AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡ ಪತಿ

ಬೆಂಗಳೂರು: ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಲನಾಯಕನಹಳ್ಳಿಯ ಅಸ್ಟ್ರೋ ಮ್ಯಾನಷನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಟೆಕ್ಕಿ ಶ್ರೀನಾದ್(39) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆಂಧ್ರ ಮೂಲದ ಟೆಕ್ಕಿ ಶ್ರೀನಾದ್ 2009 ರಲ್ಲಿ ರೇಖಾಳನ್ನು ಮದುವೆಯಾಗಿದ್ದ.ನಂತರ ಬ್ಯಾಂಕ್​ನಲ್ಲಿ ಲೋನ್ ಮಾಡಿ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್ ಖರೀದಿ ಮಾಡಿದ್ರು. ಪ್ರತಿ ತಿಂಗಳು ತನ್ನ ಸಂಬಳದಲ್ಲಿ ಲೋನ್ ತೀರಿಸ್ತಿದ್ದ. ಆದರೆ ಪತ್ನಿ ಮಾತ್ರ ದುಂದುವೆಚ್ಚ ಮಾಡುತ್ತಿದ್ದಳು. ಶ್ರೀನಾದ್ ಪತ್ನಿಗೆ ದುಂದುವೆಚ್ಚ ಮಾಡದಂತೆ ಬುದ್ಧಿ ಹೇಳಿತ್ತಿದ್ದ. ಇದರಿಂದ ಕುಪಿತಗೊಂಡು ಪತಿಗೆ […]

ಪತ್ನಿ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡ ಪತಿ
ಸಾಧು ಶ್ರೀನಾಥ್​
|

Updated on:Dec 14, 2019 | 9:35 AM

Share

ಬೆಂಗಳೂರು: ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಲನಾಯಕನಹಳ್ಳಿಯ ಅಸ್ಟ್ರೋ ಮ್ಯಾನಷನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಟೆಕ್ಕಿ ಶ್ರೀನಾದ್(39) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಆಂಧ್ರ ಮೂಲದ ಟೆಕ್ಕಿ ಶ್ರೀನಾದ್ 2009 ರಲ್ಲಿ ರೇಖಾಳನ್ನು ಮದುವೆಯಾಗಿದ್ದ.ನಂತರ ಬ್ಯಾಂಕ್​ನಲ್ಲಿ ಲೋನ್ ಮಾಡಿ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್ ಖರೀದಿ ಮಾಡಿದ್ರು. ಪ್ರತಿ ತಿಂಗಳು ತನ್ನ ಸಂಬಳದಲ್ಲಿ ಲೋನ್ ತೀರಿಸ್ತಿದ್ದ. ಆದರೆ ಪತ್ನಿ ಮಾತ್ರ ದುಂದುವೆಚ್ಚ ಮಾಡುತ್ತಿದ್ದಳು. ಶ್ರೀನಾದ್ ಪತ್ನಿಗೆ ದುಂದುವೆಚ್ಚ ಮಾಡದಂತೆ ಬುದ್ಧಿ ಹೇಳಿತ್ತಿದ್ದ.

ಇದರಿಂದ ಕುಪಿತಗೊಂಡು ಪತಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಳು. ರೇಖಾಗೆ ಆಕೆ ಪೋಷಕರು ಸಹ ಬೆಂಬಲ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಪತಿ ಬಳಿ ಆಸ್ತಿ ಕೇಳುವಂತೆ ರೇಖಾಗೆ ಅವಳ ತಂದೆ ತಾಯಿ ಹೇಳಿಕೊಡುತ್ತಿದ್ದರು. ಹೀಗಾಗಿ ಆಸ್ತಿ ನೀಡುವಂತೆ ಪತಿ ಶ್ರೀನಾದ್​ಗೆ ಪೀಡಿಸ್ತಿದ್ದಳು. ಆಸ್ತಿ ನೀಡದಿದ್ರೆ ವಿಚ್ಛೇದನ ನೀಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಳು. ರೇಖಾ ವಿರುದ್ಧ ಶ್ರೀನಾದ್ ತಂದೆ ನಾಗೇಶ್ವರರಾವ್ ದೂರು ದಾಖಲಿಸಿದ್ದಾರೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಶ್ರೀನಾದ್ ಪತ್ನಿ ರೇಖಾ, ಪೋಷಕರ ವಿರುದ್ಧ ದೂರು ಆಧರಿಸಿ ಎಫ್ ಐಆರ್ ದಾಖಲಾಗಿದೆ.

Published On - 9:33 am, Sat, 14 December 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ