AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ ಮಾಡಿ ಮೂಟೆ ಕಟ್ಟಿದ!

ಬೆಂಗಳೂರು: ಹೆಂಡತಿ ಮೊಬೈಲ್​ಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿರುವ ಘಟನೆ ನಗರದ ಎನ್ಕ್ಲೇವ್ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ. ಅಂದ್ರಹಳ್ಳಿಯ ಪ್ರಸನ್ನ ಬಡಾವಣೆಯ ನಿವಾಸಿ ಕೇದಾರ್ ಸಹಾನಿ ಕೊಲೆಯಾದ ವ್ಯಕ್ತಿ. ಸೆಪ್ಟೆಂಬರ್ 5ರಂದು ರಾತ್ರಿ ಈ ದುರ್ಘಟನೆ ನಡೆದಿದೆ. ಆರೋಪಿ ರಾಹುಲ್ @ ಚೋಟಾ ಲಾಲ್ ಮತ್ತು ಮೃತ ಕೇದಾರ್ ಸಹಾನಿ ಪೈಂಟಿಗ್ ಕೆಲಸ‌‌ ಮಾಡಿಕೊಂಡಿದ್ದರು. ಕೇದಾರ್ ಪತ್ನಿ ಕುಸುಮಾ ಮೊಬೈಲ್​ಗೆ ರಾಹುಲ್ ಆಗಾಗ ಕರೆ ಮಾಡ್ತಿದ್ದ. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರಾಹುಲ್ ಜೊತೆ ಜಗಳ‌ […]

ಪತ್ನಿಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ ಮಾಡಿ ಮೂಟೆ ಕಟ್ಟಿದ!
ಆಯೇಷಾ ಬಾನು
| Edited By: |

Updated on: Oct 17, 2020 | 10:19 AM

Share

ಬೆಂಗಳೂರು: ಹೆಂಡತಿ ಮೊಬೈಲ್​ಗೆ ಫೋನ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಸ್ನೇಹಿತನ ಕೊಲೆ ಮಾಡಿರುವ ಘಟನೆ ನಗರದ ಎನ್ಕ್ಲೇವ್ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ. ಅಂದ್ರಹಳ್ಳಿಯ ಪ್ರಸನ್ನ ಬಡಾವಣೆಯ ನಿವಾಸಿ ಕೇದಾರ್ ಸಹಾನಿ ಕೊಲೆಯಾದ ವ್ಯಕ್ತಿ. ಸೆಪ್ಟೆಂಬರ್ 5ರಂದು ರಾತ್ರಿ ಈ ದುರ್ಘಟನೆ ನಡೆದಿದೆ.

ಆರೋಪಿ ರಾಹುಲ್ @ ಚೋಟಾ ಲಾಲ್ ಮತ್ತು ಮೃತ ಕೇದಾರ್ ಸಹಾನಿ ಪೈಂಟಿಗ್ ಕೆಲಸ‌‌ ಮಾಡಿಕೊಂಡಿದ್ದರು. ಕೇದಾರ್ ಪತ್ನಿ ಕುಸುಮಾ ಮೊಬೈಲ್​ಗೆ ರಾಹುಲ್ ಆಗಾಗ ಕರೆ ಮಾಡ್ತಿದ್ದ. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರಾಹುಲ್ ಜೊತೆ ಜಗಳ‌ ಮಾಡಿದ್ದ.

ಕೊಲೆ ನಡೆದ ದಿನ.. ಮಾತನಾಡುವ ಬಾ ಎಂದು ಅಪಾರ್ಟ್ಮೆಂಟ್ ಬಳಿ ರಾಹುಲ್ ಕೇದಾರ್​ನನ್ನು ಕರೆಸಿಕೊಂಡು ಕಂಠ ಪೂರ್ತಿ ಎಣ್ಣೆ ಕುಡಿಸಿ ಸಿಲಿಂಡರ್​ನಿಂದ ತಲೆ ಜಜ್ಜಿ ಕೊಲೆ ಮಾಡಿದ್ದಾನೆ. ನಂತರ ಮೃತ ದೇಹವನ್ನು ಅದೇ ಅಪಾರ್ಟ್ಮೆಂಟ್​ನ ಕಾಪೌಂಡ್​ನಲ್ಲಿ ಮೂಟೆ ‌ಕಟ್ಟಿ ಎಸೆದು ಸಿಮ್ ಬಿಸಾಕಿ ಬಿಹಾರದಲ್ಲಿ ತಲೆ ಮರೆಸಿಕೊಂಡಿದ್ದ. ಸದ್ಯ ಬ್ಯಾಡರಹಳ್ಳಿ ಇನ್ಸ್ಪೆಕ್ಟರ್ ರಾಜೀವ್ ಅಂಡ್ ಟೀಂ ಆರೋಪಿಯನ್ನ ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ