AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರತ್: ತನಗಿಷ್ಟವಿಲ್ಲದ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ಅವಳಪ್ಪನೇ ಶಿರಚ್ಛೇದ ಮಾಡಿ ರುಂಡವನ್ನು ಚರಂಡಿಗೆಸೆದ!

ಕೊಲೆ ಮತ್ತು ಸಾಕ್ಷ್ಯ ನಾಶಮಾಡಿರುವ ಆರೋಪದಲ್ಲಿ ಪೊಲೀಸರು ಖುರೇಷಿ ಮತ್ತು ಅವನ ಹೆಂಡತಿಯನ್ನು ಬಂಧಿಸಿದ್ದಾರೆ.   

ಮೀರತ್: ತನಗಿಷ್ಟವಿಲ್ಲದ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ಅವಳಪ್ಪನೇ ಶಿರಚ್ಛೇದ ಮಾಡಿ ರುಂಡವನ್ನು ಚರಂಡಿಗೆಸೆದ!
ಶಾಹಿದ್ ಖುರೇಷಿ ಮತ್ತವನ ಹೆಂಡತಿ
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 20, 2022 | 12:12 PM

ಈ ವ್ಯಕ್ತಿಯನ್ನು ನೋಡಿ. ಉತ್ತರ ಪ್ರದೇಶದ ಮೀರತ್ (Meerut) ನಿವಾಸಿಯಾಗಿರುವ ಶಾಹಿದ್ ಖುರೇಷಿ (Shahid Qureshi) ಮಾಡಿರುವ ಘನಂದಾರಿ ಕೆಲಸವೇನು ಗೊತ್ತಾ? ಅವನಿಗೆ ಇಷ್ಟವಿರದ ಒಬ್ಬ ಯುವಕನನ್ನು ಪ್ರೀತಿಸುತ್ತಿದ್ದ ತನ್ನ ಸ್ವಂತ 25-ವರ್ಷದ ಮಗಳು ಶಾಹೀನಾಳ ಶಿರಚ್ಛೇದ (behead) ಮಾಡಿದ್ದು! ಮೀರತ್ ನ ಲಿಸಾರಿ ಗೇಟ್​ ಬಡಾವಣೆಯಲ್ಲಿ ಚರಂಡಿಯೊಂದರಲ್ಲಿ ಯುವತಿಯ ರುಂಡ ಪೊಲೀಸರಿಗೆ ಸಿಕ್ಕಿದೆ. ತನ್ನ ಪ್ರಿಯಕರನನ್ನು ರಾತ್ರಿವೇಳೆ ಭೇಟಿಯಾಗಲು ಶಾಹೀನಾ ತನಗೆ ಮತ್ತು ತನ್ನ ಪತ್ನಿಗೆ ನಿದ್ರೆ ಮಾತ್ರೆಗಳನ್ನು ನೀಡುತ್ತಿದ್ದಳು ಎಂದು ಖುರೇಷಿ ಆರೋಪಿಸಿದ್ದಾನೆ. ಕೊಲೆ ಮತ್ತು ಸಾಕ್ಷ್ಯ ನಾಶಮಾಡಿರುವ ಆರೋಪದಲ್ಲಿ ಪೊಲೀಸರು ಖುರೇಷಿ ಮತ್ತು ಅವನ ಹೆಂಡತಿಯನ್ನು ಬಂಧಿಸಿದ್ದಾರೆ.

ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ