AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತಿಗೆ ಮೇಲೆ ನಾದಿನಿಗೆ ಪ್ರೀತಿ; ಮದುವೆಯಾಗಲು ಮನೆ ಬಿಟ್ಟು ಓಡಿದ ಸಲಿಂಗ ಕಾಮಿಗಳ ಕತೆಯೇನಾಯ್ತು?

ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಅತ್ತಿಗೆಯೊಂದಿಗೆ ಪ್ರೀತಿಯಲ್ಲಿ ಬಿದ್ದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ನಡೆದಿದೆ. ಅವರಿಬ್ಬರೂ ಮದುವೆಯಾಗಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಮನೆ ಬಿಟ್ಟು ಓಡಿಹೋಗಲು ಅವರು ಮುಂದಾಗಿದ್ದಾರೆ. ಬಳಿಕ ತಮ್ಮ ಮದುವೆಗೆ ಯಾರೂ ಒಪ್ಪದ ಹಿನ್ನೆಲೆಯಲ್ಲಿ ಅವರಿಬ್ಬರ ಸಲಿಂಗ ಪ್ರೇಮ ಸಂಬಂಧವು ವಿವಾದಗಳಿಗೆ ಕಾರಣವಾಯಿತು. ಇದಾದ ಬಳಿಕ ಅವರಿಗೆ ತಮ್ಮನ್ನು ಮದುವೆಯಾಗಲು ಮನೆಯಲ್ಲಿ ಬಿಡುವುದಿಲ್ಲ ಎಂದು ಹೇಳಿ ನಾದಿನಿ ತನ್ನ ಅಣ್ಣನ ಹೆಂಡತಿಗೆ ವಿಷ ಸೇವಿಸಲು ಒತ್ತಾಯಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಆ ಮಹಿಳೆಯ ಸ್ಥಿತಿ ಗಂಭೀರವಾಗಿದೆ.

ಅತ್ತಿಗೆ ಮೇಲೆ ನಾದಿನಿಗೆ ಪ್ರೀತಿ; ಮದುವೆಯಾಗಲು ಮನೆ ಬಿಟ್ಟು ಓಡಿದ ಸಲಿಂಗ ಕಾಮಿಗಳ ಕತೆಯೇನಾಯ್ತು?
Girls
ಸುಷ್ಮಾ ಚಕ್ರೆ
|

Updated on: Jan 06, 2025 | 9:54 PM

Share

ಉನ್ನಾವ್: ಉತ್ತರ ಪ್ರದೇಶದ ಉನ್ನಾವೊದಲ್ಲಿ ಯುವತಿಯೊಬ್ಬಳು ತನ್ನ ಅತ್ತಿಗೆಯನ್ನು ಮದುವೆಯಾಗುವಂತೆ ಒತ್ತಾಯಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಳೆದ 6 ತಿಂಗಳಿನಿಂದ ಅವರಿಬ್ಬರ ನಡುವೆ ಆಪ್ತ ಸಂಬಂಧ ಬೆಳೆದಿತ್ತು. ಯುವತಿಗೆ ತನ್ನ ಅತ್ತಿಗೆ ತನ್ನ ಅಣ್ಣನೊಂದಿಗೆ ಆತ್ಮೀಯವಾಗಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಅಣ್ಣನನ್ನು ಬಿಟ್ಟು ತನ್ನನ್ನೇ ಮದುವೆಯಾಗಬೇಕೆಂದು ಆಕೆ ಅತ್ತಿಗೆಗೆ ಒತ್ತಾಯಿಸುತ್ತಿದ್ದಳು. ಇಬ್ಬರೂ ಸಲಿಂಗ ವಿವಾಹವಾಗಲು ಮನೆ ಬಿಟ್ಟು ಓಡಿಹೋಗಲು ನಿರ್ಧರಿಸಿದ್ದರು.

ಈ ವಿಷಯ ಮನೆಯಲ್ಲಿ ಗೊತ್ತಾಗಿ ಅವರ ಪ್ರಣಯ ಸಂಬಂಧವು ವಿವಾದಗಳಿಗೆ ಕಾರಣವಾಯಿತು. ನಂತರ ಅತ್ತಿಗೆ ವಿಷ ಸೇವಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಿವಾಹಿತ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಮತ್ತು ಆಕೆಯ ಕುಟುಂಬದವರು ಚಿಕಿತ್ಸೆಗಾಗಿ ಬಂಗಾರ್‌ಮೌ ಸಿಎಚ್‌ಸಿಗೆ ದಾಖಲಿಸಿದ್ದಾರೆ.

ಐದು ದಿನಗಳ ಹಿಂದೆ, ಯುವತಿ ಮತ್ತು ಆಕೆಯ ಅತ್ತಿಗೆ ಇಬ್ಬರೂ ಪರಾರಿಯಾಗಿದ್ದರು. ಆದರೆ ಪೊಲೀಸರು ಅವರನ್ನು ಪತ್ತೆ ಮಾಡಿ ಅವರ ಕುಟುಂಬಗಳಿಗೆ ಒಪ್ಪಿಸಿದ್ದಾರೆ. ವಿವಾಹಿತ ಮಹಿಳೆಯ ಪತಿ ಆಕೆಯಿಂದ ದೂರವಾಗಿದ್ದ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!