AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ತಡವಾಗಿ ಮನೆಗೆ ಬರುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಪತ್ನಿಗೆ ಚೂರಿಯಲ್ಲಿ ಇರಿದು 3ನೇ ಮಹಡಿಯಿಂದ ಹಾರಿದ ಪತಿ

ರಾತ್ರಿ ತಡವಾಗಿ ಮನೆಗೆ ಬರುವ ವಿಚಾರದಲ್ಲಿ ದಂಪತಿ ಮಧ್ಯೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ಪತ್ನಿಗೆ ಚೂರಿಯಲ್ಲಿ ಇರಿದು ಬಳಿಕ ತಾನು 3ನೇ ಮಹಡಿಯಿಂದ ಹಾರಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಆರೋಪಿಯನ್ನು ಆದಿತ್ಯ ಕಪೂರ್ ಎಂದು ಗುರುತಿಸಲಾಗಿದ್ದು, ಆತ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ.

ರಾತ್ರಿ ತಡವಾಗಿ ಮನೆಗೆ ಬರುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಪತ್ನಿಗೆ ಚೂರಿಯಲ್ಲಿ ಇರಿದು 3ನೇ ಮಹಡಿಯಿಂದ ಹಾರಿದ ಪತಿ
ಸಾವುImage Credit source: India Today
ನಯನಾ ರಾಜೀವ್
|

Updated on: Nov 05, 2023 | 2:10 PM

Share

ರಾತ್ರಿ ತಡವಾಗಿ ಮನೆಗೆ ಬರುವ ವಿಚಾರದಲ್ಲಿ ದಂಪತಿ ಮಧ್ಯೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ಪತ್ನಿಗೆ ಚೂರಿಯಲ್ಲಿ ಇರಿದು ಬಳಿಕ ತಾನು 3ನೇ ಮಹಡಿಯಿಂದ ಹಾರಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಆರೋಪಿಯನ್ನು ಆದಿತ್ಯ ಕಪೂರ್ ಎಂದು ಗುರುತಿಸಲಾಗಿದ್ದು, ಆತ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ.

ಈ ಘರ್ಷಣೆಗೆ ಇಬ್ಬರು ಮಕ್ಕಳು ಸಾಕ್ಷಿಯಾಗಿದ್ದಾರೆ, ಪರಿಸ್ಥಿತಿಯನ್ನು ನಿಯಂತ್ರಿಸಲು ಹಾಗೂ ತಮ್ಮನ್ನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ ತಾಯಿಯ ಹತ್ಯೆಯ ನಂತರ ತಂದೆಯನ್ನು ಕೋಣೆಯಲ್ಲಿ ಕೂಡಿಹಾಕಲು ಪ್ರಯತ್ನಿಸಿದ್ದರು.

ಆದಿತ್ಯ ಅವರು ತಮ್ಮ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಜಿಗಿದಿದ್ದು, ತೀವ್ರ ಗಾಯಗಳಾಗಿದ್ದು, ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು ತಮ್ಮ ತಂದೆಯ ಕೃತ್ಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ:ಮಂಗಳೂರು: ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಪತ್ನಿಯ ಕತ್ತು ಹಿಸುಕಿ ಬಾವಿಗೆ ಎಸೆದ ಪತಿ

ಆದಿತ್ಯ ಈ ಹಿಂದೆ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮತ್ತು ಆಗಾಗ್ಗೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎಂದು ಮಕ್ಕಳು ತಿಳಿಸಿದ್ದಾರೆ.

ಅಡುಗೆ ಮಾಡುವ ವಿಚಾರವಾಗಿ ಪತ್ನಿಯನ್ನು ಕೊಂದ ಪತಿ, ಮತ್ತೊಂದು ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಅಡುಗೆ ಮಾಡುವ ವಿಧಾನದ ವಿವಾದದ ಕಾರಣದಿಂದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿದ ಶಂಕೆಯ ಮೇಲೆ ಆತನನ್ನು ಬಂಧಿಸಲಾಗಿದೆ.

ಆತ ಕಟ್ಟಿಗೆ ಒಲೆಯಲ್ಲಿ ಅಡುವೆ ಮಾಡುವಂತೆ ಕೇಳಿದ್ದ ಆದರೆ ಸಿಲಿಂಡರ್ ಬಳಸಿ ಆಕೆ ಅಡುಗೆ ಮಾಡಿದ್ದಳು, ಅದರಿಂದ ವಿವಾದ ಹುಟ್ಟಿಕೊಂಡಿತ್ತು. ಮಾಹಿತಿ ಪಡೆದ ಪೊಲೀಸರು ಆಸ್ಪತ್ರೆಗೆ ಆಗಮಿಸಿ ಮರಣೋತ್ತರ ಪರೀಕ್ಷೆ ನಡೆಸಿ ಮಿಥುನ್‌ನನ್ನು ವಶಕ್ಕೆ ಪಡೆದಿದ್ದು, ಅಪರಾಧಕ್ಕೆ ಬಳಸಿದ ಆಯುಧವನ್ನೂ ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಪ್ರಕರಣದ ಜೊತೆಗೆ, ಮಿಥುನ್ ಮತ್ತು ಅವನ ಕುಟುಂಬವು ತನಗೆ ಬಹಳ ಸಮಯದಿಂದ ಚಿತ್ರಹಿಂಸೆ ನೀಡಿದ್ದರು ಎಂದು ಲಿಲಿ ಪೋಷಕರು ಆರೋಪಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ