Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕ್ರೂಡ್ರೈವರ್​ನಿಂದ ಲಿವ್-ಇನ್ ಸಂಗಾತಿ ಮೇಲೆ ಹಲ್ಲೆ ನಡೆಸಿದ ಪ್ರಿಯಕರನ ಬಂಧನ

ಲಿವ್-ಇನ್ ಸಂಗಾತಿ ಮೇಲೆ ವ್ಯಕ್ತಿಯೊಬ್ಬ ಸ್ಕ್ರೂಡ್ರೈವರ್​ನಿಂದ ಹಲ್ಲೆ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಶಿವಂ ಕುಮಾರ್ ಎಂದು ಗುರುತಿಸಲಾಗಿದ್ದು, ಗುರುಗ್ರಾಮದ ರಾಜೀವ್ ಚೌಕ್‌ನಿಂದ ಬಂಧಿಸಲಾಗಿದ್ದು, ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸ್ಕ್ರೂಡ್ರೈವರ್​ನಿಂದ ಲಿವ್-ಇನ್ ಸಂಗಾತಿ ಮೇಲೆ ಹಲ್ಲೆ ನಡೆಸಿದ ಪ್ರಿಯಕರನ ಬಂಧನ
ಬಂಧನImage Credit source: India Today
Follow us
ನಯನಾ ರಾಜೀವ್
|

Updated on: Aug 19, 2023 | 8:52 AM

ಗುರುಗ್ರಾಮ, ಆಗಸ್ಟ್​ 19: ಲಿವ್-ಇನ್ ಸಂಗಾತಿ ಮೇಲೆ ವ್ಯಕ್ತಿಯೊಬ್ಬ ಸ್ಕ್ರೂಡ್ರೈವರ್​ನಿಂದ ಹಲ್ಲೆ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಶಿವಂ ಕುಮಾರ್ ಎಂದು ಗುರುತಿಸಲಾಗಿದ್ದು, ಗುರುಗ್ರಾಮದ ರಾಜೀವ್ ಚೌಕ್‌ನಿಂದ ಬಂಧಿಸಲಾಗಿದ್ದು, ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಹಿಳೆ ಉತ್ತರ ಪ್ರದೇಶ ಮೂಲದವರಾಗಿದ್ದು, ತನ್ನೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಶಿವಂ ಒತ್ತಾಯಿಸಿದ್ದ ಎಂದು ಆರೋಪಿಸಿದ್ದಾರೆ. ಆಕೆ ನಿರಾಕರಿಸಿದಾಗ ಸ್ಕ್ರೂಡ್ರೈವರ್‌ನಿಂದ ಕುತ್ತಿಗೆಗೆ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಮಹಿಳೆ ತಿಳಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಪ್ರಕಾರ, ಅವರು ಗುರುಗ್ರಾಮ ಬಾಡಿಗೆ ಮನೆಯಲ್ಲಿ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು, ಅಲ್ಲಿ ಅವರು ಯುಪಿಯ ಕನೌಜ್ ನಿವಾಸಿ ಶಿವಂ ಕುಮಾರ್ ಅವರನ್ನು ಭೇಟಿಯಾದರು.

ನಾವು ನಮ್ಮ ಲಿವ್-ಇನ್ ಸಂಬಂಧವನ್ನು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ, ಮದುವೆಯ ನೆಪದಲ್ಲಿ ಶಿವಮ್ ನನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಿದ್ದರು. ಇತ್ತೀಚೆಗಷ್ಟೇ ಶಿವಂ ಮದುವೆಯಾಗಿರುವುದು ನನಗೆ ಗೊತ್ತಾಯಿತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಪ್ರಾಪ್ತ ಮಗಳಿಗೆ ಮದುವೆ ಮಾಡಿಸಲು ಒಲ್ಲೆ ಎಂದ ಗಂಡ, ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಗುರುವಾರ ಸಂಜೆ ಬಂದು ಮತ್ತೆ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದರು. ನಾನು ನಿರಾಕರಿಸಿದಾಗ ಕೋಪಗೊಂಡು ಸ್ಕ್ರೂಡ್ರೈವರ್‌ನಿಂದ ನನ್ನ ಕುತ್ತಿಗೆಗೆ ಹೊಡೆದು ಪರಾರಿಯಾಗಿದ್ದಾನೆ ಎಂದು ಮಹಿಳೆ ಹೇಳಿದ್ದಾರೆ. ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ನಾವು ಅವನನ್ನು ವಿಚಾರಣೆ ನಡೆಸುತ್ತಿದ್ದೇವೆ. ಶನಿವಾರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸಿಪಿ (ಅಪರಾಧ) ವರುಣ್ ದಹಿಯಾ ಮಾಹಿತಿ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್