AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಕ್ಕಳೇ ಮಾರಕಾಸ್ತ್ರಗಳಿಂದ ತಲೆ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ರು

ವಿಜಯಪುರ: ಅಕ್ಕನ ಮಕ್ಕಳೇ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರದ ಸಾಯಿ ಪಾರ್ಕ್ ಬಳಿ ನಡೆದಿದೆ. ತಡರಾತ್ರಿ ಮನೆಯಿಂದ ಹೊರಗೆ ಎಳೆದೊಯ್ದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಉಸ್ಮಾನ್ ಪಾಶಾ ಅಹ್ಮದಸಾಬ್ ಇನಾಮದಾರ(71) ಕೊಲೆಯಾದ ವ್ಯಕ್ತಿ. ಉಸ್ಮಾನ್‌ ಹಾಗೂ ಆತನ ಅಕ್ಕನ ನಾಲ್ವರು ಮಕ್ಕಳಲ್ಲಿ ಆಗಾಗ ಪರಸ್ಪರ ಜಗಳವಾಗುತ್ತಿತ್ತು. ಕೊನೆಯ ಅಳಿಯನ ಪರ ವಕಾಲತ್ತು ವಹಿಸಿದ್ದ. ಹಾಗಾಗಿ ಉಳಿದ ಮೂವರು ಸಹೋದರರಾದ ಜಿಲಾನಿ ಪಾಶಾ ಜಾಗೀರದಾರ್(45), ನದೀಮ್ ಜಾಗೀರದಾರ್(40), ಖಾದ್ರಿ ಜಾಗೀರದಾರ್(38) ಸೇರಿ […]

ಅಕ್ಕನ ಮಕ್ಕಳೇ ಮಾರಕಾಸ್ತ್ರಗಳಿಂದ ತಲೆ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ರು
ಸಾಧು ಶ್ರೀನಾಥ್​
|

Updated on:May 30, 2020 | 1:44 PM

Share

ವಿಜಯಪುರ: ಅಕ್ಕನ ಮಕ್ಕಳೇ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರದ ಸಾಯಿ ಪಾರ್ಕ್ ಬಳಿ ನಡೆದಿದೆ. ತಡರಾತ್ರಿ ಮನೆಯಿಂದ ಹೊರಗೆ ಎಳೆದೊಯ್ದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಉಸ್ಮಾನ್ ಪಾಶಾ ಅಹ್ಮದಸಾಬ್ ಇನಾಮದಾರ(71) ಕೊಲೆಯಾದ ವ್ಯಕ್ತಿ.

ಉಸ್ಮಾನ್‌ ಹಾಗೂ ಆತನ ಅಕ್ಕನ ನಾಲ್ವರು ಮಕ್ಕಳಲ್ಲಿ ಆಗಾಗ ಪರಸ್ಪರ ಜಗಳವಾಗುತ್ತಿತ್ತು. ಕೊನೆಯ ಅಳಿಯನ ಪರ ವಕಾಲತ್ತು ವಹಿಸಿದ್ದ. ಹಾಗಾಗಿ ಉಳಿದ ಮೂವರು ಸಹೋದರರಾದ ಜಿಲಾನಿ ಪಾಶಾ ಜಾಗೀರದಾರ್(45), ನದೀಮ್ ಜಾಗೀರದಾರ್(40), ಖಾದ್ರಿ ಜಾಗೀರದಾರ್(38) ಸೇರಿ ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Published On - 1:37 pm, Sat, 30 May 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್