AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿಯ ದುಪಟ್ಟಾ ಎಳೆದು ಆಕೆಯ ಸಾವಿಗೆ ಕಾರಣವಾಗಿದ್ದ ಆರೋಪಿಗಳ ಕಾಲಿಗೆ ಪೊಲೀಸರ ಗುಂಡೇಟು

ಬಾಲಕಿಯ ದುಪಟ್ಟಾ ಎಳೆದು ಆಕೆಯ ಸಾವಿಗೆ ಕಾರಣವಾಗಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ವಿದ್ಯಾರ್ಥಿನಿಯೊಬ್ಬಳು ಶಾಲೆಯಿಂದ ಹಿಂದಿರುಗುತ್ತಿದ್ದ ವೇಳೆ ಬೈಕ್​ನಲ್ಲಿ ಬಂದ ಆರೋಪಿ ಆಕೆ ದುಪಟ್ಟಾವನ್ನು ಎಳೆದಿದ್ದ ಆಕೆ ಆ ರಭಸಕ್ಕೆ ಕೆಳಗೆ ಬಿದ್ದಿದ್ದಳು ಮತ್ತೊಂದು ಬೈಕ್​ನಲ್ಲಿ ಬಂದ ಇನ್ನೋರ್ವ ಆರೋಪಿ ಆಕೆಯ ಮೇಲೆ ಬೈಕ್ ಹತ್ತಿಸಿ ಹತ್ಯೆ ಮಾಡಿದ್ದ.

ಬಾಲಕಿಯ ದುಪಟ್ಟಾ ಎಳೆದು ಆಕೆಯ ಸಾವಿಗೆ ಕಾರಣವಾಗಿದ್ದ ಆರೋಪಿಗಳ ಕಾಲಿಗೆ ಪೊಲೀಸರ ಗುಂಡೇಟು
ಪೊಲೀಸ್Image Credit source: India Today
Follow us
ನಯನಾ ರಾಜೀವ್
|

Updated on: Sep 17, 2023 | 3:32 PM

ಬಾಲಕಿಯ ದುಪಟ್ಟಾ ಎಳೆದು ಆಕೆಯ ಸಾವಿಗೆ ಕಾರಣವಾಗಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಅಂಬೇಡ್ಕರ್ ನಗರದಲ್ಲಿ ನಡೆದಿತ್ತು.  ವಿದ್ಯಾರ್ಥಿನಿಯೊಬ್ಬಳು ಶಾಲೆಯಿಂದ ಹಿಂದಿರುಗುತ್ತಿದ್ದ ವೇಳೆ ಬೈಕ್​ನಲ್ಲಿ ಬಂದ ಆರೋಪಿ ಆಕೆ ದುಪಟ್ಟಾವನ್ನು ಎಳೆದಿದ್ದ ಆಕೆ ಆ ರಭಸಕ್ಕೆ ಕೆಳಗೆ ಬಿದ್ದಿದ್ದಳು ಮತ್ತೊಂದು ಬೈಕ್​ನಲ್ಲಿ ಬಂದ ಇನ್ನೋರ್ವ ಆರೋಪಿ ಆಕೆಯ ಮೇಲೆ ಬೈಕ್ ಹತ್ತಿಸಿ ಹತ್ಯೆ ಮಾಡಿದ್ದ.

ಇಬ್ಬರು ಆರೋಪಿಗಳಾದ ಶಹಬಾಜ್ ಮತ್ತು ಫೈಸಲ್ ಓಡಿ ಹೋಗಲು ಪ್ರಯತ್ನಿಸಿದರು ಹಾಗಾಗಿ ಅವರ ಕಾಲಿಗೆ ಗುಂಡು ಹಾರಿಸಲಾಗಿದೆ. ಅಪ್ರಾಪ್ತ ವಯಸ್ಸಿನ ಮೂರನೇ ಆರೋಪಿ ಓಡುತ್ತಿರುವಾಗ ಕಾಲಿಗೆ ಮೂಳೆ ಮುರಿತವಾಗಿದೆ ಎಂದು ಎಸ್​ಪಿ ಅಜಿತ್ ಸಿನ್ಹಾ ತಿಳಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆಯ ವಿಡಿಯೋದಲ್ಲಿ, ದುಪಟ್ಟಾ ಎಳೆದ ತಕ್ಷಣ ಬಾಲಕಿ ಸೈಕಲ್​ನಿಂದ ನಿಯಂತ್ರಣ ಕಳೆದುಕೊಂಡು ಬಿದ್ದಿದ್ದಾಳೆ, ಆಗ ಆರೋಪಿ ಆಕೆಯ ಮೇಲೆ ಬೈಕ್ ಹತ್ತಿಸಿದ್ದಾನೆ.

ಮತ್ತಷ್ಟು ಓದಿ: ಬೆಂಗಳೂರು: ಪ್ರೀತಿಸಿ ಮದುವೆಯಾದ ನಂತರ ವಂಚಿಸಿ ಪರಾರಿಯಾದ ಮಹಿಳೆ, ಠಾಣೆ ಮೆಟ್ಟಿಲೇರಿದ ಪತಿ

ತಕ್ಷಣ ಬಾಲಕಿಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು, ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. ನಂತರ ಸಂತ್ರಸ್ತೆಯ ತಂದೆಯಿಂದ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?