AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವುದಾಗಿ ನಂಬಿಸಿ ₹ 28 ಲಕ್ಷ ವಂಚಿಸಿದ್ದ ಆರೋಪಿ ಅರೆಸ್ಟ್​

ಧಾರವಾಡ: ಮದುವೆಯಾಗುವುದಾಗಿ ನಂಬಿಸಿ ಯುವತಿ ಕುಟುಂಬಕ್ಕೆ 28 ಲಕ್ಷ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಗಳಿಗೆ ವರ ಹುಡುಕಲು ಮಾಸ ಪತ್ರಿಕೆಯೊಂದರಲ್ಲಿ ಹಳೇ ಹುಬ್ಬಳ್ಳಿಯ ನಿವಾಸಿ ಜಾನಕಿಬಾಯಿ ಜಾಹೀರಾತು ನೀಡಿದ್ದರು. ಜಾಹೀರಾತು ನೋಡಿ ಮೈಸೂರು ಮೂಲದ ಪುಟ್ಟಯ್ಯ ಎಂಬಾತ ಮದುವೆಯಾಗುವುದಾಗಿ ಹೇಳಿದ್ದಾನೆ. ತಾನು ಕೆಪಿಟಿಸಿಎಲ್ ಇಂಜಿನಿಯರ್ ಎಂದು ನಂಬಿಸಿ, ಹುಬ್ಬಳ್ಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಹಣಕ್ಕೆ ಬೇಡಿಕೆಯಿಟ್ಟಿದ್ದಾನೆ. 28 ಲಕ್ಷ ಹಣ ಪಡೆದ ಆರೋಪಿ ನಂತರ ಪೋನ್ ಸ್ವಿಚ್  ಆಫ್ ಮಾಡಿಕೊಂಡಿದ್ದಾನೆ. ಈ ಕುರಿತು […]

ಮದುವೆಯಾಗುವುದಾಗಿ ನಂಬಿಸಿ ₹ 28 ಲಕ್ಷ ವಂಚಿಸಿದ್ದ ಆರೋಪಿ ಅರೆಸ್ಟ್​
ಸಾಧು ಶ್ರೀನಾಥ್​
|

Updated on: Nov 30, 2019 | 11:44 AM

Share

ಧಾರವಾಡ: ಮದುವೆಯಾಗುವುದಾಗಿ ನಂಬಿಸಿ ಯುವತಿ ಕುಟುಂಬಕ್ಕೆ 28 ಲಕ್ಷ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮಗಳಿಗೆ ವರ ಹುಡುಕಲು ಮಾಸ ಪತ್ರಿಕೆಯೊಂದರಲ್ಲಿ ಹಳೇ ಹುಬ್ಬಳ್ಳಿಯ ನಿವಾಸಿ ಜಾನಕಿಬಾಯಿ ಜಾಹೀರಾತು ನೀಡಿದ್ದರು. ಜಾಹೀರಾತು ನೋಡಿ ಮೈಸೂರು ಮೂಲದ ಪುಟ್ಟಯ್ಯ ಎಂಬಾತ ಮದುವೆಯಾಗುವುದಾಗಿ ಹೇಳಿದ್ದಾನೆ. ತಾನು ಕೆಪಿಟಿಸಿಎಲ್ ಇಂಜಿನಿಯರ್ ಎಂದು ನಂಬಿಸಿ, ಹುಬ್ಬಳ್ಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಹಣಕ್ಕೆ ಬೇಡಿಕೆಯಿಟ್ಟಿದ್ದಾನೆ.

28 ಲಕ್ಷ ಹಣ ಪಡೆದ ಆರೋಪಿ ನಂತರ ಪೋನ್ ಸ್ವಿಚ್  ಆಫ್ ಮಾಡಿಕೊಂಡಿದ್ದಾನೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಯುವತಿ ತಾಯಿ ಜಾನಕಿ ದೂರು ನೀಡಿದ್ದರು. ಸದ್ಯ ವಂಚಕನನ್ನ ಬಂಧಿಸಿರೋ ಹಳೇ ಹುಬ್ಬಳ್ಳಿ ಪೊಲೀಸರು, ಆರೋಪಿಯಿಂದ 18 ಲಕ್ಷ ರೂ. ಜಪ್ತಿ ಮಾಡಿದ್ದಾರೆ.

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ