AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರ ಪೊಲೀಸ್ ಆಯುಕ್ತರ ಹೆಸರೇಳಿ ವಂಚನೆ! ನಿವೃತ್ತ ಜಿಎಂ​ಗೆ OLX​ನಲ್ಲಿ ಟೋಪಿ

ಬೆಂಗಳೂರು: ನಗರ ಪೊಲೀಸ್ ಆಯುಕ್ತರ ಹೆಸರಲ್ಲೇ ದೋಖಾ ನಡೆದಿರುವುದು ಬೆಳಕಿಗೆ ಬಂದಿದೆ. ಆಯುಕ್ತ ಭಾಸ್ಕರ್‌ ರಾವ್ ಹೆಸರೇಳಿಕೊಂಡು ಒಎನ್​ಜಿಸಿ ನಿವೃತ್ತ ಜಿಎಂ ಶ್ರೀಧರ್​ಗೆ ಒಎಲ್​ಎಕ್ಸ್​ನಲ್ಲಿ ಸಾವಿರಾರು ರೂಪಾಯಿ ವಂಚನೆ ಮಾಡಿದ್ದಾರೆ. ಬನ್ನೇರುಘಟ್ಟ ರಸ್ತೆಯ ಅರಕೆರೆ ನಿವಾಸಿ ಶ್ರೀಧರ್​ಗೆ OLXನಲ್ಲಿ ಟ್ರೆಡ್​ಮಿಲ್​ ಖರೀದಿಸುವುದಾಗಿ ಹೇಳಿದ್ದ ಟೋಪಿ ಹಾಕಿದ್ದಾರೆ. ಪೊಲೀಸ್ ಅಧಿಕಾರಿ ಅಂತಾ ಶ್ರೀಧರ್ ನಂಬರ್​ ಕೊಟ್ಟಿದ್ದ. ಟ್ರೂ ಕಾಲರ್​ನಲ್ಲಿ ಭಾಸ್ಕರ್‌ರಾವ್ ಐಪಿಎಸ್​ ಎಂದು ನಮೂದು ಮಾಡಿದ್ದ. ಅಲ್ಲದೆ ಡಿಪಿಯಲ್ಲಿ ಆಯುಕ್ತ ಭಾಸ್ಕರ್‌ರಾವ್​ ಫೋಟೋ ಹಾಕಿಕೊಂಡಿದ್ದ. ಗೂಗಲ್ ಪೇ ಲಿಂಕ್ […]

ನಗರ ಪೊಲೀಸ್ ಆಯುಕ್ತರ ಹೆಸರೇಳಿ ವಂಚನೆ! ನಿವೃತ್ತ ಜಿಎಂ​ಗೆ OLX​ನಲ್ಲಿ ಟೋಪಿ
ಸಾಧು ಶ್ರೀನಾಥ್​
|

Updated on: Jan 11, 2020 | 11:57 AM

Share

ಬೆಂಗಳೂರು: ನಗರ ಪೊಲೀಸ್ ಆಯುಕ್ತರ ಹೆಸರಲ್ಲೇ ದೋಖಾ ನಡೆದಿರುವುದು ಬೆಳಕಿಗೆ ಬಂದಿದೆ. ಆಯುಕ್ತ ಭಾಸ್ಕರ್‌ ರಾವ್ ಹೆಸರೇಳಿಕೊಂಡು ಒಎನ್​ಜಿಸಿ ನಿವೃತ್ತ ಜಿಎಂ ಶ್ರೀಧರ್​ಗೆ ಒಎಲ್​ಎಕ್ಸ್​ನಲ್ಲಿ ಸಾವಿರಾರು ರೂಪಾಯಿ ವಂಚನೆ ಮಾಡಿದ್ದಾರೆ.

ಬನ್ನೇರುಘಟ್ಟ ರಸ್ತೆಯ ಅರಕೆರೆ ನಿವಾಸಿ ಶ್ರೀಧರ್​ಗೆ OLXನಲ್ಲಿ ಟ್ರೆಡ್​ಮಿಲ್​ ಖರೀದಿಸುವುದಾಗಿ ಹೇಳಿದ್ದ ಟೋಪಿ ಹಾಕಿದ್ದಾರೆ. ಪೊಲೀಸ್ ಅಧಿಕಾರಿ ಅಂತಾ ಶ್ರೀಧರ್ ನಂಬರ್​ ಕೊಟ್ಟಿದ್ದ. ಟ್ರೂ ಕಾಲರ್​ನಲ್ಲಿ ಭಾಸ್ಕರ್‌ರಾವ್ ಐಪಿಎಸ್​ ಎಂದು ನಮೂದು ಮಾಡಿದ್ದ. ಅಲ್ಲದೆ ಡಿಪಿಯಲ್ಲಿ ಆಯುಕ್ತ ಭಾಸ್ಕರ್‌ರಾವ್​ ಫೋಟೋ ಹಾಕಿಕೊಂಡಿದ್ದ. ಗೂಗಲ್ ಪೇ ಲಿಂಕ್ ಕಳಿಸ್ತೀನಿ ಅದ್ರಲ್ಲಿ ಹಣ ಕಳಿಹಿಸ್ತೀನಿ ಅಂತ ವಂಚಕ ಹೇಳಿದ್ದಾನೆ.

ಗೂಗಲ್ ಪೇನಲ್ಲಿ ಒಟ್ಟು 4 ಬಾರಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಶ್ರೀಧರ್ 49 ಸಾವಿರ ರೂಪಾಯಿ ಕಳೆದುಕೊಂಡಿದ್ದಾರೆ. ಹಣ ಪಡೆದ ಬಳಿಕ ಫೋನ್ ಸ್ವಿಚ್ಡ್ ಆಫ್ ಮಾಡಿ ಆರೋಪಿ ಗಪ್​ಚುಪ್ ಆಗಿದ್ದಾನೆ. ಮೋಸ ಹೋದ ಬಳಿಕ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಫೇಸ್​ಬುಕ್​ ಪೇಜಲ್ಲಿ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಗೆ ಶ್ರೀಧರ್ ದೂರು ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್