AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಪೌಂಡ್ ಒಳಗಿದ್ದ 8 ಬೈಕ್​ಗಳಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಖದೀಮನ ದುಷ್ಕೃತ್ಯ CCTVಯಲ್ಲಿ ಸೆರೆ

ಮನೆ ಮುಂದಿದ್ದ 8 ಬೈಕ್​ಗಳು ಸುಟ್ಟು ಕರಕಲಾಗಿವೆ. ಬೆಸ್ಕಾಂ ಗುತ್ತಿಗೆದಾರ ಶಿವಕುಮಾರ್ ಎಂಬುವರ ಮನೆಯಲ್ಲಿ ಘಟನೆ ನಡೆದಿದೆ.

ಕಾಂಪೌಂಡ್ ಒಳಗಿದ್ದ 8 ಬೈಕ್​ಗಳಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಖದೀಮನ ದುಷ್ಕೃತ್ಯ CCTVಯಲ್ಲಿ ಸೆರೆ
ಕಾರು ಮತ್ತು ಬೈಕಿಗೆ ಬೆಂಕಿ ಹಚ್ಚುತ್ತಿರುವ ಕಿಡಿಗೇಡಿ
ಪೃಥ್ವಿಶಂಕರ
| Edited By: |

Updated on: Jan 18, 2021 | 10:31 AM

Share

ದೊಡ್ಡಬಳ್ಳಾಪುರ: ಮಧ್ಯರಾತ್ರಿ ದುಷ್ಕರ್ಮಿಯೊಬ್ಬ ಕಾಂಪೌಂಡ್​ ಒಳಗೆ ನಿಲ್ಲಿಸಿದ್ದ ಬೈಕ್​ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ದೊಡ್ಡಬಳ್ಳಾಪುರ ನಗರದ ಶ್ರೀನಗರದಲ್ಲಿ ನಡೆದಿದೆ.

ಜನವರಿ 12 ರಂದು ನಡೆದಿರುವ ಘಟನೆ ‌ತಡವಾಗಿ ಬೆಳಕಿಗೆ ಬಂದಿದ್ದು, ದುಷ್ಕರ್ಮಿಯ ಕುಕೃತ್ಯಕ್ಕೆ ಮನೆ ಮುಂದಿದ್ದ 8 ಬೈಕ್​ಗಳು ಸುಟ್ಟು ಕರಕಲಾಗಿವೆ. ಬೆಸ್ಕಾಂ ಗುತ್ತಿಗೆದಾರ ಶಿವಕುಮಾರ್ ಎಂಬುವರ ಮನೆ ಮುಂದೆ ಘಟನೆ ನಡೆದಿದೆ. ಮೊದಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎಂದು ಕುಟುಂಬಸ್ಥರು ಅಭಿಪ್ರಾಯಪಟ್ಟಿದ್ದರು. ಆದ್ರೆ ಮನೆಯ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಖದೀಮನ ದುಷ್ಕೃತ್ಯ ಬೆಳಕಿಗೆ ಬಂದಿದೆ.

ಬೈಕ್​ನಲ್ಲಿ ಬಂದಿದ್ದ ಕಿಡಿಗೇಡಿ ಬೈಕ್ ಮತ್ತು ಕಾರಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾನೆ. ಕೃತ್ಯದ ವಿರುದ್ದ ಮನೆಯ ಮಾಲೀಕ ಶಿವಕುಮಾರ್ ಅವರಿಂದ ದೊಡ್ಡಬಳ್ಳಾಪುರ ಪೊಲೀಸರಿಗೆ ದೂರು ನೀಡಲಾಗಿದೆ. ದೊಡ್ಡಬಳ್ಳಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಅವಘಡ: 3 ಎಮ್ಮೆಗಳ ಸಜೀವ ದಹನ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ