AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರತ್: ತನಗಿಷ್ಟವಿಲ್ಲದ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ಅವಳಪ್ಪನೇ ಶಿರಚ್ಛೇದ ಮಾಡಿ ರುಂಡವನ್ನು ಚರಂಡಿಗೆಸೆದ!

ಕೊಲೆ ಮತ್ತು ಸಾಕ್ಷ್ಯ ನಾಶಮಾಡಿರುವ ಆರೋಪದಲ್ಲಿ ಪೊಲೀಸರು ಖುರೇಷಿ ಮತ್ತು ಅವನ ಹೆಂಡತಿಯನ್ನು ಬಂಧಿಸಿದ್ದಾರೆ.   

ಮೀರತ್: ತನಗಿಷ್ಟವಿಲ್ಲದ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ಅವಳಪ್ಪನೇ ಶಿರಚ್ಛೇದ ಮಾಡಿ ರುಂಡವನ್ನು ಚರಂಡಿಗೆಸೆದ!
ಶಾಹಿದ್ ಖುರೇಷಿ ಮತ್ತವನ ಹೆಂಡತಿ
TV9 Web
| Edited By: |

Updated on: Aug 20, 2022 | 12:12 PM

Share

ಈ ವ್ಯಕ್ತಿಯನ್ನು ನೋಡಿ. ಉತ್ತರ ಪ್ರದೇಶದ ಮೀರತ್ (Meerut) ನಿವಾಸಿಯಾಗಿರುವ ಶಾಹಿದ್ ಖುರೇಷಿ (Shahid Qureshi) ಮಾಡಿರುವ ಘನಂದಾರಿ ಕೆಲಸವೇನು ಗೊತ್ತಾ? ಅವನಿಗೆ ಇಷ್ಟವಿರದ ಒಬ್ಬ ಯುವಕನನ್ನು ಪ್ರೀತಿಸುತ್ತಿದ್ದ ತನ್ನ ಸ್ವಂತ 25-ವರ್ಷದ ಮಗಳು ಶಾಹೀನಾಳ ಶಿರಚ್ಛೇದ (behead) ಮಾಡಿದ್ದು! ಮೀರತ್ ನ ಲಿಸಾರಿ ಗೇಟ್​ ಬಡಾವಣೆಯಲ್ಲಿ ಚರಂಡಿಯೊಂದರಲ್ಲಿ ಯುವತಿಯ ರುಂಡ ಪೊಲೀಸರಿಗೆ ಸಿಕ್ಕಿದೆ. ತನ್ನ ಪ್ರಿಯಕರನನ್ನು ರಾತ್ರಿವೇಳೆ ಭೇಟಿಯಾಗಲು ಶಾಹೀನಾ ತನಗೆ ಮತ್ತು ತನ್ನ ಪತ್ನಿಗೆ ನಿದ್ರೆ ಮಾತ್ರೆಗಳನ್ನು ನೀಡುತ್ತಿದ್ದಳು ಎಂದು ಖುರೇಷಿ ಆರೋಪಿಸಿದ್ದಾನೆ. ಕೊಲೆ ಮತ್ತು ಸಾಕ್ಷ್ಯ ನಾಶಮಾಡಿರುವ ಆರೋಪದಲ್ಲಿ ಪೊಲೀಸರು ಖುರೇಷಿ ಮತ್ತು ಅವನ ಹೆಂಡತಿಯನ್ನು ಬಂಧಿಸಿದ್ದಾರೆ.

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್