AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಮಗನನ್ನು ನಿಂದಿಸಿದ್ದಕ್ಕೆ ಸಹೋದರಿಯನ್ನೇ ಕೊಂದ ವ್ಯಕ್ತಿಯ ಬಂಧನ

ಮಗನನ್ನು ನಿಂದಿಸಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಸಹೋದರಿಯನ್ನೇ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಮಗನಿಗೆ ಬೈದಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ 40 ವರ್ಷದ ಸಹೋದರಿಯನ್ನು ಹತ್ಯೆ ಮಾಡಿ ಆಕೆಯ ಮಗನಿಗೂ ಗಾಯಗೊಳಿಸಿದ್ದಾನೆ.

ಮಹಾರಾಷ್ಟ್ರ: ಮಗನನ್ನು ನಿಂದಿಸಿದ್ದಕ್ಕೆ ಸಹೋದರಿಯನ್ನೇ ಕೊಂದ ವ್ಯಕ್ತಿಯ ಬಂಧನ
ಸಾವುImage Credit source: India Today
Follow us
ನಯನಾ ರಾಜೀವ್
|

Updated on: Oct 30, 2023 | 8:59 AM

ಮಗನನ್ನು ನಿಂದಿಸಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಸಹೋದರಿಯನ್ನೇ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಮಗನಿಗೆ ಬೈದಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ 40 ವರ್ಷದ ಸಹೋದರಿಯನ್ನು ಹತ್ಯೆ ಮಾಡಿ ಆಕೆಯ ಮಗನನ್ನೂ ಕೂಡ ಗಾಯಗೊಳಿಸಿದ್ದಾನೆ.

ಪೋಲೀಸರ ಪ್ರಕಾರ, ಆರೋಪಿ ಸಂಜು ಲೋಖಂಡೆ ತನ್ನ 10 ವರ್ಷದ ಮಗನನ್ನು ಗದರಿಸಿದ್ದಕ್ಕಾಗಿ ತನ್ನ ಸಹೋದರಿಯ ಮೇಲೆ ಕೋಪಗೊಂಡಿದ್ದ ಮತ್ತು ಮನೆಯ ವಿಷಯಕ್ಕಾಗಿ ಆಕೆಯನ್ನು ಥಳಿಸಿದ್ದಾನೆ.

ಕೊಕಣಿ ಪದಾ ಪ್ರದೇಶದ ಚಾಲ್‌ನ ನಿವಾಸಿ ತಮ್ಮ ಸಹೋದರಿ ದುರ್ಗಾ ಅನಿಲ್ ಕುಂಟೆ ಅವರ ಮೇಲೆ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿದ್ದಾನೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಆಸ್ಪತ್ರೆಯಲ್ಲಿ ಡೆಂಗ್ಯೂವಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ರೋಗಿಗೆ ಕಾಂಪೌಂಡರ್​ನಿಂದ ಕಿರುಕುಳ

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302  ಮತ್ತು 307 (ಕೊಲೆ ಯತ್ನ) ಅಡಿಯಲ್ಲಿ ಭಾನುವಾರ ಮುಂಜಾನೆ ಪೊಲೀಸರು ಲೋಖಂಡೆಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು