AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರತ್: ತನಗಿಷ್ಟವಿಲ್ಲದ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ಅವಳಪ್ಪನೇ ಶಿರಚ್ಛೇದ ಮಾಡಿ ರುಂಡವನ್ನು ಚರಂಡಿಗೆಸೆದ!

ಕೊಲೆ ಮತ್ತು ಸಾಕ್ಷ್ಯ ನಾಶಮಾಡಿರುವ ಆರೋಪದಲ್ಲಿ ಪೊಲೀಸರು ಖುರೇಷಿ ಮತ್ತು ಅವನ ಹೆಂಡತಿಯನ್ನು ಬಂಧಿಸಿದ್ದಾರೆ.   

ಮೀರತ್: ತನಗಿಷ್ಟವಿಲ್ಲದ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ಅವಳಪ್ಪನೇ ಶಿರಚ್ಛೇದ ಮಾಡಿ ರುಂಡವನ್ನು ಚರಂಡಿಗೆಸೆದ!
ಶಾಹಿದ್ ಖುರೇಷಿ ಮತ್ತವನ ಹೆಂಡತಿ
TV9 Web
| Edited By: |

Updated on: Aug 20, 2022 | 12:12 PM

Share

ಈ ವ್ಯಕ್ತಿಯನ್ನು ನೋಡಿ. ಉತ್ತರ ಪ್ರದೇಶದ ಮೀರತ್ (Meerut) ನಿವಾಸಿಯಾಗಿರುವ ಶಾಹಿದ್ ಖುರೇಷಿ (Shahid Qureshi) ಮಾಡಿರುವ ಘನಂದಾರಿ ಕೆಲಸವೇನು ಗೊತ್ತಾ? ಅವನಿಗೆ ಇಷ್ಟವಿರದ ಒಬ್ಬ ಯುವಕನನ್ನು ಪ್ರೀತಿಸುತ್ತಿದ್ದ ತನ್ನ ಸ್ವಂತ 25-ವರ್ಷದ ಮಗಳು ಶಾಹೀನಾಳ ಶಿರಚ್ಛೇದ (behead) ಮಾಡಿದ್ದು! ಮೀರತ್ ನ ಲಿಸಾರಿ ಗೇಟ್​ ಬಡಾವಣೆಯಲ್ಲಿ ಚರಂಡಿಯೊಂದರಲ್ಲಿ ಯುವತಿಯ ರುಂಡ ಪೊಲೀಸರಿಗೆ ಸಿಕ್ಕಿದೆ. ತನ್ನ ಪ್ರಿಯಕರನನ್ನು ರಾತ್ರಿವೇಳೆ ಭೇಟಿಯಾಗಲು ಶಾಹೀನಾ ತನಗೆ ಮತ್ತು ತನ್ನ ಪತ್ನಿಗೆ ನಿದ್ರೆ ಮಾತ್ರೆಗಳನ್ನು ನೀಡುತ್ತಿದ್ದಳು ಎಂದು ಖುರೇಷಿ ಆರೋಪಿಸಿದ್ದಾನೆ. ಕೊಲೆ ಮತ್ತು ಸಾಕ್ಷ್ಯ ನಾಶಮಾಡಿರುವ ಆರೋಪದಲ್ಲಿ ಪೊಲೀಸರು ಖುರೇಷಿ ಮತ್ತು ಅವನ ಹೆಂಡತಿಯನ್ನು ಬಂಧಿಸಿದ್ದಾರೆ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ