AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ಅಮಲಿನಲ್ಲಿ ಪೆಗ್ ಶೇರ್ ಮಾಡಿದ ಸ್ನೇಹಿತನನ್ನೇ ಕೊಂದ

ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ದೊಮ್ಮಲೂರು ಬಳಿಯ ರೂಮ್‌ನಲ್ಲಿ ನಡೆದಿದೆ. ಶ್ರೀನಿವಾಸ್(45) ಕೊಲೆಯಾದ ವ್ಯಕ್ತಿ. 40 ದಿನಗಳ ನಂತರ ನಿನ್ನೆ ರಾಜ್ಯದಲ್ಲಿ ಮದ್ಯದಂಗಡಿಗಳು ತೆರೆದಿದ್ದವು. 40 ದಿನದ ವನವಾಸ ಮುಗಿಸಿ ಇವತ್ತು ಕಂಠಪೂರ್ತಿ ಕುಡಿಬೇಕು ಎಂದು ಹೋದವರು ಒಂದಲ್ಲಾ ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಆದರೆ ಈತ ಮಾಡಿದ್ದು ತನ್ನ ಸ್ನೇಹಿತನ ಹತ್ಯೆ. ನಿನ್ನೆ ಬೆಳಗ್ಗೆ ವೈನ್ ಶಾಪ್ ಒಪನ್ ಆಗಿದ ಕೂಡಲೇ ಕ್ಯೂ ನಿಂತು ಸಂತೋಷ್ ಮತ್ತು ಶ್ರೀನಿವಾಸ್ […]

ಮದ್ಯದ ಅಮಲಿನಲ್ಲಿ ಪೆಗ್ ಶೇರ್ ಮಾಡಿದ ಸ್ನೇಹಿತನನ್ನೇ ಕೊಂದ
ಸಾಧು ಶ್ರೀನಾಥ್​
|

Updated on: May 05, 2020 | 7:56 AM

Share

ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ದೊಮ್ಮಲೂರು ಬಳಿಯ ರೂಮ್‌ನಲ್ಲಿ ನಡೆದಿದೆ. ಶ್ರೀನಿವಾಸ್(45) ಕೊಲೆಯಾದ ವ್ಯಕ್ತಿ. 40 ದಿನಗಳ ನಂತರ ನಿನ್ನೆ ರಾಜ್ಯದಲ್ಲಿ ಮದ್ಯದಂಗಡಿಗಳು ತೆರೆದಿದ್ದವು. 40 ದಿನದ ವನವಾಸ ಮುಗಿಸಿ ಇವತ್ತು ಕಂಠಪೂರ್ತಿ ಕುಡಿಬೇಕು ಎಂದು ಹೋದವರು ಒಂದಲ್ಲಾ ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಆದರೆ ಈತ ಮಾಡಿದ್ದು ತನ್ನ ಸ್ನೇಹಿತನ ಹತ್ಯೆ.

ನಿನ್ನೆ ಬೆಳಗ್ಗೆ ವೈನ್ ಶಾಪ್ ಒಪನ್ ಆಗಿದ ಕೂಡಲೇ ಕ್ಯೂ ನಿಂತು ಸಂತೋಷ್ ಮತ್ತು ಶ್ರೀನಿವಾಸ್ ಎಂಬ ಇಬ್ಬರು ಸ್ನೇಹಿತರು ಮದ್ಯ ಖರೀದಿಸಿದ್ದರು. ದೊಮ್ಮಲೂರಿನ ಬಳಿ ಇರುವ ರೂಮ್ ನಲ್ಲಿ ಕುಡಿದು ಟೈಟಾಗಿದ್ರು. ನಂತರ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಈ ವೇಳೆ ಸಂತೋಷ್ ಶ್ರೀನಿವಾಸ್​ಗೆ ದೊಣ್ಣೆಯಿಂದ ತಲೆಗೆ ಹೊಡೆದಿದ್ದಾನೆ. ಹಲ್ಲೆ ಪರಿಣಾಮ ಶ್ರೀನಿವಾಸ್​ಗೆ ಇಂಟರ್ನಲ್ ಬ್ಲೀಡಿಂಗ್ ಆಗಿದೆ.

ದೊಣ್ಣೆಯಿಂದ ತಲೆಗೆ ಹೊಡೆದಿದ್ರೂ ರಕ್ತ ಹೊರಗೆ ಬಂದಿರಲಿಲ್ಲ. ತಲೆಗೆ ಪೆಟ್ಟಾದ ಹಿನ್ನೆಲೆ ಶ್ರೀನಿವಾಸ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿ ಮನೆಗೆ ಬಂದ ಬಳಿಕ ರಾತ್ರಿ 8 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ಜೀವನ್ ಭೀಮಾ ನಗರ ಠಾಣೆ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು