AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ದುಷ್ಕರ್ಮಿಗಳಿಂದ ದೇವಸ್ಥಾನ ಧ್ವಂಸ, ಭಕ್ತರಿಂದ ಪ್ರತಿಭಟನೆ

ಬೆಂಗಳೂರು: ಮೂರು ತಿಂಗಳ ಹಿಂದೆ ಕಟ್ಟಿದ್ದ ದೇವಸ್ಥಾನವನ್ನ ದುಷ್ಕರ್ಮಿಗಳು ರಾತ್ರೋ ರಾತ್ರಿ ಧ್ವಂಸ ಮಾಡಿರುವ ಘಟನೆ ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಇರುವ ಪ್ರಕೃತಿನಗರದಲ್ಲಿ ಸಂಭವಿಸಿದೆ. ಪ್ರಕೃತಿ ನಗರದ ನಿವಾಸಿಗಳು ವಿದ್ಯಾ ಚೌಡೇಶ್ವರಿ ದೇವಾಲಯ ಹಾಗೂ ಮಠ ನಿರ್ಮಿಸಲು ಹುಲಿಯೂರು ದುರ್ಗ ವಿದ್ಯಾಸಂಸ್ಥಾನ ಮಠಕ್ಕೆ ಈ ಜಾಗವನ್ನು ದಾನವಾಗಿ ನೀಡಿದ್ದರು. ಹೀಗಾಗಿ ಮೂರು ತಿಂಗಳ ಹಿಂದೆ ಇಲ್ಲಿ ಸ್ಥಳೀಯ ಭಕ್ತರ ನೆರವಿನೊಂದಿಗೆ ಹುಲಿಯೂರು ದುರ್ಗ ಮಹಾಸಂಸ್ಥಾನ ಮಠದಿಂದ ಇಲ್ಲಿ ದೇವಸ್ಥಾನವನ್ನು ಕಟ್ಟಲಾಗಿತ್ತು. ನಂತರ ಮಠದ ಸ್ವಾಮೀಜಿಗಳು ದೇವಸ್ಥಾನದಲ್ಲಿ […]

ರಾತ್ರೋರಾತ್ರಿ ದುಷ್ಕರ್ಮಿಗಳಿಂದ ದೇವಸ್ಥಾನ ಧ್ವಂಸ, ಭಕ್ತರಿಂದ ಪ್ರತಿಭಟನೆ
Guru
Guru| Edited By: ಸಾಧು ಶ್ರೀನಾಥ್​|

Updated on:Jul 13, 2020 | 9:46 AM

Share

ಬೆಂಗಳೂರು: ಮೂರು ತಿಂಗಳ ಹಿಂದೆ ಕಟ್ಟಿದ್ದ ದೇವಸ್ಥಾನವನ್ನ ದುಷ್ಕರ್ಮಿಗಳು ರಾತ್ರೋ ರಾತ್ರಿ ಧ್ವಂಸ ಮಾಡಿರುವ ಘಟನೆ ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಇರುವ ಪ್ರಕೃತಿನಗರದಲ್ಲಿ ಸಂಭವಿಸಿದೆ.

ಪ್ರಕೃತಿ ನಗರದ ನಿವಾಸಿಗಳು ವಿದ್ಯಾ ಚೌಡೇಶ್ವರಿ ದೇವಾಲಯ ಹಾಗೂ ಮಠ ನಿರ್ಮಿಸಲು ಹುಲಿಯೂರು ದುರ್ಗ ವಿದ್ಯಾಸಂಸ್ಥಾನ ಮಠಕ್ಕೆ ಈ ಜಾಗವನ್ನು ದಾನವಾಗಿ ನೀಡಿದ್ದರು. ಹೀಗಾಗಿ ಮೂರು ತಿಂಗಳ ಹಿಂದೆ ಇಲ್ಲಿ ಸ್ಥಳೀಯ ಭಕ್ತರ ನೆರವಿನೊಂದಿಗೆ ಹುಲಿಯೂರು ದುರ್ಗ ಮಹಾಸಂಸ್ಥಾನ ಮಠದಿಂದ ಇಲ್ಲಿ ದೇವಸ್ಥಾನವನ್ನು ಕಟ್ಟಲಾಗಿತ್ತು. ನಂತರ ಮಠದ ಸ್ವಾಮೀಜಿಗಳು ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯದಲ್ಲಿ ತೊಡಗಿದ್ದರು.

ಆದರೆ, ಕಳೆದ ರಾತ್ರಿ ಏಕಾಏಕಿ ಆಗಮಿಸಿದ ಕೆಲ ದುಷ್ಕರ್ಮಿಗಳು ಜೆಸಿಬಿಯಿಂದ ಮಠವನ್ನ ದ್ವಂಸಮಾಡಿದ್ದಾರೆ. ಇದ್ರಲ್ಲಿ ತಿಪ್ಪಣ್ಣ ಎಂಬುವವರ ಕೈವಾಡವಿದೆಯಂದು ಕೆಲ ಭಕ್ತರು ಆರೋಪಿಸಿದ್ದಾರೆ. ಇಂಥ ಹೀನ ಕಾರ್ಯ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಆಕ್ರೋಶಗೊಂಡಿರುವ ಭಕ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಯಲಹಂಕ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:22 pm, Sun, 12 July 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್