AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ ಮಾಡಿ ಮೂಟೆ ಕಟ್ಟಿದ!

ಬೆಂಗಳೂರು: ಹೆಂಡತಿ ಮೊಬೈಲ್​ಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿರುವ ಘಟನೆ ನಗರದ ಎನ್ಕ್ಲೇವ್ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ. ಅಂದ್ರಹಳ್ಳಿಯ ಪ್ರಸನ್ನ ಬಡಾವಣೆಯ ನಿವಾಸಿ ಕೇದಾರ್ ಸಹಾನಿ ಕೊಲೆಯಾದ ವ್ಯಕ್ತಿ. ಸೆಪ್ಟೆಂಬರ್ 5ರಂದು ರಾತ್ರಿ ಈ ದುರ್ಘಟನೆ ನಡೆದಿದೆ. ಆರೋಪಿ ರಾಹುಲ್ @ ಚೋಟಾ ಲಾಲ್ ಮತ್ತು ಮೃತ ಕೇದಾರ್ ಸಹಾನಿ ಪೈಂಟಿಗ್ ಕೆಲಸ‌‌ ಮಾಡಿಕೊಂಡಿದ್ದರು. ಕೇದಾರ್ ಪತ್ನಿ ಕುಸುಮಾ ಮೊಬೈಲ್​ಗೆ ರಾಹುಲ್ ಆಗಾಗ ಕರೆ ಮಾಡ್ತಿದ್ದ. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರಾಹುಲ್ ಜೊತೆ ಜಗಳ‌ […]

ಪತ್ನಿಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ ಮಾಡಿ ಮೂಟೆ ಕಟ್ಟಿದ!
ಆಯೇಷಾ ಬಾನು
| Edited By: |

Updated on: Oct 17, 2020 | 10:19 AM

Share

ಬೆಂಗಳೂರು: ಹೆಂಡತಿ ಮೊಬೈಲ್​ಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿರುವ ಘಟನೆ ನಗರದ ಎನ್ಕ್ಲೇವ್ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ. ಅಂದ್ರಹಳ್ಳಿಯ ಪ್ರಸನ್ನ ಬಡಾವಣೆಯ ನಿವಾಸಿ ಕೇದಾರ್ ಸಹಾನಿ ಕೊಲೆಯಾದ ವ್ಯಕ್ತಿ. ಸೆಪ್ಟೆಂಬರ್ 5ರಂದು ರಾತ್ರಿ ಈ ದುರ್ಘಟನೆ ನಡೆದಿದೆ.

ಆರೋಪಿ ರಾಹುಲ್ @ ಚೋಟಾ ಲಾಲ್ ಮತ್ತು ಮೃತ ಕೇದಾರ್ ಸಹಾನಿ ಪೈಂಟಿಗ್ ಕೆಲಸ‌‌ ಮಾಡಿಕೊಂಡಿದ್ದರು. ಕೇದಾರ್ ಪತ್ನಿ ಕುಸುಮಾ ಮೊಬೈಲ್​ಗೆ ರಾಹುಲ್ ಆಗಾಗ ಕರೆ ಮಾಡ್ತಿದ್ದ. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರಾಹುಲ್ ಜೊತೆ ಜಗಳ‌ ಮಾಡಿದ್ದ.

ಕೊಲೆ ನಡೆದ ದಿನ.. ಮಾತನಾಡುವ ಬಾ ಎಂದು ಅಪಾರ್ಟ್ಮೆಂಟ್ ಬಳಿ ರಾಹುಲ್ ಕೇದಾರ್​ನನ್ನು ಕರೆಸಿಕೊಂಡು ಕಂಠ ಪೂರ್ತಿ ಎಣ್ಣೆ ಕುಡಿಸಿ ಸಿಲಿಂಡರ್​ನಿಂದ ತಲೆ ಜಜ್ಜಿ ಕೊಲೆ ಮಾಡಿದ್ದಾನೆ. ನಂತರ ಮೃತ ದೇಹವನ್ನು ಅದೇ ಅಪಾರ್ಟ್ಮೆಂಟ್​ನ ಕಾಪೌಂಡ್​ನಲ್ಲಿ ಮೂಟೆ ‌ಕಟ್ಟಿ ಎಸೆದು ಸಿಮ್ ಬಿಸಾಕಿ ಬಿಹಾರದಲ್ಲಿ ತಲೆ ಮರೆಸಿಕೊಂಡಿದ್ದ. ಸದ್ಯ ಬ್ಯಾಡರಹಳ್ಳಿ ಇನ್ಸ್ಪೆಕ್ಟರ್ ರಾಜೀವ್ ಅಂಡ್ ಟೀಂ ಆರೋಪಿಯನ್ನ ಪತ್ತೆ ಹಚ್ಚಿ ಬಂಧಿಸಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ