AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವುದಾಗಿ ನಂಬಿಸಿ ₹ 28 ಲಕ್ಷ ವಂಚಿಸಿದ್ದ ಆರೋಪಿ ಅರೆಸ್ಟ್​

ಧಾರವಾಡ: ಮದುವೆಯಾಗುವುದಾಗಿ ನಂಬಿಸಿ ಯುವತಿ ಕುಟುಂಬಕ್ಕೆ 28 ಲಕ್ಷ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಗಳಿಗೆ ವರ ಹುಡುಕಲು ಮಾಸ ಪತ್ರಿಕೆಯೊಂದರಲ್ಲಿ ಹಳೇ ಹುಬ್ಬಳ್ಳಿಯ ನಿವಾಸಿ ಜಾನಕಿಬಾಯಿ ಜಾಹೀರಾತು ನೀಡಿದ್ದರು. ಜಾಹೀರಾತು ನೋಡಿ ಮೈಸೂರು ಮೂಲದ ಪುಟ್ಟಯ್ಯ ಎಂಬಾತ ಮದುವೆಯಾಗುವುದಾಗಿ ಹೇಳಿದ್ದಾನೆ. ತಾನು ಕೆಪಿಟಿಸಿಎಲ್ ಇಂಜಿನಿಯರ್ ಎಂದು ನಂಬಿಸಿ, ಹುಬ್ಬಳ್ಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಹಣಕ್ಕೆ ಬೇಡಿಕೆಯಿಟ್ಟಿದ್ದಾನೆ. 28 ಲಕ್ಷ ಹಣ ಪಡೆದ ಆರೋಪಿ ನಂತರ ಪೋನ್ ಸ್ವಿಚ್  ಆಫ್ ಮಾಡಿಕೊಂಡಿದ್ದಾನೆ. ಈ ಕುರಿತು […]

ಮದುವೆಯಾಗುವುದಾಗಿ ನಂಬಿಸಿ ₹ 28 ಲಕ್ಷ ವಂಚಿಸಿದ್ದ ಆರೋಪಿ ಅರೆಸ್ಟ್​
ಸಾಧು ಶ್ರೀನಾಥ್​
|

Updated on: Nov 30, 2019 | 11:44 AM

Share

ಧಾರವಾಡ: ಮದುವೆಯಾಗುವುದಾಗಿ ನಂಬಿಸಿ ಯುವತಿ ಕುಟುಂಬಕ್ಕೆ 28 ಲಕ್ಷ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮಗಳಿಗೆ ವರ ಹುಡುಕಲು ಮಾಸ ಪತ್ರಿಕೆಯೊಂದರಲ್ಲಿ ಹಳೇ ಹುಬ್ಬಳ್ಳಿಯ ನಿವಾಸಿ ಜಾನಕಿಬಾಯಿ ಜಾಹೀರಾತು ನೀಡಿದ್ದರು. ಜಾಹೀರಾತು ನೋಡಿ ಮೈಸೂರು ಮೂಲದ ಪುಟ್ಟಯ್ಯ ಎಂಬಾತ ಮದುವೆಯಾಗುವುದಾಗಿ ಹೇಳಿದ್ದಾನೆ. ತಾನು ಕೆಪಿಟಿಸಿಎಲ್ ಇಂಜಿನಿಯರ್ ಎಂದು ನಂಬಿಸಿ, ಹುಬ್ಬಳ್ಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಹಣಕ್ಕೆ ಬೇಡಿಕೆಯಿಟ್ಟಿದ್ದಾನೆ.

28 ಲಕ್ಷ ಹಣ ಪಡೆದ ಆರೋಪಿ ನಂತರ ಪೋನ್ ಸ್ವಿಚ್  ಆಫ್ ಮಾಡಿಕೊಂಡಿದ್ದಾನೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಯುವತಿ ತಾಯಿ ಜಾನಕಿ ದೂರು ನೀಡಿದ್ದರು. ಸದ್ಯ ವಂಚಕನನ್ನ ಬಂಧಿಸಿರೋ ಹಳೇ ಹುಬ್ಬಳ್ಳಿ ಪೊಲೀಸರು, ಆರೋಪಿಯಿಂದ 18 ಲಕ್ಷ ರೂ. ಜಪ್ತಿ ಮಾಡಿದ್ದಾರೆ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ