AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ಅಮಲಿನಲ್ಲಿ ಪೆಗ್ ಶೇರ್ ಮಾಡಿದ ಸ್ನೇಹಿತನನ್ನೇ ಕೊಂದ

ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ದೊಮ್ಮಲೂರು ಬಳಿಯ ರೂಮ್‌ನಲ್ಲಿ ನಡೆದಿದೆ. ಶ್ರೀನಿವಾಸ್(45) ಕೊಲೆಯಾದ ವ್ಯಕ್ತಿ. 40 ದಿನಗಳ ನಂತರ ನಿನ್ನೆ ರಾಜ್ಯದಲ್ಲಿ ಮದ್ಯದಂಗಡಿಗಳು ತೆರೆದಿದ್ದವು. 40 ದಿನದ ವನವಾಸ ಮುಗಿಸಿ ಇವತ್ತು ಕಂಠಪೂರ್ತಿ ಕುಡಿಬೇಕು ಎಂದು ಹೋದವರು ಒಂದಲ್ಲಾ ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಆದರೆ ಈತ ಮಾಡಿದ್ದು ತನ್ನ ಸ್ನೇಹಿತನ ಹತ್ಯೆ. ನಿನ್ನೆ ಬೆಳಗ್ಗೆ ವೈನ್ ಶಾಪ್ ಒಪನ್ ಆಗಿದ ಕೂಡಲೇ ಕ್ಯೂ ನಿಂತು ಸಂತೋಷ್ ಮತ್ತು ಶ್ರೀನಿವಾಸ್ […]

ಮದ್ಯದ ಅಮಲಿನಲ್ಲಿ ಪೆಗ್ ಶೇರ್ ಮಾಡಿದ ಸ್ನೇಹಿತನನ್ನೇ ಕೊಂದ
ಸಾಧು ಶ್ರೀನಾಥ್​
|

Updated on: May 05, 2020 | 7:56 AM

Share

ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ದೊಮ್ಮಲೂರು ಬಳಿಯ ರೂಮ್‌ನಲ್ಲಿ ನಡೆದಿದೆ. ಶ್ರೀನಿವಾಸ್(45) ಕೊಲೆಯಾದ ವ್ಯಕ್ತಿ. 40 ದಿನಗಳ ನಂತರ ನಿನ್ನೆ ರಾಜ್ಯದಲ್ಲಿ ಮದ್ಯದಂಗಡಿಗಳು ತೆರೆದಿದ್ದವು. 40 ದಿನದ ವನವಾಸ ಮುಗಿಸಿ ಇವತ್ತು ಕಂಠಪೂರ್ತಿ ಕುಡಿಬೇಕು ಎಂದು ಹೋದವರು ಒಂದಲ್ಲಾ ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಆದರೆ ಈತ ಮಾಡಿದ್ದು ತನ್ನ ಸ್ನೇಹಿತನ ಹತ್ಯೆ.

ನಿನ್ನೆ ಬೆಳಗ್ಗೆ ವೈನ್ ಶಾಪ್ ಒಪನ್ ಆಗಿದ ಕೂಡಲೇ ಕ್ಯೂ ನಿಂತು ಸಂತೋಷ್ ಮತ್ತು ಶ್ರೀನಿವಾಸ್ ಎಂಬ ಇಬ್ಬರು ಸ್ನೇಹಿತರು ಮದ್ಯ ಖರೀದಿಸಿದ್ದರು. ದೊಮ್ಮಲೂರಿನ ಬಳಿ ಇರುವ ರೂಮ್ ನಲ್ಲಿ ಕುಡಿದು ಟೈಟಾಗಿದ್ರು. ನಂತರ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಈ ವೇಳೆ ಸಂತೋಷ್ ಶ್ರೀನಿವಾಸ್​ಗೆ ದೊಣ್ಣೆಯಿಂದ ತಲೆಗೆ ಹೊಡೆದಿದ್ದಾನೆ. ಹಲ್ಲೆ ಪರಿಣಾಮ ಶ್ರೀನಿವಾಸ್​ಗೆ ಇಂಟರ್ನಲ್ ಬ್ಲೀಡಿಂಗ್ ಆಗಿದೆ.

ದೊಣ್ಣೆಯಿಂದ ತಲೆಗೆ ಹೊಡೆದಿದ್ರೂ ರಕ್ತ ಹೊರಗೆ ಬಂದಿರಲಿಲ್ಲ. ತಲೆಗೆ ಪೆಟ್ಟಾದ ಹಿನ್ನೆಲೆ ಶ್ರೀನಿವಾಸ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿ ಮನೆಗೆ ಬಂದ ಬಳಿಕ ರಾತ್ರಿ 8 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ಜೀವನ್ ಭೀಮಾ ನಗರ ಠಾಣೆ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ