AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಶೀಲಶಂಕಿಸಿ.. FBನಲ್ಲಿ ಖಾಸಗಿ ವಿಡಿಯೋ ಹರಿಬಿಟ್ಟ ಪತಿರಾಯ

ಬೆಂಗಳೂರು: ಪತ್ನಿಯ ಶೀಲಶಂಕಿಸಿದ ಪಾಪಿ ಪತಿರಾಯನೊಬ್ಬ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು ಆಕೆಯ ಖಾಸಗಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ. KR ಪುರ ಬಳಿಯಿರುವ ಹೊಂಗಸಂದ್ರದ ನಿವಾಸಿ ಹರಿಕೃಷ್ಣ ಎಂಬಾತನಿಂದ ದುಷ್ಕೃತ್ಯ ಎಸಗಲಾಗಿದೆ. ಪತ್ನಿಯ ಜೊತೆಗಿನ ಖಾಸಗಿ ವಿಡಿಯೋವನ್ನು ತನ್ನ ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿದ್ದ ಆರೋಪಿ ನಂತರ ಅದನ್ನು ಫೇಸ್​ಬುಕ್​ನಲ್ಲಿ ಅಪ್ಲೊಡ್ ಮಾಡಿದ್ದಾನೆ. ಜೊತೆಗೆ, ತನ್ನ ಪತ್ನಿಯ ಸ್ನೇಹಿತರಿಗೆ ಮತ್ತಷ್ಟು ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನ ಶೇರ್ ಮಾಡಿದ್ದಾನಂತೆ. ಈ ಸಂಬಂಧ ನೊಂದ ಪತ್ನಿಯಿಂದ ವೈಟ್​ಫೀಲ್ಡ್ CEN ಪೊಲೀಸ್ ಠಾಣೆಯಲ್ಲಿ ದೂರು […]

ಪತ್ನಿಯ ಶೀಲಶಂಕಿಸಿ.. FBನಲ್ಲಿ ಖಾಸಗಿ ವಿಡಿಯೋ ಹರಿಬಿಟ್ಟ ಪತಿರಾಯ
KUSHAL V
|

Updated on: Oct 27, 2020 | 10:47 AM

Share

ಬೆಂಗಳೂರು: ಪತ್ನಿಯ ಶೀಲಶಂಕಿಸಿದ ಪಾಪಿ ಪತಿರಾಯನೊಬ್ಬ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು ಆಕೆಯ ಖಾಸಗಿ ವಿಡಿಯೋವನ್ನು ಹರಿಬಿಟ್ಟಿದ್ದಾನೆ. KR ಪುರ ಬಳಿಯಿರುವ ಹೊಂಗಸಂದ್ರದ ನಿವಾಸಿ ಹರಿಕೃಷ್ಣ ಎಂಬಾತನಿಂದ ದುಷ್ಕೃತ್ಯ ಎಸಗಲಾಗಿದೆ. ಪತ್ನಿಯ ಜೊತೆಗಿನ ಖಾಸಗಿ ವಿಡಿಯೋವನ್ನು ತನ್ನ ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿದ್ದ ಆರೋಪಿ ನಂತರ ಅದನ್ನು ಫೇಸ್​ಬುಕ್​ನಲ್ಲಿ ಅಪ್ಲೊಡ್ ಮಾಡಿದ್ದಾನೆ. ಜೊತೆಗೆ, ತನ್ನ ಪತ್ನಿಯ ಸ್ನೇಹಿತರಿಗೆ ಮತ್ತಷ್ಟು ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನ ಶೇರ್ ಮಾಡಿದ್ದಾನಂತೆ. ಈ ಸಂಬಂಧ ನೊಂದ ಪತ್ನಿಯಿಂದ ವೈಟ್​ಫೀಲ್ಡ್ CEN ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಸಂತ್ರಸ್ತೆ ದೂರಿನನ್ವಯ ಆಕೆಯ ಪತಿ ಹರಿಕೃಷ್ಣಾನ ವಿರುದ್ಧ FIR ದಾಖಲಾಗಿದೆ.

ಏನಿದು ಪ್ರಕರಣ? ಅಸಲಿಗೆ, ಸಂತ್ರಸ್ತೆ ಆರೋಪಿ ಹರಿಕೃಷ್ಣನಿಗೆ ಎರಡನೇ ಪತ್ನಿ.  2015 ರಲ್ಲಿ ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಮಹಿಳೆಗೆ ಖಾಸಗಿ ಕಂಪನಿಯೊಂದರಲ್ಲಿ ಆರೋಪಿಯ ಪರಿಚಯವಾಗಿತ್ತು. ಆದರೆ, ಸಂತ್ರಸ್ತೆ ತನ್ನನ್ನ ಮದುವೆಯಾದರೂ ತನ್ನ ಮಾಜಿ ಪತಿ ಜೊತೆ ಸಂಬಂಧ ಮುಂದುವರಿಸಿದ್ದಾಳೆ ಅನ್ನೋ ಗುಮಾನಿಯಲ್ಲಿ ಹರಿಕೃಷ್ಣ ಆಕಗೆ ಕಿರುಕುಳ ನೀಡ್ತಿದ್ದನಂತೆ.

ಈ ಹಿಂದೆ, ಸಂತ್ರಸ್ತೆ ಬೊಮ್ಮನಹಳ್ಳಿ ಪೊಲೀಸ್ ಠಾಣೆಗೆ ದೂರು ಸಹ ನೀಡಿದ್ದಳಂತೆ. ಆಗ ಇಬ್ಬರಿಗೂ, ಪೊಲೀಸರು ಬುದ್ಧಿವಾದ ಹೇಳಿ ಕಳುಹಿಸಿದ್ದರು. ನಂತರ ಹರಿಕೃಷ್ಣಾ, ಪತ್ನಿ ಜೊತೆಗಿದ್ದ ಖಾಸಗಿ ಕ್ಷಣಗಳ ವಿಡಿಯೋವನ್ನು ಚಿತ್ರೀಕರಿಸಿಕೊಂಡು ಅದನ್ನು WhatsApp ಮೂಲಕ ಸ್ನೇಹಿತರಿಗೆಲ್ಲಾ ಶೇರ್​ ಮಾಡಿದ್ದನಂತೆ.

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ