020 | 1:44 PM

Share

ವಿಜಯಪುರ: ಅಕ್ಕನ ಮಕ್ಕಳೇ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರದ ಸಾಯಿ ಪಾರ್ಕ್ ಬಳಿ ನಡೆದಿದೆ. ತಡರಾತ್ರಿ ಮನೆಯಿಂದ ಹೊರಗೆ ಎಳೆದೊಯ್ದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಉಸ್ಮಾನ್ ಪಾಶಾ ಅಹ್ಮದಸಾಬ್ ಇನಾಮದಾರ(71) ಕೊಲೆಯಾದ ವ್ಯಕ್ತಿ.

ಉಸ್ಮಾನ್‌ ಹಾಗೂ ಆತನ ಅಕ್ಕನ ನಾಲ್ವರು ಮಕ್ಕಳಲ್ಲಿ ಆಗಾಗ ಪರಸ್ಪರ ಜಗಳವಾಗುತ್ತಿತ್ತು. ಕೊನೆಯ ಅಳಿಯನ ಪರ ವಕಾಲತ್ತು ವಹಿಸಿದ್ದ. ಹಾಗಾಗಿ ಉಳಿದ ಮೂವರು ಸಹೋದರರಾದ ಜಿಲಾನಿ ಪಾಶಾ ಜಾಗೀರದಾರ್(45), ನದೀಮ್ ಜಾಗೀರದಾರ್(40), ಖಾದ್ರಿ ಜಾಗೀರದಾರ್(38) ಸೇರಿ ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Published On - 1:37 pm, Sat, 30 May 20

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ