ಕಾರು ಅಡ್ಡಗಟ್ಟಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಭೀಕರ ಹತ್ಯೆ
ತುಮಕೂರು: ಕೊರಟಗೆರೆ ತಾಲೂಕಿನ ನಾಗೇನಹಳ್ಳಿ ಬಳಿ ಕಾರು ಅಡ್ಡಗಟ್ಟಿ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿದ್ದಾರೆ. ಕಾರಿನಲ್ಲಿದ್ದ ವ್ಯಕ್ತಿಯನ್ನು ಅಪರಿಚಿತರ ಕೊಲೆ ಮಾಡಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರು ದೌಡಾಯಿಸಿದ್ದಾರೆ.

Updated on: Dec 19, 2019 | 7:01 PM
Share
ತುಮಕೂರು: ಕೊರಟಗೆರೆ ತಾಲೂಕಿನ ನಾಗೇನಹಳ್ಳಿ ಬಳಿ ಕಾರು ಅಡ್ಡಗಟ್ಟಿ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿದ್ದಾರೆ. ಕಾರಿನಲ್ಲಿದ್ದ ವ್ಯಕ್ತಿಯನ್ನು ಅಪರಿಚಿತರ ಕೊಲೆ ಮಾಡಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರು ದೌಡಾಯಿಸಿದ್ದಾರೆ.

Related Stories
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
