AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡ ಪತಿ

ಬೆಂಗಳೂರು: ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಲನಾಯಕನಹಳ್ಳಿಯ ಅಸ್ಟ್ರೋ ಮ್ಯಾನಷನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಟೆಕ್ಕಿ ಶ್ರೀನಾದ್(39) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆಂಧ್ರ ಮೂಲದ ಟೆಕ್ಕಿ ಶ್ರೀನಾದ್ 2009 ರಲ್ಲಿ ರೇಖಾಳನ್ನು ಮದುವೆಯಾಗಿದ್ದ.ನಂತರ ಬ್ಯಾಂಕ್​ನಲ್ಲಿ ಲೋನ್ ಮಾಡಿ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್ ಖರೀದಿ ಮಾಡಿದ್ರು. ಪ್ರತಿ ತಿಂಗಳು ತನ್ನ ಸಂಬಳದಲ್ಲಿ ಲೋನ್ ತೀರಿಸ್ತಿದ್ದ. ಆದರೆ ಪತ್ನಿ ಮಾತ್ರ ದುಂದುವೆಚ್ಚ ಮಾಡುತ್ತಿದ್ದಳು. ಶ್ರೀನಾದ್ ಪತ್ನಿಗೆ ದುಂದುವೆಚ್ಚ ಮಾಡದಂತೆ ಬುದ್ಧಿ ಹೇಳಿತ್ತಿದ್ದ. ಇದರಿಂದ ಕುಪಿತಗೊಂಡು ಪತಿಗೆ […]

ಪತ್ನಿ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡ ಪತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 14, 2019 | 9:35 AM

Share

ಬೆಂಗಳೂರು: ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಲನಾಯಕನಹಳ್ಳಿಯ ಅಸ್ಟ್ರೋ ಮ್ಯಾನಷನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಟೆಕ್ಕಿ ಶ್ರೀನಾದ್(39) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಆಂಧ್ರ ಮೂಲದ ಟೆಕ್ಕಿ ಶ್ರೀನಾದ್ 2009 ರಲ್ಲಿ ರೇಖಾಳನ್ನು ಮದುವೆಯಾಗಿದ್ದ.ನಂತರ ಬ್ಯಾಂಕ್​ನಲ್ಲಿ ಲೋನ್ ಮಾಡಿ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್ ಖರೀದಿ ಮಾಡಿದ್ರು. ಪ್ರತಿ ತಿಂಗಳು ತನ್ನ ಸಂಬಳದಲ್ಲಿ ಲೋನ್ ತೀರಿಸ್ತಿದ್ದ. ಆದರೆ ಪತ್ನಿ ಮಾತ್ರ ದುಂದುವೆಚ್ಚ ಮಾಡುತ್ತಿದ್ದಳು. ಶ್ರೀನಾದ್ ಪತ್ನಿಗೆ ದುಂದುವೆಚ್ಚ ಮಾಡದಂತೆ ಬುದ್ಧಿ ಹೇಳಿತ್ತಿದ್ದ.

ಇದರಿಂದ ಕುಪಿತಗೊಂಡು ಪತಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಳು. ರೇಖಾಗೆ ಆಕೆ ಪೋಷಕರು ಸಹ ಬೆಂಬಲ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಪತಿ ಬಳಿ ಆಸ್ತಿ ಕೇಳುವಂತೆ ರೇಖಾಗೆ ಅವಳ ತಂದೆ ತಾಯಿ ಹೇಳಿಕೊಡುತ್ತಿದ್ದರು. ಹೀಗಾಗಿ ಆಸ್ತಿ ನೀಡುವಂತೆ ಪತಿ ಶ್ರೀನಾದ್​ಗೆ ಪೀಡಿಸ್ತಿದ್ದಳು. ಆಸ್ತಿ ನೀಡದಿದ್ರೆ ವಿಚ್ಛೇದನ ನೀಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಳು. ರೇಖಾ ವಿರುದ್ಧ ಶ್ರೀನಾದ್ ತಂದೆ ನಾಗೇಶ್ವರರಾವ್ ದೂರು ದಾಖಲಿಸಿದ್ದಾರೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಶ್ರೀನಾದ್ ಪತ್ನಿ ರೇಖಾ, ಪೋಷಕರ ವಿರುದ್ಧ ದೂರು ಆಧರಿಸಿ ಎಫ್ ಐಆರ್ ದಾಖಲಾಗಿದೆ.

Published On - 9:33 am, Sat, 14 December 19

Follow Us
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!