AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿಯ ದುಪಟ್ಟಾ ಎಳೆದು ಆಕೆಯ ಸಾವಿಗೆ ಕಾರಣವಾಗಿದ್ದ ಆರೋಪಿಗಳ ಕಾಲಿಗೆ ಪೊಲೀಸರ ಗುಂಡೇಟು

ಬಾಲಕಿಯ ದುಪಟ್ಟಾ ಎಳೆದು ಆಕೆಯ ಸಾವಿಗೆ ಕಾರಣವಾಗಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ವಿದ್ಯಾರ್ಥಿನಿಯೊಬ್ಬಳು ಶಾಲೆಯಿಂದ ಹಿಂದಿರುಗುತ್ತಿದ್ದ ವೇಳೆ ಬೈಕ್​ನಲ್ಲಿ ಬಂದ ಆರೋಪಿ ಆಕೆ ದುಪಟ್ಟಾವನ್ನು ಎಳೆದಿದ್ದ ಆಕೆ ಆ ರಭಸಕ್ಕೆ ಕೆಳಗೆ ಬಿದ್ದಿದ್ದಳು ಮತ್ತೊಂದು ಬೈಕ್​ನಲ್ಲಿ ಬಂದ ಇನ್ನೋರ್ವ ಆರೋಪಿ ಆಕೆಯ ಮೇಲೆ ಬೈಕ್ ಹತ್ತಿಸಿ ಹತ್ಯೆ ಮಾಡಿದ್ದ.

ಬಾಲಕಿಯ ದುಪಟ್ಟಾ ಎಳೆದು ಆಕೆಯ ಸಾವಿಗೆ ಕಾರಣವಾಗಿದ್ದ ಆರೋಪಿಗಳ ಕಾಲಿಗೆ ಪೊಲೀಸರ ಗುಂಡೇಟು
ಪೊಲೀಸ್Image Credit source: India Today
ನಯನಾ ರಾಜೀವ್
|

Updated on: Sep 17, 2023 | 3:32 PM

Share

ಬಾಲಕಿಯ ದುಪಟ್ಟಾ ಎಳೆದು ಆಕೆಯ ಸಾವಿಗೆ ಕಾರಣವಾಗಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ ನಡೆದಿತ್ತು.  ವಿದ್ಯಾರ್ಥಿನಿಯೊಬ್ಬಳು ಶಾಲೆಯಿಂದ ಹಿಂದಿರುಗುತ್ತಿದ್ದ ವೇಳೆ ಬೈಕ್​ನಲ್ಲಿ ಬಂದ ಆರೋಪಿ ಆಕೆ ದುಪಟ್ಟಾವನ್ನು ಎಳೆದಿದ್ದ ಆಕೆ ಆ ರಭಸಕ್ಕೆ ಕೆಳಗೆ ಬಿದ್ದಿದ್ದಳು ಮತ್ತೊಂದು ಬೈಕ್​ನಲ್ಲಿ ಬಂದ ಇನ್ನೋರ್ವ ಆರೋಪಿ ಆಕೆಯ ಮೇಲೆ ಬೈಕ್ ಹತ್ತಿಸಿ ಹತ್ಯೆ ಮಾಡಿದ್ದ.

ಇಬ್ಬರು ಆರೋಪಿಗಳಾದ ಶಹಬಾಜ್ ಮತ್ತು ಫೈಸಲ್ ಓಡಿ ಹೋಗಲು ಪ್ರಯತ್ನಿಸಿದರು ಹಾಗಾಗಿ ಅವರ ಕಾಲಿಗೆ ಗುಂಡು ಹಾರಿಸಲಾಗಿದೆ. ಅಪ್ರಾಪ್ತ ವಯಸ್ಸಿನ ಮೂರನೇ ಆರೋಪಿ ಓಡುತ್ತಿರುವಾಗ ಕಾಲಿಗೆ ಮೂಳೆ ಮುರಿತವಾಗಿದೆ ಎಂದು ಎಸ್​ಪಿ ಅಜಿತ್ ಸಿನ್ಹಾ ತಿಳಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆಯ ವಿಡಿಯೋದಲ್ಲಿ, ದುಪಟ್ಟಾ ಎಳೆದ ತಕ್ಷಣ ಬಾಲಕಿ ಸೈಕಲ್​ನಿಂದ ನಿಯಂತ್ರಣ ಕಳೆದುಕೊಂಡು ಬಿದ್ದಿದ್ದಾಳೆ, ಆಗ ಆರೋಪಿ ಆಕೆಯ ಮೇಲೆ ಬೈಕ್ ಹತ್ತಿಸಿದ್ದಾನೆ.

ಮತ್ತಷ್ಟು ಓದಿ: ಬೆಂಗಳೂರು: ಪ್ರೀತಿಸಿ ಮದುವೆಯಾದ ನಂತರ ವಂಚಿಸಿ ಪರಾರಿಯಾದ ಮಹಿಳೆ, ಠಾಣೆ ಮೆಟ್ಟಿಲೇರಿದ ಪತಿ

ತಕ್ಷಣ ಬಾಲಕಿಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು, ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. ನಂತರ ಸಂತ್ರಸ್ತೆಯ ತಂದೆಯಿಂದ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!