AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವುದಾಗಿ ನಂಬಿಸಿ ₹ 28 ಲಕ್ಷ ವಂಚಿಸಿದ್ದ ಆರೋಪಿ ಅರೆಸ್ಟ್​

ಧಾರವಾಡ: ಮದುವೆಯಾಗುವುದಾಗಿ ನಂಬಿಸಿ ಯುವತಿ ಕುಟುಂಬಕ್ಕೆ 28 ಲಕ್ಷ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಗಳಿಗೆ ವರ ಹುಡುಕಲು ಮಾಸ ಪತ್ರಿಕೆಯೊಂದರಲ್ಲಿ ಹಳೇ ಹುಬ್ಬಳ್ಳಿಯ ನಿವಾಸಿ ಜಾನಕಿಬಾಯಿ ಜಾಹೀರಾತು ನೀಡಿದ್ದರು. ಜಾಹೀರಾತು ನೋಡಿ ಮೈಸೂರು ಮೂಲದ ಪುಟ್ಟಯ್ಯ ಎಂಬಾತ ಮದುವೆಯಾಗುವುದಾಗಿ ಹೇಳಿದ್ದಾನೆ. ತಾನು ಕೆಪಿಟಿಸಿಎಲ್ ಇಂಜಿನಿಯರ್ ಎಂದು ನಂಬಿಸಿ, ಹುಬ್ಬಳ್ಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಹಣಕ್ಕೆ ಬೇಡಿಕೆಯಿಟ್ಟಿದ್ದಾನೆ. 28 ಲಕ್ಷ ಹಣ ಪಡೆದ ಆರೋಪಿ ನಂತರ ಪೋನ್ ಸ್ವಿಚ್  ಆಫ್ ಮಾಡಿಕೊಂಡಿದ್ದಾನೆ. ಈ ಕುರಿತು […]

ಮದುವೆಯಾಗುವುದಾಗಿ ನಂಬಿಸಿ ₹ 28 ಲಕ್ಷ ವಂಚಿಸಿದ್ದ ಆರೋಪಿ ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 30, 2019 | 11:44 AM

Share

ಧಾರವಾಡ: ಮದುವೆಯಾಗುವುದಾಗಿ ನಂಬಿಸಿ ಯುವತಿ ಕುಟುಂಬಕ್ಕೆ 28 ಲಕ್ಷ ರೂಪಾಯಿ ವಂಚಿಸಿದ್ದ ಆರೋಪಿಯನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮಗಳಿಗೆ ವರ ಹುಡುಕಲು ಮಾಸ ಪತ್ರಿಕೆಯೊಂದರಲ್ಲಿ ಹಳೇ ಹುಬ್ಬಳ್ಳಿಯ ನಿವಾಸಿ ಜಾನಕಿಬಾಯಿ ಜಾಹೀರಾತು ನೀಡಿದ್ದರು. ಜಾಹೀರಾತು ನೋಡಿ ಮೈಸೂರು ಮೂಲದ ಪುಟ್ಟಯ್ಯ ಎಂಬಾತ ಮದುವೆಯಾಗುವುದಾಗಿ ಹೇಳಿದ್ದಾನೆ. ತಾನು ಕೆಪಿಟಿಸಿಎಲ್ ಇಂಜಿನಿಯರ್ ಎಂದು ನಂಬಿಸಿ, ಹುಬ್ಬಳ್ಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಹಣಕ್ಕೆ ಬೇಡಿಕೆಯಿಟ್ಟಿದ್ದಾನೆ.

28 ಲಕ್ಷ ಹಣ ಪಡೆದ ಆರೋಪಿ ನಂತರ ಪೋನ್ ಸ್ವಿಚ್  ಆಫ್ ಮಾಡಿಕೊಂಡಿದ್ದಾನೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಯುವತಿ ತಾಯಿ ಜಾನಕಿ ದೂರು ನೀಡಿದ್ದರು. ಸದ್ಯ ವಂಚಕನನ್ನ ಬಂಧಿಸಿರೋ ಹಳೇ ಹುಬ್ಬಳ್ಳಿ ಪೊಲೀಸರು, ಆರೋಪಿಯಿಂದ 18 ಲಕ್ಷ ರೂ. ಜಪ್ತಿ ಮಾಡಿದ್ದಾರೆ.

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!