AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ ಮಾಡಿ ಮೂಟೆ ಕಟ್ಟಿದ!

ಬೆಂಗಳೂರು: ಹೆಂಡತಿ ಮೊಬೈಲ್​ಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿರುವ ಘಟನೆ ನಗರದ ಎನ್ಕ್ಲೇವ್ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ. ಅಂದ್ರಹಳ್ಳಿಯ ಪ್ರಸನ್ನ ಬಡಾವಣೆಯ ನಿವಾಸಿ ಕೇದಾರ್ ಸಹಾನಿ ಕೊಲೆಯಾದ ವ್ಯಕ್ತಿ. ಸೆಪ್ಟೆಂಬರ್ 5ರಂದು ರಾತ್ರಿ ಈ ದುರ್ಘಟನೆ ನಡೆದಿದೆ. ಆರೋಪಿ ರಾಹುಲ್ @ ಚೋಟಾ ಲಾಲ್ ಮತ್ತು ಮೃತ ಕೇದಾರ್ ಸಹಾನಿ ಪೈಂಟಿಗ್ ಕೆಲಸ‌‌ ಮಾಡಿಕೊಂಡಿದ್ದರು. ಕೇದಾರ್ ಪತ್ನಿ ಕುಸುಮಾ ಮೊಬೈಲ್​ಗೆ ರಾಹುಲ್ ಆಗಾಗ ಕರೆ ಮಾಡ್ತಿದ್ದ. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರಾಹುಲ್ ಜೊತೆ ಜಗಳ‌ […]

ಪತ್ನಿಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ ಮಾಡಿ ಮೂಟೆ ಕಟ್ಟಿದ!
ಆಯೇಷಾ ಬಾನು
| Edited By: |

Updated on: Oct 17, 2020 | 10:19 AM

Share

ಬೆಂಗಳೂರು: ಹೆಂಡತಿ ಮೊಬೈಲ್​ಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿರುವ ಘಟನೆ ನಗರದ ಎನ್ಕ್ಲೇವ್ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ. ಅಂದ್ರಹಳ್ಳಿಯ ಪ್ರಸನ್ನ ಬಡಾವಣೆಯ ನಿವಾಸಿ ಕೇದಾರ್ ಸಹಾನಿ ಕೊಲೆಯಾದ ವ್ಯಕ್ತಿ. ಸೆಪ್ಟೆಂಬರ್ 5ರಂದು ರಾತ್ರಿ ಈ ದುರ್ಘಟನೆ ನಡೆದಿದೆ.

ಆರೋಪಿ ರಾಹುಲ್ @ ಚೋಟಾ ಲಾಲ್ ಮತ್ತು ಮೃತ ಕೇದಾರ್ ಸಹಾನಿ ಪೈಂಟಿಗ್ ಕೆಲಸ‌‌ ಮಾಡಿಕೊಂಡಿದ್ದರು. ಕೇದಾರ್ ಪತ್ನಿ ಕುಸುಮಾ ಮೊಬೈಲ್​ಗೆ ರಾಹುಲ್ ಆಗಾಗ ಕರೆ ಮಾಡ್ತಿದ್ದ. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರಾಹುಲ್ ಜೊತೆ ಜಗಳ‌ ಮಾಡಿದ್ದ.

ಕೊಲೆ ನಡೆದ ದಿನ.. ಮಾತನಾಡುವ ಬಾ ಎಂದು ಅಪಾರ್ಟ್ಮೆಂಟ್ ಬಳಿ ರಾಹುಲ್ ಕೇದಾರ್​ನನ್ನು ಕರೆಸಿಕೊಂಡು ಕಂಠ ಪೂರ್ತಿ ಎಣ್ಣೆ ಕುಡಿಸಿ ಸಿಲಿಂಡರ್​ನಿಂದ ತಲೆ ಜಜ್ಜಿ ಕೊಲೆ ಮಾಡಿದ್ದಾನೆ. ನಂತರ ಮೃತ ದೇಹವನ್ನು ಅದೇ ಅಪಾರ್ಟ್ಮೆಂಟ್​ನ ಕಾಪೌಂಡ್​ನಲ್ಲಿ ಮೂಟೆ ‌ಕಟ್ಟಿ ಎಸೆದು ಸಿಮ್ ಬಿಸಾಕಿ ಬಿಹಾರದಲ್ಲಿ ತಲೆ ಮರೆಸಿಕೊಂಡಿದ್ದ. ಸದ್ಯ ಬ್ಯಾಡರಹಳ್ಳಿ ಇನ್ಸ್ಪೆಕ್ಟರ್ ರಾಜೀವ್ ಅಂಡ್ ಟೀಂ ಆರೋಪಿಯನ್ನ ಪತ್ತೆ ಹಚ್ಚಿ ಬಂಧಿಸಿದ್ದಾರೆ.

Follow Us
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?