AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಶೀಲಶಂಕಿಸಿ.. FBನಲ್ಲಿ ಖಾಸಗಿ ವಿಡಿಯೋ ಹರಿಬಿಟ್ಟ ಪತಿರಾಯ

ಬೆಂಗಳೂರು: ಪತ್ನಿಯ ಶೀಲಶಂಕಿಸಿದ ಪಾಪಿ ಪತಿರಾಯನೊಬ್ಬ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು ಆಕೆಯ ಖಾಸಗಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ. KR ಪುರ ಬಳಿಯಿರುವ ಹೊಂಗಸಂದ್ರದ ನಿವಾಸಿ ಹರಿಕೃಷ್ಣ ಎಂಬಾತನಿಂದ ದುಷ್ಕೃತ್ಯ ಎಸಗಲಾಗಿದೆ. ಪತ್ನಿಯ ಜೊತೆಗಿನ ಖಾಸಗಿ ವಿಡಿಯೋವನ್ನು ತನ್ನ ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿದ್ದ ಆರೋಪಿ ನಂತರ ಅದನ್ನು ಫೇಸ್​ಬುಕ್​ನಲ್ಲಿ ಅಪ್ಲೊಡ್ ಮಾಡಿದ್ದಾನೆ. ಜೊತೆಗೆ, ತನ್ನ ಪತ್ನಿಯ ಸ್ನೇಹಿತರಿಗೆ ಮತ್ತಷ್ಟು ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನ ಶೇರ್ ಮಾಡಿದ್ದಾನಂತೆ. ಈ ಸಂಬಂಧ ನೊಂದ ಪತ್ನಿಯಿಂದ ವೈಟ್​ಫೀಲ್ಡ್ CEN ಪೊಲೀಸ್ ಠಾಣೆಯಲ್ಲಿ ದೂರು […]

ಪತ್ನಿಯ ಶೀಲಶಂಕಿಸಿ.. FBನಲ್ಲಿ ಖಾಸಗಿ ವಿಡಿಯೋ ಹರಿಬಿಟ್ಟ ಪತಿರಾಯ
KUSHAL V
|

Updated on: Oct 27, 2020 | 10:47 AM

Share

ಬೆಂಗಳೂರು: ಪತ್ನಿಯ ಶೀಲಶಂಕಿಸಿದ ಪಾಪಿ ಪತಿರಾಯನೊಬ್ಬ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು ಆಕೆಯ ಖಾಸಗಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ. KR ಪುರ ಬಳಿಯಿರುವ ಹೊಂಗಸಂದ್ರದ ನಿವಾಸಿ ಹರಿಕೃಷ್ಣ ಎಂಬಾತನಿಂದ ದುಷ್ಕೃತ್ಯ ಎಸಗಲಾಗಿದೆ. ಪತ್ನಿಯ ಜೊತೆಗಿನ ಖಾಸಗಿ ವಿಡಿಯೋವನ್ನು ತನ್ನ ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿದ್ದ ಆರೋಪಿ ನಂತರ ಅದನ್ನು ಫೇಸ್​ಬುಕ್​ನಲ್ಲಿ ಅಪ್ಲೊಡ್ ಮಾಡಿದ್ದಾನೆ. ಜೊತೆಗೆ, ತನ್ನ ಪತ್ನಿಯ ಸ್ನೇಹಿತರಿಗೆ ಮತ್ತಷ್ಟು ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನ ಶೇರ್ ಮಾಡಿದ್ದಾನಂತೆ. ಈ ಸಂಬಂಧ ನೊಂದ ಪತ್ನಿಯಿಂದ ವೈಟ್​ಫೀಲ್ಡ್ CEN ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಸಂತ್ರಸ್ತೆ ದೂರಿನನ್ವಯ ಆಕೆಯ ಪತಿ ಹರಿಕೃಷ್ಣಾನ ವಿರುದ್ಧ FIR ದಾಖಲಾಗಿದೆ.

ಏನಿದು ಪ್ರಕರಣ? ಅಸಲಿಗೆ, ಸಂತ್ರಸ್ತೆ ಆರೋಪಿ ಹರಿಕೃಷ್ಣನಿಗೆ ಎರಡನೇ ಪತ್ನಿ.  2015 ರಲ್ಲಿ ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಮಹಿಳೆಗೆ ಖಾಸಗಿ ಕಂಪನಿಯೊಂದರಲ್ಲಿ ಆರೋಪಿಯ ಪರಿಚಯವಾಗಿತ್ತು. ಆದರೆ, ಸಂತ್ರಸ್ತೆ ತನ್ನನ್ನ ಮದುವೆಯಾದರೂ ತನ್ನ ಮಾಜಿ ಪತಿ ಜೊತೆ ಸಂಬಂಧ ಮುಂದುವರಿಸಿದ್ದಾಳೆ ಅನ್ನೋ ಗುಮಾನಿಯಲ್ಲಿ ಹರಿಕೃಷ್ಣ ಆಕಗೆ ಕಿರುಕುಳ ನೀಡ್ತಿದ್ದನಂತೆ.

ಈ ಹಿಂದೆ, ಸಂತ್ರಸ್ತೆ ಬೊಮ್ಮನಹಳ್ಳಿ ಪೊಲೀಸ್ ಠಾಣೆಗೆ ದೂರು ಸಹ ನೀಡಿದ್ದಳಂತೆ. ಆಗ ಇಬ್ಬರಿಗೂ, ಪೊಲೀಸರು ಬುದ್ಧಿವಾದ ಹೇಳಿ ಕಳುಹಿಸಿದ್ದರು. ನಂತರ ಹರಿಕೃಷ್ಣಾ, ಪತ್ನಿ ಜೊತೆಗಿದ್ದ ಖಾಸಗಿ ಕ್ಷಣಗಳ ವಿಡಿಯೋವನ್ನು ಚಿತ್ರೀಕರಿಸಿಕೊಂಡು ಅದನ್ನು WhatsApp ಮೂಲಕ ಸ್ನೇಹಿತರಿಗೆಲ್ಲಾ ಶೇರ್​ ಮಾಡಿದ್ದನಂತೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?