AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಮೈದನನ ಪತ್ನಿಯ ಹತ್ಯೆ: ಆರೋಪಿ ಬಾವ ಆಸ್ಪತ್ರೆಯಲ್ಲಿ ಸಾವು

ಬೆಂಗಳೂರು: ಬಾಮೈದನನ ಪತ್ನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪಿ ಬಾವ ವಿಜಯ್ ಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ನವೆಂಬರ್ 15ರಂದು ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿ ವಿಜಯ್ ಕುಮಾರ್ ಸಾವನ್ನಪ್ಪಿದ್ದಾನೆ. ಆರೋಪಿ ತನ್ನ ಬಾಮೈದನ ವಾಸುದೇವನ್​ರ ಪತ್ನಿಯಾದ ಲಾವಣ್ಯ (32) ಕತ್ತು‌ ಕೊಯ್ದು ಕೊಲೆಗೈದಿದ್ದ. ಏನಿದು ಪ್ರಕರಣ? ಆರೋಪಿ ವಿಜಯ್ ಕುಮಾರ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿತ್ತು. ಜೊತೆಗೆ, ಆರೋಪಿ ವಿರುದ್ಧ ಆತನ ಪತ್ನಿ ಬಸವನಗುಡಿ ಮಹಿಳಾ ಠಾಣೆಗೆ ದೂರು […]

ಬಾಮೈದನನ ಪತ್ನಿಯ ಹತ್ಯೆ: ಆರೋಪಿ ಬಾವ ಆಸ್ಪತ್ರೆಯಲ್ಲಿ ಸಾವು
KUSHAL V
|

Updated on: Nov 19, 2020 | 3:54 PM

Share

ಬೆಂಗಳೂರು: ಬಾಮೈದನನ ಪತ್ನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪಿ ಬಾವ ವಿಜಯ್ ಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ನವೆಂಬರ್ 15ರಂದು ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿ ವಿಜಯ್ ಕುಮಾರ್ ಸಾವನ್ನಪ್ಪಿದ್ದಾನೆ. ಆರೋಪಿ ತನ್ನ ಬಾಮೈದನ ವಾಸುದೇವನ್​ರ ಪತ್ನಿಯಾದ ಲಾವಣ್ಯ (32) ಕತ್ತು‌ ಕೊಯ್ದು ಕೊಲೆಗೈದಿದ್ದ.

ಏನಿದು ಪ್ರಕರಣ? ಆರೋಪಿ ವಿಜಯ್ ಕುಮಾರ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿತ್ತು. ಜೊತೆಗೆ, ಆರೋಪಿ ವಿರುದ್ಧ ಆತನ ಪತ್ನಿ ಬಸವನಗುಡಿ ಮಹಿಳಾ ಠಾಣೆಗೆ ದೂರು ಸಹ ನೀಡಿದ್ದಳು. ಹಾಗಾಗಿ, ತನ್ನ ಸಂಸಾರದ ಸಮಸ್ಯೆಯನ್ನು ಸರಿಪಡಿಸುವಂತೆ ವಿಜಯ್ ಕುಮಾರ್, ತನ್ನ ಬಾಮೈದನ ವಾಸುದೇವನ್ ಹಾಗೂ ಲಾವಣ್ಯಳ ಮೊರೆ ಹೋಗಿದ್ದ. ಈ ವೇಳೆ, ವಾಸುದೇವನ್ ಪತ್ನಿ ಲಾವಣ್ಯಳನ್ನ ಹತ್ಯೆಗೈದಿದ್ದ. ಬಳಿಕ ತಾನೂ ಸಹ ಚಾಕುವಿನಿಂದ ಚುಚ್ಚಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ.

ಮುತ್ತು ಮಾರಿಯಮ್ಮ ದೇವಸ್ಥಾನದ ಬಳಿ ಕತ್ತು ಕೊಯ್ದು ಮಹಿಳೆ ಬರ್ಬರ ಕೊಲೆ..

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?