AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ದುಷ್ಕರ್ಮಿಗಳಿಂದ ದೇವಸ್ಥಾನ ಧ್ವಂಸ, ಭಕ್ತರಿಂದ ಪ್ರತಿಭಟನೆ

ಬೆಂಗಳೂರು: ಮೂರು ತಿಂಗಳ ಹಿಂದೆ ಕಟ್ಟಿದ್ದ ದೇವಸ್ಥಾನವನ್ನ ದುಷ್ಕರ್ಮಿಗಳು ರಾತ್ರೋ ರಾತ್ರಿ ಧ್ವಂಸ ಮಾಡಿರುವ ಘಟನೆ ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಇರುವ ಪ್ರಕೃತಿನಗರದಲ್ಲಿ ಸಂಭವಿಸಿದೆ. ಪ್ರಕೃತಿ ನಗರದ ನಿವಾಸಿಗಳು ವಿದ್ಯಾ ಚೌಡೇಶ್ವರಿ ದೇವಾಲಯ ಹಾಗೂ ಮಠ ನಿರ್ಮಿಸಲು ಹುಲಿಯೂರು ದುರ್ಗ ವಿದ್ಯಾಸಂಸ್ಥಾನ ಮಠಕ್ಕೆ ಈ ಜಾಗವನ್ನು ದಾನವಾಗಿ ನೀಡಿದ್ದರು. ಹೀಗಾಗಿ ಮೂರು ತಿಂಗಳ ಹಿಂದೆ ಇಲ್ಲಿ ಸ್ಥಳೀಯ ಭಕ್ತರ ನೆರವಿನೊಂದಿಗೆ ಹುಲಿಯೂರು ದುರ್ಗ ಮಹಾಸಂಸ್ಥಾನ ಮಠದಿಂದ ಇಲ್ಲಿ ದೇವಸ್ಥಾನವನ್ನು ಕಟ್ಟಲಾಗಿತ್ತು. ನಂತರ ಮಠದ ಸ್ವಾಮೀಜಿಗಳು ದೇವಸ್ಥಾನದಲ್ಲಿ […]

ರಾತ್ರೋರಾತ್ರಿ ದುಷ್ಕರ್ಮಿಗಳಿಂದ ದೇವಸ್ಥಾನ ಧ್ವಂಸ, ಭಕ್ತರಿಂದ ಪ್ರತಿಭಟನೆ
Guru
Guru| Edited By: ಸಾಧು ಶ್ರೀನಾಥ್​|

Updated on:Jul 13, 2020 | 9:46 AM

Share

ಬೆಂಗಳೂರು: ಮೂರು ತಿಂಗಳ ಹಿಂದೆ ಕಟ್ಟಿದ್ದ ದೇವಸ್ಥಾನವನ್ನ ದುಷ್ಕರ್ಮಿಗಳು ರಾತ್ರೋ ರಾತ್ರಿ ಧ್ವಂಸ ಮಾಡಿರುವ ಘಟನೆ ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಇರುವ ಪ್ರಕೃತಿನಗರದಲ್ಲಿ ಸಂಭವಿಸಿದೆ.

ಪ್ರಕೃತಿ ನಗರದ ನಿವಾಸಿಗಳು ವಿದ್ಯಾ ಚೌಡೇಶ್ವರಿ ದೇವಾಲಯ ಹಾಗೂ ಮಠ ನಿರ್ಮಿಸಲು ಹುಲಿಯೂರು ದುರ್ಗ ವಿದ್ಯಾಸಂಸ್ಥಾನ ಮಠಕ್ಕೆ ಈ ಜಾಗವನ್ನು ದಾನವಾಗಿ ನೀಡಿದ್ದರು. ಹೀಗಾಗಿ ಮೂರು ತಿಂಗಳ ಹಿಂದೆ ಇಲ್ಲಿ ಸ್ಥಳೀಯ ಭಕ್ತರ ನೆರವಿನೊಂದಿಗೆ ಹುಲಿಯೂರು ದುರ್ಗ ಮಹಾಸಂಸ್ಥಾನ ಮಠದಿಂದ ಇಲ್ಲಿ ದೇವಸ್ಥಾನವನ್ನು ಕಟ್ಟಲಾಗಿತ್ತು. ನಂತರ ಮಠದ ಸ್ವಾಮೀಜಿಗಳು ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯದಲ್ಲಿ ತೊಡಗಿದ್ದರು.

ಆದರೆ, ಕಳೆದ ರಾತ್ರಿ ಏಕಾಏಕಿ ಆಗಮಿಸಿದ ಕೆಲ ದುಷ್ಕರ್ಮಿಗಳು ಜೆಸಿಬಿಯಿಂದ ಮಠವನ್ನ ದ್ವಂಸಮಾಡಿದ್ದಾರೆ. ಇದ್ರಲ್ಲಿ ತಿಪ್ಪಣ್ಣ ಎಂಬುವವರ ಕೈವಾಡವಿದೆಯಂದು ಕೆಲ ಭಕ್ತರು ಆರೋಪಿಸಿದ್ದಾರೆ. ಇಂಥ ಹೀನ ಕಾರ್ಯ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಆಕ್ರೋಶಗೊಂಡಿರುವ ಭಕ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಯಲಹಂಕ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:22 pm, Sun, 12 July 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು