AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡ ಪತಿ

ಬೆಂಗಳೂರು: ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಲನಾಯಕನಹಳ್ಳಿಯ ಅಸ್ಟ್ರೋ ಮ್ಯಾನಷನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಟೆಕ್ಕಿ ಶ್ರೀನಾದ್(39) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆಂಧ್ರ ಮೂಲದ ಟೆಕ್ಕಿ ಶ್ರೀನಾದ್ 2009 ರಲ್ಲಿ ರೇಖಾಳನ್ನು ಮದುವೆಯಾಗಿದ್ದ.ನಂತರ ಬ್ಯಾಂಕ್​ನಲ್ಲಿ ಲೋನ್ ಮಾಡಿ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್ ಖರೀದಿ ಮಾಡಿದ್ರು. ಪ್ರತಿ ತಿಂಗಳು ತನ್ನ ಸಂಬಳದಲ್ಲಿ ಲೋನ್ ತೀರಿಸ್ತಿದ್ದ. ಆದರೆ ಪತ್ನಿ ಮಾತ್ರ ದುಂದುವೆಚ್ಚ ಮಾಡುತ್ತಿದ್ದಳು. ಶ್ರೀನಾದ್ ಪತ್ನಿಗೆ ದುಂದುವೆಚ್ಚ ಮಾಡದಂತೆ ಬುದ್ಧಿ ಹೇಳಿತ್ತಿದ್ದ. ಇದರಿಂದ ಕುಪಿತಗೊಂಡು ಪತಿಗೆ […]

ಪತ್ನಿ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡ ಪತಿ
ಸಾಧು ಶ್ರೀನಾಥ್​
|

Updated on:Dec 14, 2019 | 9:35 AM

Share

ಬೆಂಗಳೂರು: ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಲನಾಯಕನಹಳ್ಳಿಯ ಅಸ್ಟ್ರೋ ಮ್ಯಾನಷನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಟೆಕ್ಕಿ ಶ್ರೀನಾದ್(39) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಆಂಧ್ರ ಮೂಲದ ಟೆಕ್ಕಿ ಶ್ರೀನಾದ್ 2009 ರಲ್ಲಿ ರೇಖಾಳನ್ನು ಮದುವೆಯಾಗಿದ್ದ.ನಂತರ ಬ್ಯಾಂಕ್​ನಲ್ಲಿ ಲೋನ್ ಮಾಡಿ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್ ಖರೀದಿ ಮಾಡಿದ್ರು. ಪ್ರತಿ ತಿಂಗಳು ತನ್ನ ಸಂಬಳದಲ್ಲಿ ಲೋನ್ ತೀರಿಸ್ತಿದ್ದ. ಆದರೆ ಪತ್ನಿ ಮಾತ್ರ ದುಂದುವೆಚ್ಚ ಮಾಡುತ್ತಿದ್ದಳು. ಶ್ರೀನಾದ್ ಪತ್ನಿಗೆ ದುಂದುವೆಚ್ಚ ಮಾಡದಂತೆ ಬುದ್ಧಿ ಹೇಳಿತ್ತಿದ್ದ.

ಇದರಿಂದ ಕುಪಿತಗೊಂಡು ಪತಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಳು. ರೇಖಾಗೆ ಆಕೆ ಪೋಷಕರು ಸಹ ಬೆಂಬಲ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಪತಿ ಬಳಿ ಆಸ್ತಿ ಕೇಳುವಂತೆ ರೇಖಾಗೆ ಅವಳ ತಂದೆ ತಾಯಿ ಹೇಳಿಕೊಡುತ್ತಿದ್ದರು. ಹೀಗಾಗಿ ಆಸ್ತಿ ನೀಡುವಂತೆ ಪತಿ ಶ್ರೀನಾದ್​ಗೆ ಪೀಡಿಸ್ತಿದ್ದಳು. ಆಸ್ತಿ ನೀಡದಿದ್ರೆ ವಿಚ್ಛೇದನ ನೀಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಳು. ರೇಖಾ ವಿರುದ್ಧ ಶ್ರೀನಾದ್ ತಂದೆ ನಾಗೇಶ್ವರರಾವ್ ದೂರು ದಾಖಲಿಸಿದ್ದಾರೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಶ್ರೀನಾದ್ ಪತ್ನಿ ರೇಖಾ, ಪೋಷಕರ ವಿರುದ್ಧ ದೂರು ಆಧರಿಸಿ ಎಫ್ ಐಆರ್ ದಾಖಲಾಗಿದೆ.

Published On - 9:33 am, Sat, 14 December 19

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!