AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ ಮಾಡಿ ಮೂಟೆ ಕಟ್ಟಿದ!

ಬೆಂಗಳೂರು: ಹೆಂಡತಿ ಮೊಬೈಲ್​ಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿರುವ ಘಟನೆ ನಗರದ ಎನ್ಕ್ಲೇವ್ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ. ಅಂದ್ರಹಳ್ಳಿಯ ಪ್ರಸನ್ನ ಬಡಾವಣೆಯ ನಿವಾಸಿ ಕೇದಾರ್ ಸಹಾನಿ ಕೊಲೆಯಾದ ವ್ಯಕ್ತಿ. ಸೆಪ್ಟೆಂಬರ್ 5ರಂದು ರಾತ್ರಿ ಈ ದುರ್ಘಟನೆ ನಡೆದಿದೆ. ಆರೋಪಿ ರಾಹುಲ್ @ ಚೋಟಾ ಲಾಲ್ ಮತ್ತು ಮೃತ ಕೇದಾರ್ ಸಹಾನಿ ಪೈಂಟಿಗ್ ಕೆಲಸ‌‌ ಮಾಡಿಕೊಂಡಿದ್ದರು. ಕೇದಾರ್ ಪತ್ನಿ ಕುಸುಮಾ ಮೊಬೈಲ್​ಗೆ ರಾಹುಲ್ ಆಗಾಗ ಕರೆ ಮಾಡ್ತಿದ್ದ. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರಾಹುಲ್ ಜೊತೆ ಜಗಳ‌ […]

ಪತ್ನಿಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ ಮಾಡಿ ಮೂಟೆ ಕಟ್ಟಿದ!
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Oct 17, 2020 | 10:19 AM

ಬೆಂಗಳೂರು: ಹೆಂಡತಿ ಮೊಬೈಲ್​ಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿರುವ ಘಟನೆ ನಗರದ ಎನ್ಕ್ಲೇವ್ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ. ಅಂದ್ರಹಳ್ಳಿಯ ಪ್ರಸನ್ನ ಬಡಾವಣೆಯ ನಿವಾಸಿ ಕೇದಾರ್ ಸಹಾನಿ ಕೊಲೆಯಾದ ವ್ಯಕ್ತಿ. ಸೆಪ್ಟೆಂಬರ್ 5ರಂದು ರಾತ್ರಿ ಈ ದುರ್ಘಟನೆ ನಡೆದಿದೆ.

ಆರೋಪಿ ರಾಹುಲ್ @ ಚೋಟಾ ಲಾಲ್ ಮತ್ತು ಮೃತ ಕೇದಾರ್ ಸಹಾನಿ ಪೈಂಟಿಗ್ ಕೆಲಸ‌‌ ಮಾಡಿಕೊಂಡಿದ್ದರು. ಕೇದಾರ್ ಪತ್ನಿ ಕುಸುಮಾ ಮೊಬೈಲ್​ಗೆ ರಾಹುಲ್ ಆಗಾಗ ಕರೆ ಮಾಡ್ತಿದ್ದ. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರಾಹುಲ್ ಜೊತೆ ಜಗಳ‌ ಮಾಡಿದ್ದ.

ಕೊಲೆ ನಡೆದ ದಿನ.. ಮಾತನಾಡುವ ಬಾ ಎಂದು ಅಪಾರ್ಟ್ಮೆಂಟ್ ಬಳಿ ರಾಹುಲ್ ಕೇದಾರ್​ನನ್ನು ಕರೆಸಿಕೊಂಡು ಕಂಠ ಪೂರ್ತಿ ಎಣ್ಣೆ ಕುಡಿಸಿ ಸಿಲಿಂಡರ್​ನಿಂದ ತಲೆ ಜಜ್ಜಿ ಕೊಲೆ ಮಾಡಿದ್ದಾನೆ. ನಂತರ ಮೃತ ದೇಹವನ್ನು ಅದೇ ಅಪಾರ್ಟ್ಮೆಂಟ್​ನ ಕಾಪೌಂಡ್​ನಲ್ಲಿ ಮೂಟೆ ‌ಕಟ್ಟಿ ಎಸೆದು ಸಿಮ್ ಬಿಸಾಕಿ ಬಿಹಾರದಲ್ಲಿ ತಲೆ ಮರೆಸಿಕೊಂಡಿದ್ದ. ಸದ್ಯ ಬ್ಯಾಡರಹಳ್ಳಿ ಇನ್ಸ್ಪೆಕ್ಟರ್ ರಾಜೀವ್ ಅಂಡ್ ಟೀಂ ಆರೋಪಿಯನ್ನ ಪತ್ತೆ ಹಚ್ಚಿ ಬಂಧಿಸಿದ್ದಾರೆ.

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ