AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಪೌಂಡ್ ಒಳಗಿದ್ದ 8 ಬೈಕ್​ಗಳಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಖದೀಮನ ದುಷ್ಕೃತ್ಯ CCTVಯಲ್ಲಿ ಸೆರೆ

ಮನೆ ಮುಂದಿದ್ದ 8 ಬೈಕ್​ಗಳು ಸುಟ್ಟು ಕರಕಲಾಗಿವೆ. ಬೆಸ್ಕಾಂ ಗುತ್ತಿಗೆದಾರ ಶಿವಕುಮಾರ್ ಎಂಬುವರ ಮನೆಯಲ್ಲಿ ಘಟನೆ ನಡೆದಿದೆ.

ಕಾಂಪೌಂಡ್ ಒಳಗಿದ್ದ 8 ಬೈಕ್​ಗಳಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಖದೀಮನ ದುಷ್ಕೃತ್ಯ CCTVಯಲ್ಲಿ ಸೆರೆ
ಕಾರು ಮತ್ತು ಬೈಕಿಗೆ ಬೆಂಕಿ ಹಚ್ಚುತ್ತಿರುವ ಕಿಡಿಗೇಡಿ
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Jan 18, 2021 | 10:31 AM

Share

ದೊಡ್ಡಬಳ್ಳಾಪುರ: ಮಧ್ಯರಾತ್ರಿ ದುಷ್ಕರ್ಮಿಯೊಬ್ಬ ಕಾಂಪೌಂಡ್​ ಒಳಗೆ ನಿಲ್ಲಿಸಿದ್ದ ಬೈಕ್​ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ದೊಡ್ಡಬಳ್ಳಾಪುರ ನಗರದ ಶ್ರೀನಗರದಲ್ಲಿ ನಡೆದಿದೆ.

ಜನವರಿ 12 ರಂದು ನಡೆದಿರುವ ಘಟನೆ ‌ತಡವಾಗಿ ಬೆಳಕಿಗೆ ಬಂದಿದ್ದು, ದುಷ್ಕರ್ಮಿಯ ಕುಕೃತ್ಯಕ್ಕೆ ಮನೆ ಮುಂದಿದ್ದ 8 ಬೈಕ್​ಗಳು ಸುಟ್ಟು ಕರಕಲಾಗಿವೆ. ಬೆಸ್ಕಾಂ ಗುತ್ತಿಗೆದಾರ ಶಿವಕುಮಾರ್ ಎಂಬುವರ ಮನೆ ಮುಂದೆ ಘಟನೆ ನಡೆದಿದೆ. ಮೊದಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎಂದು ಕುಟುಂಬಸ್ಥರು ಅಭಿಪ್ರಾಯಪಟ್ಟಿದ್ದರು. ಆದ್ರೆ ಮನೆಯ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಖದೀಮನ ದುಷ್ಕೃತ್ಯ ಬೆಳಕಿಗೆ ಬಂದಿದೆ.

ಬೈಕ್​ನಲ್ಲಿ ಬಂದಿದ್ದ ಕಿಡಿಗೇಡಿ ಬೈಕ್ ಮತ್ತು ಕಾರಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾನೆ. ಕೃತ್ಯದ ವಿರುದ್ದ ಮನೆಯ ಮಾಲೀಕ ಶಿವಕುಮಾರ್ ಅವರಿಂದ ದೊಡ್ಡಬಳ್ಳಾಪುರ ಪೊಲೀಸರಿಗೆ ದೂರು ನೀಡಲಾಗಿದೆ. ದೊಡ್ಡಬಳ್ಳಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಅವಘಡ: 3 ಎಮ್ಮೆಗಳ ಸಜೀವ ದಹನ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು