AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಗಳಿ ನಿದ್ರೆಗೆ ತೊಂದರೆ ಮಾಡಿದ ನಾಯಿಮರಿಗಳನ್ನು ಜೀವಂತವಾಗಿ ಸುಟ್ಟು ಹಾಕಿದ ಮಹಿಳೆಯರು!

ಮೀರತ್‌ನಲ್ಲಿ ತಮ್ಮ ನಿದ್ರೆಗೆ ಭಂಗ ತಂದಿದ್ದಕ್ಕಾಗಿ ಇಬ್ಬರು ಮಹಿಳೆಯರು ನಿರ್ದಯವಾಗಿ 5 ನಾಯಿಮರಿಗಳನ್ನು ಜೀವಂತವಾಗಿ ಸುಟ್ಟು ಹಾಕಿದರು. ಈ ಪ್ರಕರಣದಲ್ಲಿ ಆ ಮಹಿಳೆಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಬೊಗಳಿ ನಿದ್ರೆಗೆ ತೊಂದರೆ ಮಾಡಿದ ನಾಯಿಮರಿಗಳನ್ನು ಜೀವಂತವಾಗಿ ಸುಟ್ಟು ಹಾಕಿದ ಮಹಿಳೆಯರು!
ನಾಯಿ ಮರಿ
ಸುಷ್ಮಾ ಚಕ್ರೆ
|

Updated on: Nov 09, 2024 | 9:58 PM

Share

ಮೀರತ್: ಬೀದಿ ಬದಿಯ ನಾಯಿಮರಿಗಳ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಆರೋಪದ ಮೇಲೆ ಇಬ್ಬರು ಮಹಿಳೆಯರ ವಿರುದ್ಧ ಮೀರತ್‌ನ ಕಂಕೇರಖೇಡಾ ಪ್ರದೇಶದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯರ ಪ್ರಕಾರ, ಅದೇ ನೆರೆಹೊರೆಯ ನಿವಾಸಿಗಳಾದ ಮಹಿಳೆಯರು ನಾಯಿಮರಿಗಳ ಬೊಗಳುವಿಕೆಯಿಂದ ಹತಾಶೆಗೊಂಡಿದ್ದರು. ಅದೇ ಕಾರಣಕ್ಕೆ ನಾಯಿಮರಿಗಳನ್ನು ಜೀವಂತವಾಗಿ ಸುಟ್ಟುಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಅನಿಮಲ್ ಕೇರ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಅಂಶುಮಾಲಿ ವಶಿಷ್ಠ್ ನೀಡಿದ ಹೇಳಿಕೆ ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ಜಿತೇಂದ್ರ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.

ಕಂಕೇರಖೇಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಇಬ್ಬರು ಆರೋಪಿಗಳಾದ ಶೋಭಾ ಮತ್ತು ಆರತಿ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 325ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆ ದೂರಿನ ಪ್ರಕಾರ, ರೋಹ್ಟಾ ರಸ್ತೆಯ ಸಂತ ನಗರ ಕಾಲೋನಿಯಲ್ಲಿ ನವೆಂಬರ್ 5ರಂದು ಈ ಘಟನೆ ನಡೆದಿದೆ.

ಇದನ್ನೂ ಓದಿ: ಶರ್ಟ್​ನಲ್ಲಿ ಸಿಲುಕಿದ್ದ ನೊಣದಿಂದ ಸಿಕ್ಕಿಬಿದ್ದ ಕೊಲೆ ಆರೋಪಿ

ಇತ್ತೀಚೆಗಷ್ಟೇ ಬೀದಿ ನಾಯಿಯೊಂದು 5 ನಾಯಿ ಮರಿಗಳಿಗೆ ಜನ್ಮ ನೀಡಿತ್ತು. ಅವು ರಾತ್ರಿ ವೇಳೆ ಕೂಗುತ್ತಿದ್ದವು. ಇದರಿಂದ ಕಿರಿಕಿರಿಯಾಗಿದ್ದ ಮಹಿಳೆಯರು ಆ ನಾಯಿಮರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ನಾಯಿ ಮರಿಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ