AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಕಟ್ಟಿಕೊಂಡ ಪತ್ನಿಯನ್ನೇ ಬೇರೊಬ್ಬನಿಗೆ ಮಾರಾಟ ಮಾಡಿ ಮದ್ವೆ ಮಾಡಿಸಿದ ಪತಿರಾಯ!

ಅಗ್ನಿ ಸಾಕ್ಷಿಯಾಗಿ ಮದುವೆ ಮಾಡಿಕೊಂಡಿದ್ದ ಪತಿರಾಯನೊಬ್ಬ ಹಣಕ್ಕಾಗಿ ಹೆಂಡತಿಯನ್ನು ಮಾರಾಟ ಮಾಡಿದ್ದಲ್ಲದೇ ಆತನೊಂದಿಗೆ ಮದುವೆ ಮಾಡಿಕೊಟ್ಟಿದ್ದಾನೆ.

ಹಣಕ್ಕಾಗಿ ಕಟ್ಟಿಕೊಂಡ ಪತ್ನಿಯನ್ನೇ ಬೇರೊಬ್ಬನಿಗೆ ಮಾರಾಟ ಮಾಡಿ ಮದ್ವೆ ಮಾಡಿಸಿದ ಪತಿರಾಯ!
Man sells wife for money
TV9 Web
| Edited By: |

Updated on:Nov 13, 2022 | 3:30 PM

Share

ಭುವನೇಶ್ವರ್​: ಪತಿರಾಯನೊಬ್ಬ (Husband) ಕಟ್ಟಿಕೊಂಡ ಹೆಂಡತಿಯನ್ನು(Wife) ಮತ್ತೊಬ್ಬ ವ್ಯಕ್ತಿಗೆ ಮಾರಾಟ ಮಾಡಿದ್ದಾನೆ. ಅಲ್ಲದೇ ಆತನೊಂದಿಗೆ ಬಲವಂತವಾಗಿ ಮದುವೆಯನ್ನೂ ಸಹ ಮಾಡಿಸಿರುವ ಆಘಾತಕಾರಿ ಘಟನೆ ಒಡಿಶಾದ ಕಲಹಂಡಿ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಖೀರಾ ಬೆರುಕ್ ಎಂಬಾತ ತನ್ನ ಪತ್ನಿ ಪೂರ್ಣಿಮಾ ಭೋಯ್ ಜೊತೆ ಕೆಲಸಕ್ಕೆಂದು ಅಕ್ಟೋಬರ್ 30 ರಂದು ದೆಹಲಿಗೆ ಹೋಗಿದ್ದ. ದೆಹಲಿಗೆ ಹೋದ ಎರಡೇ ದಿನದಲ್ಲಿ ಹಣಕ್ಕಾಗಿ ತನ್ನ ಪತ್ನಿಯನ್ನು ಆರೋಪಿ ಬೆರುಕ್​ ಮತ್ತೊಬ್ಬ ವ್ಯಕ್ತಿಗೆ ಮಾರಾಟ ಮಾಡಿದ್ದಾನೆ. ಭಾರಿ ಮೊತ್ತದ ಹಣ ಪಡೆದ ಬಳಿಕ ಪತ್ನಿಯನ್ನು ಆತನೊಂದಿಗೆ ಮದುವೆ ಸಹ ಮಾಡಿಸಿದ್ದಾನೆ.

ಸಂಬಂಧಿಕರನ್ನು ಬಲೆಗೆ ಬೀಳಿಸಲು ಮಗಳನ್ನೇ ಪಣಕ್ಕಿಟ್ಟು, ಕೊನೆಗೆ ಆಕೆಯ ಹತ್ಯೆ ಮಾಡಿದ ಕ್ರೂರ ತಂದೆ

ಬಳಿಕ ನವೆಂಬರ್​ 5ರಂದು ಪೂರ್ಣಿಮಾ ಭೋಯ್, ತನ್ನ ತಂದೆ ಕುಲಮಣಿ ಭೋಯ್​ಗೆ ಕರೆ ಗಂಡನ ಕೃತ್ಯವನ್ನು ಹೇಳಿಕೊಂಡಿದ್ದಾಳೆ. ಮಗಳ ಕಷ್ಟ ಕೇಳಿದ ತಂದೆ ತಕ್ಷಣ ಬೆರುಕ್​ ವಿರುದ್ಧ ನಾರ್ಲಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ನಾರ್ಲಾ ಪೊಲೀಸರು ಆರೋಪಿ ಬೆರುಕ್​ನನ್ನು ಬಂಧಿಸಿ, ತನಿಖೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Sun, 13 November 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು