AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಪೌಂಡ್ ಒಳಗಿದ್ದ 8 ಬೈಕ್​ಗಳಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಖದೀಮನ ದುಷ್ಕೃತ್ಯ CCTVಯಲ್ಲಿ ಸೆರೆ

ಮನೆ ಮುಂದಿದ್ದ 8 ಬೈಕ್​ಗಳು ಸುಟ್ಟು ಕರಕಲಾಗಿವೆ. ಬೆಸ್ಕಾಂ ಗುತ್ತಿಗೆದಾರ ಶಿವಕುಮಾರ್ ಎಂಬುವರ ಮನೆಯಲ್ಲಿ ಘಟನೆ ನಡೆದಿದೆ.

ಕಾಂಪೌಂಡ್ ಒಳಗಿದ್ದ 8 ಬೈಕ್​ಗಳಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಖದೀಮನ ದುಷ್ಕೃತ್ಯ CCTVಯಲ್ಲಿ ಸೆರೆ
ಕಾರು ಮತ್ತು ಬೈಕಿಗೆ ಬೆಂಕಿ ಹಚ್ಚುತ್ತಿರುವ ಕಿಡಿಗೇಡಿ
ಪೃಥ್ವಿಶಂಕರ
| Edited By: |

Updated on: Jan 18, 2021 | 10:31 AM

Share

ದೊಡ್ಡಬಳ್ಳಾಪುರ: ಮಧ್ಯರಾತ್ರಿ ದುಷ್ಕರ್ಮಿಯೊಬ್ಬ ಕಾಂಪೌಂಡ್​ ಒಳಗೆ ನಿಲ್ಲಿಸಿದ್ದ ಬೈಕ್​ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ದೊಡ್ಡಬಳ್ಳಾಪುರ ನಗರದ ಶ್ರೀನಗರದಲ್ಲಿ ನಡೆದಿದೆ.

ಜನವರಿ 12 ರಂದು ನಡೆದಿರುವ ಘಟನೆ ‌ತಡವಾಗಿ ಬೆಳಕಿಗೆ ಬಂದಿದ್ದು, ದುಷ್ಕರ್ಮಿಯ ಕುಕೃತ್ಯಕ್ಕೆ ಮನೆ ಮುಂದಿದ್ದ 8 ಬೈಕ್​ಗಳು ಸುಟ್ಟು ಕರಕಲಾಗಿವೆ. ಬೆಸ್ಕಾಂ ಗುತ್ತಿಗೆದಾರ ಶಿವಕುಮಾರ್ ಎಂಬುವರ ಮನೆ ಮುಂದೆ ಘಟನೆ ನಡೆದಿದೆ. ಮೊದಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎಂದು ಕುಟುಂಬಸ್ಥರು ಅಭಿಪ್ರಾಯಪಟ್ಟಿದ್ದರು. ಆದ್ರೆ ಮನೆಯ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಖದೀಮನ ದುಷ್ಕೃತ್ಯ ಬೆಳಕಿಗೆ ಬಂದಿದೆ.

ಬೈಕ್​ನಲ್ಲಿ ಬಂದಿದ್ದ ಕಿಡಿಗೇಡಿ ಬೈಕ್ ಮತ್ತು ಕಾರಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾನೆ. ಕೃತ್ಯದ ವಿರುದ್ದ ಮನೆಯ ಮಾಲೀಕ ಶಿವಕುಮಾರ್ ಅವರಿಂದ ದೊಡ್ಡಬಳ್ಳಾಪುರ ಪೊಲೀಸರಿಗೆ ದೂರು ನೀಡಲಾಗಿದೆ. ದೊಡ್ಡಬಳ್ಳಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಅವಘಡ: 3 ಎಮ್ಮೆಗಳ ಸಜೀವ ದಹನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ