AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ್ಪಿನ ಋಣ ತೀರಿತು! ಮಟನ್ ಸಾಂಬಾರ್‌ಗೆ ಉಪ್ಪು ಹೆಚ್ಚಾಯ್ತು ಅಂತ ಪತಿ ಏನು ಮಾಡಿದ?

ಚಿಕ್ಕಬಳ್ಳಾಪುರ: ಮನುಷ್ಯನಿಗೆ ಕೋಪ ಅನ್ನೋದೆ ದೊಡ್ಡ ಶತ್ರು. ಯಾಕಂದ್ರೆ ಬುದ್ಧಿ ಇರುವ ಮನುಷ್ಯ ತಾಳ್ಮೆ ಕಳೆದುಕೊಂಡು ಕೋಪಕ್ಕೆ ಮೈಮರೆತು ಪ್ರಾಣಿಯಂತೆ ವರ್ತಿಸುತ್ತಾನೆ. ಕೋಪದಿಂದ ಮಾಡಬಾರದ ತಪ್ಪುಗಳನ್ನು ಮಾಡ್ತಾನೆ. ಅದೇ ರೀತಿ ಇಲ್ಲೊಬ್ಬ ಸಾಂಬಾರ್​ಗೆ ಉಪ್ಪು ಹೆಚ್ಚು ಹಾಕಿದ್ದಕ್ಕೆ ಪತ್ನಿಯನ್ನೇ ಕೊಂದಿದ್ದಾನೆ. ಚಿಕ್ಕಬಳ್ಳಾಫುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯಾ ಗ್ರಾಮದಲ್ಲಿದ್ದ ಮಧುರಾ ತವರು ಮನೆಯಲ್ಲಿದ್ದ ತನ್ನನ್ನು ನೋಡಲು ಗಂಡ ಬರ್ತಿದ್ದಾನೆ ಅಂತ ಪ್ರೀತಿಯಿಂದ ಮಟನ್ ಸಾಂಬಾರ್ ಮಾಡಿದ್ದಾಳೆ. ಆದರೆ ಗಂಡನನ್ನು ನೋಡುವ ಆತುರದಲ್ಲಿ ಮಟನ್ ಸಾಂಬಾರ್‌ಗೆ ಉಪ್ಪು ಹೆಚ್ಚು […]

ಉಪ್ಪಿನ ಋಣ ತೀರಿತು! ಮಟನ್ ಸಾಂಬಾರ್‌ಗೆ ಉಪ್ಪು ಹೆಚ್ಚಾಯ್ತು ಅಂತ ಪತಿ ಏನು ಮಾಡಿದ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 11, 2020 | 12:55 PM

Share

ಚಿಕ್ಕಬಳ್ಳಾಪುರ: ಮನುಷ್ಯನಿಗೆ ಕೋಪ ಅನ್ನೋದೆ ದೊಡ್ಡ ಶತ್ರು. ಯಾಕಂದ್ರೆ ಬುದ್ಧಿ ಇರುವ ಮನುಷ್ಯ ತಾಳ್ಮೆ ಕಳೆದುಕೊಂಡು ಕೋಪಕ್ಕೆ ಮೈಮರೆತು ಪ್ರಾಣಿಯಂತೆ ವರ್ತಿಸುತ್ತಾನೆ. ಕೋಪದಿಂದ ಮಾಡಬಾರದ ತಪ್ಪುಗಳನ್ನು ಮಾಡ್ತಾನೆ. ಅದೇ ರೀತಿ ಇಲ್ಲೊಬ್ಬ ಸಾಂಬಾರ್​ಗೆ ಉಪ್ಪು ಹೆಚ್ಚು ಹಾಕಿದ್ದಕ್ಕೆ ಪತ್ನಿಯನ್ನೇ ಕೊಂದಿದ್ದಾನೆ.

ಚಿಕ್ಕಬಳ್ಳಾಫುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯಾ ಗ್ರಾಮದಲ್ಲಿದ್ದ ಮಧುರಾ ತವರು ಮನೆಯಲ್ಲಿದ್ದ ತನ್ನನ್ನು ನೋಡಲು ಗಂಡ ಬರ್ತಿದ್ದಾನೆ ಅಂತ ಪ್ರೀತಿಯಿಂದ ಮಟನ್ ಸಾಂಬಾರ್ ಮಾಡಿದ್ದಾಳೆ. ಆದರೆ ಗಂಡನನ್ನು ನೋಡುವ ಆತುರದಲ್ಲಿ ಮಟನ್ ಸಾಂಬಾರ್‌ಗೆ ಉಪ್ಪು ಹೆಚ್ಚು ಹಾಕಿದ್ದಾಳೆ. ಅದಕ್ಕೆ ಕೋಪಗೊಂಡ ಬಾಲಚಂದ್ರ ಪತ್ನಿಯನ್ನೇ ಹತ್ಯೆ ಮಾಡಿದ್ದಾನೆ. ಉಪ್ಪಿನ ಋಣ ತೀರಿ ಹೋಗಿದೆ. ಚೇಳೂರು ಪೊಲೀಸರು ಆರೋಪಿ ಬಾಲಚಂದ್ರನನ್ನು ಬಂಧಿಸಿದ್ದಾರೆ.

Published On - 11:19 am, Mon, 11 May 20

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ