AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಟ್‌ ತೋರಿಸುವುದಾಗಿ ಹೇಳಿ ಬಿಲ್ಡರ್ ರಶೀದ್​​​ನಿಂದ ಲೈಂಗಿಕ ಕಿರುಕುಳ ಆರೋಪ

ನಿವೇಶನ ತೋರಿಸುತ್ತೇನೆ ಎಂದು ಮಹಿಳೆಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಬಿಲ್ಡರ್ ರಶೀದ್​​​ ಆಕೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಆರೋಪಿ ರಶೀದ್​ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.

ಸೈಟ್‌ ತೋರಿಸುವುದಾಗಿ ಹೇಳಿ ಬಿಲ್ಡರ್ ರಶೀದ್​​​ನಿಂದ ಲೈಂಗಿಕ ಕಿರುಕುಳ ಆರೋಪ
ಆರೋಪಿ ರಶೀದ್​​, ಎಫ್​ಐಆರ್​
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Oct 26, 2024 | 11:24 AM

Share

ಮಂಗಳೂರು, ಅಕ್ಟೋಬರ್​ 26: ನಿವೇಶನ ತೋರಿಸುವುದಾಗಿ ಕಾರಿನಲ್ಲಿ ಕರೆದುಕೊಂಡು ಹೋಗಿ ಬಿಲ್ಡರ್​​ ತನಗೆ ಲೈಂಗಿಕ ಕಿರುಕುಳ (Sexual Harassment) ನೀಡಿದ್ದಾನೆ ಎಂದು ಸಂತ್ರಸ್ತೆ ಮಂಗಳೂರು ಮಹಿಳಾ ಠಾಣೆಯಲ್ಲಿ (Mangaluru Police Station) ದೂರು ದಾಖಲಿಸಿದ್ದಾರೆ. ದೂರು ಆಧರಿಸಿ ಬಿಲ್ಡರ್ ರಶೀದ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ನಿವೇಶನ ನೋಡಲೆಂದು ಮಹಿಳೆ ಅಕ್ಟೋಬರ್​ 21ರಂದು ಬಿಲ್ಡರ್​ ರಶೀದ್ ಜೊತೆ ಕಾರಿನಲ್ಲಿ ಕುಶಾಲನಗರಕ್ಕೆ ತೆರಳಿದ್ದರು. ಮಹಿಳೆ ಹೊಟೇಲ್‌ನಲ್ಲಿ ಇಬ್ಬರಿಗೂ ಪ್ರತ್ಯೇಕ ರೂಮ್‌ ಬುಕ್‌ ಮಾಡಿದ್ದರು. ಆದರೆ ಬಿಲ್ಡರ್​ ರಶೀದ್‌ ಒಂದೇ ರೂಂನಲ್ಲಿ ಇರುವ ಇಂಗಿತ ವ್ಯಕ್ತಪಡಿಸಿದ್ದಾನೆ. ಇದಕ್ಕೆ ಒಪ್ಪದ ಮಹಿಳೆ ವಿರಾಜಪೇಟೆಯಲ್ಲಿನ ತನ್ನ ತಂಗಿಯ ಮನೆಯಲ್ಲಿ ಉಳಿದುಕೊಂಡಿದ್ದಾರೆ.

ಇದನ್ನೂ ಓದಿ: “ಸಹಕರಿಸು, ಇಲ್ಲ 24 ತುಂಡು ಮಾಡುವೆ”, ಬೆದರಿಕೆ ನೊಂದು ಯುವತಿ ಆತ್ಮಹತ್ಯೆಗೆ ಯತ್ನ

ಮರುದಿನ ಬಿಲ್ಡರ್​ ರಶೀದ್​ ಜೊತೆ ಮಹಿಳೆ ನಿವೇಶನ ನೋಡಲು ಹೋಗಿದ್ದಾರೆ. ಈ ವೇಳೆ ಬಿಲ್ಡರ್​ ರಶೀದ್‌ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೇ, ದಾರಿ ಮಧ್ಯೆ ಹಣದ ಆಮಿಷ ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿದನು ಎಂದು ಮಹಿಳೆ ಆರೋಪಿಸಿದ್ದಾರೆ. ಅಲ್ಲದೇ, ಈ ವಿಚಾರ ಯಾರಿಗಾದರು ತಿಳಿಸಿದರೇ ಹಲ್ಲೆ ಮಾಡುವುದಾಗಿ ಬೆದರಿಕೆ ಸಹ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಆರೋಪಿ ರಶೀದ್​ ವಿರುದ್ಧ ಮಂಗಳೂರು ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ