AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಯುವಕನ ಬರ್ಬರ ಕೊಲೆ, ಪರಿಚಯಸ್ಥರೇ ಹತ್ಯೆ ಮಾಡಿರುವ ಶಂಕೆ

ಬೆಂಗಳೂರು: ತಡರಾತ್ರಿ ಬೆಂಗಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಂಜುನಾಥ್ ನಗರದ ಬಾರ್ ಮುಂದೆ ಕೊಲೆ ನಡೆದಿದ್ದು, ಮೃತನು ಅದೇ ಏರಿಯಾದ ಸದಾನಂದ ಎಂದು ತಿಳಿದು ಬಂದಿದೆ. ರಾತ್ರಿ ಬಾರ್​ಗೆ ತೆರಳಿ ಕುಡಿದು ಹೊರಬಂದಿದ್ದವನ್ನು ವ್ಯಕ್ತಿಯೋರ್ವ ಕೊಚ್ಚಿ ಕೊಲೆ ಮಾಡಿದ್ದಾನೆ. ಮೇಲ್ನೋಟಕ್ಕೆ ಪರಿಚಯಸ್ಥರಿಂದಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ವೈಯಕ್ತಿಕ ಕಾರಣಕ್ಕೆ ಕೊಲೆ ನಡೆಸಲಾಗಿದೆ ಎನ್ನಲಾಗಿದೆ. ಬಸವೇಶ್ವರ ನಗರ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು […]

ಬೆಂಗಳೂರಿನಲ್ಲಿ ಯುವಕನ ಬರ್ಬರ ಕೊಲೆ, ಪರಿಚಯಸ್ಥರೇ ಹತ್ಯೆ ಮಾಡಿರುವ ಶಂಕೆ
Follow us
ಸಾಧು ಶ್ರೀನಾಥ್​
|

Updated on:Dec 15, 2019 | 7:02 AM

ಬೆಂಗಳೂರು: ತಡರಾತ್ರಿ ಬೆಂಗಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಂಜುನಾಥ್ ನಗರದ ಬಾರ್ ಮುಂದೆ ಕೊಲೆ ನಡೆದಿದ್ದು, ಮೃತನು ಅದೇ ಏರಿಯಾದ ಸದಾನಂದ ಎಂದು ತಿಳಿದು ಬಂದಿದೆ.

ರಾತ್ರಿ ಬಾರ್​ಗೆ ತೆರಳಿ ಕುಡಿದು ಹೊರಬಂದಿದ್ದವನ್ನು ವ್ಯಕ್ತಿಯೋರ್ವ ಕೊಚ್ಚಿ ಕೊಲೆ ಮಾಡಿದ್ದಾನೆ. ಮೇಲ್ನೋಟಕ್ಕೆ ಪರಿಚಯಸ್ಥರಿಂದಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ವೈಯಕ್ತಿಕ ಕಾರಣಕ್ಕೆ ಕೊಲೆ ನಡೆಸಲಾಗಿದೆ ಎನ್ನಲಾಗಿದೆ. ಬಸವೇಶ್ವರ ನಗರ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳದ ಸಿಸಿಟಿವಿ ಮತ್ತು ಇತರ ಸಾಕ್ಷಿಗಳ ಆಧಾರದ ಮೇಲೆ ಅರೋಪಿಗಾಗಿ ಬಲೆ ಬೀಸಿದ್ದಾರೆ.

Published On - 6:55 am, Sun, 15 December 19

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ