Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಆಕೆಯ ತಮ್ಮನನ್ನೇ ಹತ್ಯೆ ಮಾಡಿ ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದ ವ್ಯಕ್ತಿಯ ಬಂಧನ

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ವ್ಯಕ್ತಿಯೊಬ್ಬ ಆಕೆಯ ತಮ್ಮನನ್ನೇ ವ್ಯಕ್ತಿಯೊಬ್ಬ ಹತ್ಯೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ತನ್ನ ಹೆಂಡತಿಗೆ ಕಿರುಕುಳ ನೀಡಿದ್ದಕ್ಕಾಗಿ ತನ್ನ ಕೊಂದು ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. 17 ವರ್ಷದ ಬಾಲಕ ರಕ್ತ ಸಂಬಂಧಿಯಲ್ಲದಿದ್ದರೂ ಆರೋಪಿಯ ಪತ್ನಿಯ ತಂದೆಯೇ ಸಾಕಿ, ಸಲಹಿದ್ದರು, ಬಾಲಕ ತನ್ನ ಪತ್ನಿಗೆ ಕಿರುಕುಳಕೊಟ್ಟಿದ್ದಾನೆಂದು ಆರೋಪಿಸಿ ಹತ್ಯೆ ಮಾಡಿದ್ದಾನೆ.

ಮುಂಬೈ: ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಆಕೆಯ ತಮ್ಮನನ್ನೇ ಹತ್ಯೆ ಮಾಡಿ ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದ ವ್ಯಕ್ತಿಯ ಬಂಧನ
ಆರೋಪಿImage Credit source: NDTV
Follow us
ನಯನಾ ರಾಜೀವ್
|

Updated on: Aug 31, 2023 | 9:49 AM

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ವ್ಯಕ್ತಿಯೊಬ್ಬ ಆಕೆಯ ತಮ್ಮನನ್ನೇ ವ್ಯಕ್ತಿಯೊಬ್ಬ ಹತ್ಯೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ತನ್ನ ಹೆಂಡತಿಗೆ ಕಿರುಕುಳ ನೀಡಿದ್ದಕ್ಕಾಗಿ ತನ್ನ ಕೊಂದು ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. 17 ವರ್ಷದ ಬಾಲಕ ರಕ್ತ ಸಂಬಂಧಿಯಲ್ಲದಿದ್ದರೂ ಆರೋಪಿಯ ಪತ್ನಿಯ ತಂದೆಯೇ ಸಾಕಿ, ಸಲಹಿದ್ದರು, ಬಾಲಕ ತನ್ನ ಪತ್ನಿಗೆ ಕಿರುಕುಳಕೊಟ್ಟಿದ್ದಾನೆಂದು ಆರೋಪಿಸಿ ಹತ್ಯೆ ಮಾಡಿದ್ದಾನೆ.

ಪೊಲೀಸರ ಪ್ರಕಾರ, ಆರೋಪಿ ಪದೇ ಪದೇ ಎಚ್ಚರಿಕೆ ನೀಡಿದರೂ ಬಾಲಕ ನಿರಂತರವಾಗಿ ಪತ್ನಿಗೆ ಹಿಂದೆ ನೀಡುತ್ತಿದ್ದ, ವ್ಯಕ್ತಿ ಸೋಮವಾರ ಮುಂಬೈನ ಚೆಂಬೂರಿನಲ್ಲಿ ಬಾಲಕನ್ನು ಕೊಂದು, ನಂತರ ಆತನ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ ತನ್ನ ಅಡುಗೆಮನೆಯಲ್ಲಿ ಬಚ್ಚಿಟ್ಟಿದ್ದ.

ಬಾಲಕ ಎರಡು ದಿನ ನಾಪತ್ತೆಯಾದ ನಂತರ ಆರೋಪಿಯ ಮಾವ ಬಾಲಕನ ಬಗ್ಗೆ ವಿಚಾರಿಸಿದ್ದಾರೆ, ಆಗ ಅಳಿಯ ಕೊಟ್ಟ ಉತ್ತರ ಸರಿ ಅನಿಸಲಿಲ್ಲ, ಏನೋ ತಪ್ಪಾಗಿದೆ ಎಂದು ಶಂಕಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: ತುಮಕೂರು: ಅನುಮಾನಸ್ಪದವಾಗಿ ವಿವಾಹಿತ ಮಹಿಳೆ ಸಾವು, ಅತ್ಯಸಂಸ್ಕಾರಕ್ಕೂ ಬಾರದ ಪತಿ ಮೇಲೆ ಅನುಮಾನ

ಪೊಲೀಸರು ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಬಳಿಕ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಯ ಪತ್ನಿ ಬಾಲಕನ್ನು ತನ್ನ ತಮ್ಮ ಎಂದುಕೊಂಡೇ ಸಲಹಿದ್ದಳು, ಆದರೆ ಇಬ್ಬರೂ ರಕ್ತಸಂಬಂಧವನ್ನು ಹೊಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ ಮತ್ತು ಸಾಕ್ಷ್ಯ ನಾಶಪಡಿಸಿದ ಪ್ರಕರಣದಲ್ಲಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್